ಶಿರಸಿ: ತಾಲೂಕಿನ  ಮರಾಠಿ ಕೊಪ್ಪದಲ್ಲಿರುವ ಅಂಜನಾದ್ರಿ ಮಾರುತಿ ದೇವಸ್ಥಾನಕ್ಕೆ ಆಗಮಿಸಿದ ಶ್ರೀರಾಮ ಸೇನೆಯ ಅಧ್ಯಕ್ಷ  ಪ್ರಮೋದ ಮುತಾಲಿಕ್ ಇವರಿಗೆ ಜೀವಜಲ ಕಾರ್ಯ ಪಡೆಯ ಅಧ್ಯಕ್ಷ ಶ್ರೀನಿವಾಸ್ ಹೆಬ್ಬಾರ್ ಸನ್ಮಾನಿಸಿ ಗೌರವಿಸಿದರು.

ಶಿರಸಿ ತಾಲೂಕಿನ  ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…https://chat.whatsapp.com/GhPLlofxjaR1GYrAz8Rpi7