TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಹೆಲ್ಮಟ್ ಧರಿಸದ ಬೈಕ್ ಸವಾರರಿಗೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಂಕೋಲಾ ಪೊಲೀಸರು

Jan 1, 2024 | ವಿಶೇಷ |

ಹೆಲ್ಮಟ್ ಧರಿಸದ ಬೈಕ್ ಸವಾರರಿಗೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಂಕೋಲಾ ಪೊಲೀಸರು

ರಾಘು ಕಾಕರಮಠ.

ಇಲ್ಲಿಯ ರಾಷ್ಟಿçÃಯ ಹೆದ್ದಾರಿಯಲ್ಲಿ ಹೊಸ ವರ್ಷದ ಮೊದಲ ದಿನದಂದು ಪೊಲೀಸರು ಗುಲಾಬಿ ಹೂ ಹಿಡಿದು ನಿಂತಿದ್ದರು. ಹೆಲ್ಮೆಟ್ ಧರಿಸದೇ ಇದ್ದ ಸವಾರರು ತಮಗೆಲ್ಲಿ ಪೊಲೀಸರು ಪೈನ್ (ದಂಡ) ಹಾಕುತ್ತಾರೋ ಎಂಬ ಆತಂಕದಲ್ಲಿವರಿಗೆ ಪೊಲೀಸರು ಗುಲಾಬಿ ಹೂ ನೀಡಿ ಹೆಲ್ಮೆಟ್ ಧರಿಸುವಂತೆ ಅಂಕೋಲಾ ಪೊಲೀಸರು ವಿನೂತನವಾಗಿ ಜಾಗೃತಿ ಮೂಡಿಸಿ ಗಮನ ಸೆಳೆದರು.

ಅಂಕೋಲಾದ ರಾಷ್ಟಿçÃಯ ಹೆದ್ದಾರಿಯಲ್ಲಿ ಇಲ್ಲಿಯ ಠಾಣೆಯ ಎಎಸೈ ಲಲಿತಾ ರಜಪೂತ್ ಹಾಗೂ ಎಚ್.ಆರ್.ಪಿ. ವಾಹನ ಸಿಬ್ಬಂದಿ ಸಂತೋಷ ಪ್ರೇಮಾನಂದ ನಾಯ್ಕ ಬೈಕ್ ಸವಾರರಿಗೆ ಗುಲಾಬಿ ನೀಡಿ ಕಿವಿಮಾತು ಹೇಳಿ, ಕಾನೂನು ಪಾಲನೆ ಮಾಡುವಂತೆ ಮನವಿ ಮಾಡಿದರು.

ಹೆಲ್ಮೆಟ್ ಧರಿಸದೇ ಬಂದವರು ಪೊಲೀಸರರನ್ನು ಹೆದ್ದಾರಿಯಲ್ಲಿ ದೂರದಲ್ಲೆ ಕಂಡು ಏನ್ ಮಾಡೋದಪ್ಪಾ ಈಗ ಎಂದು ಮನದಲ್ಲಿ ಎನ್ನುತ್ತಿರುವಾಗಲೆ, ಪೊಲೀಸರ ಕೈ ಯಲ್ಲಿ ಹೂವನ್ನು ಕಂಡು ಸವಾರರು ಸಮಾಧಾನದ ನಿಟ್ಟಿಸಿರು ಬಿಟ್ಟರು. ಪೊಲೀಸರಿಂದ ಹೆಲ್ಮೆಟ್ ಧರಿಸದೇ ಇರುವದರಿಂದ ಆಗುವ ಅನಾಹುತದಿಂದ ಪರಿಣಾಮದ ಬಗ್ಗೆ ನೀತಿ ಪಾಠವನ್ನು ಕೆಲಿ, ಇನ್ನು ಮುಂದೆ ಹೆಲ್ಮೆಟ್ ಧರಿಸುವದಾಗಿ ಹೇಳಿ ಬೈಕ್ ಚಲಾಯಿಸಿ ಮುಂದೆ ಸಾಗಿದ್ದು ಕಂಡು ಬಂತು.

ಇತ್ತೀಚಿನ ದಿನಗಳಲ್ಲಿ ಸಂಭವಿಸುತ್ತಿರುವ ಬೈಕ್ ಅಪಘಾತಗಳಲ್ಲಿ ಬೈಕ್ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದರಲ್ಲಿ ಬಹುತೇಕರಿಗೆ ತಲೆಗೆ ಪೆಟ್ಟಾಗಿ ಹೆಚ್ಚಿನ ತೊಂದರೆ ಎದುರಿಸುವಂತಾಗಿದೆ. ಹೀಗಾಗಿ ಅಂಕೋಲಾ ಪೊಲೀಸರು ಈಗ ಬೈಕ್ ಸವಾರರಲ್ಲಿ ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸಿದರು.

Share:

Rate:

Previousಸಂಪ್ರದಾಯಿಕ ಶವ ಸಂಸ್ಕಾರದ ಪರಿಣತ ಮಹಾಬಲೇಶ್ವರ ಇನ್ನಿಲ್ಲ.
Nextಪೊಲೀಸರ ಮಹತ್ತರ ಸೇವೆಯ ಹಿಂದೆ ಪೊಲೀಸ ಕುಟುಂಬದ ತ್ಯಾಗವು ಮಹತ್ವದಾಗಿದೆ : ಸಂತೋಷ ಶೆಟ್ಟಿ.

Related Posts

ಗಾಂಧೀಜಿಯ ಆದರ್ಶ ತತ್ವ ಮೇರು ಪರ್ವತ : ಗಂಗಾಧರ ಹಿರೇಗುತ್ತಿ

ಗಾಂಧೀಜಿಯ ಆದರ್ಶ ತತ್ವ ಮೇರು ಪರ್ವತ : ಗಂಗಾಧರ ಹಿರೇಗುತ್ತಿ

October 2, 2023

ಮೆರಥಾನ್ ಓಟದಲ್ಲಿ ಪದಕ ಪಡೆದ ಅವರ್ಸಾ ದ ಆರ್ಮಿ ಕೋಚಿಂಗ್ ವಿದ್ಯಾರ್ಥಿಗಳು

ಮೆರಥಾನ್ ಓಟದಲ್ಲಿ ಪದಕ ಪಡೆದ ಅವರ್ಸಾ ದ ಆರ್ಮಿ ಕೋಚಿಂಗ್ ವಿದ್ಯಾರ್ಥಿಗಳು

January 11, 2024

ಅಂಕೋಲಾ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಅಗಸೂರಿನ ಕೆ.ಪಿ.ಎಸ್. ಪ್ರೌಢಶಾಲೆಗೆ ”ವೀರಾಗ್ರಣಿ ಪ್ರಶಸ್ತಿ”

ಅಂಕೋಲಾ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಅಗಸೂರಿನ ಕೆ.ಪಿ.ಎಸ್. ಪ್ರೌಢಶಾಲೆಗೆ ”ವೀರಾಗ್ರಣಿ ಪ್ರಶಸ್ತಿ”

September 22, 2023

ಜಿಲ್ಲಾ ಯುವ ಒಕ್ಕೂಟದ ನೂತನ ಅಧ್ಯಕ್ಷರಾಗಿ ದಿನಕರ ಹೆಬ್ಬಾರ ಆಯ್ಕೆ

ಜಿಲ್ಲಾ ಯುವ ಒಕ್ಕೂಟದ ನೂತನ ಅಧ್ಯಕ್ಷರಾಗಿ ದಿನಕರ ಹೆಬ್ಬಾರ ಆಯ್ಕೆ

September 13, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy