TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಪ್ಯಾರಾ ಮೆಡಿಕಲ್ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆ

Jan 8, 2024 | ಅಪರಾಧ, ವಿಶೇಷ |

ಪ್ಯಾರಾ ಮೆಡಿಕಲ್ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆ

ವರದಿ: ದಿನಕರ ನಾಯ್ಕ ಅಲಗೇರಿ.

ಅಂಕೋಲಾ : ಪ್ಯಾರಾ ಮೆಡಿಕಲ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು, ಉಡುಪಿಗೆ ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಹೋದವಳು, ಇನ್ನು ಮನಗೆ ಬಾರದೆ ನಾಪತ್ತೆಯಾಗಿದ್ದಾಳೆ. ಅವಳನ್ನು ಹುಡುಕಿಕೊಡುವಂತೆ ಎಂದು ಯುವತಿಯ ತಾಯಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ನೀಡಿದ್ದಾರೆ.

 ಮಾದನಗೇರಿಯ ಬಳಲೆಯವಳಾದ ಪ್ರೀತಿ ಶ್ರೀನಿವಾಸ ನಾಯ್ಕ (ಪ್ರಾಯ 21 ವರ್ಷ) ನಾಪತ್ತೆಯಾದವಳಾಗಿದ್ದಾಳೆ.

 ನಾಪತ್ತೆಯಾದ ಪ್ರೀತಿ ಶ್ರೀನಿವಾಸ ನಾಯ್ಕ ಅವರ ತಾಯಿ ಮಾದೇವಿ ಶ್ರೀನಿವಾಸ ನಾಯ್ಕ ಸೋಮವಾರದಂದು ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿ ತನ್ನ ಮಗಳಾದ ಪ್ರೀತಿ ನಾಯ್ಕ ಮಂಗಳೂರಿನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದವಳು. ಕಳೆದ ಮೂರು ತಿಂಗಳ ಹಿಂದೆ ಕಾಲೇಜ್ ಬಿಟ್ಟು ಮನೆಯಲ್ಲಿಯೇ ಬಂದು ಉಳಿದುಕೊಂಡಿದ್ದಳು.

ನವAಬರ 11 ರಂದು ಬೆಳಿಗ್ಗೆ 06- 00 ಗಂಟೆಗೆ ಉಡುಪಿಗೆ ಕೆಲಸಕ್ಕೆ ಹೋಗುತ್ತೇನೆ ಅಂತಾ ಮನೆಯಲ್ಲಿ ಹೇಳಿ ಅಂಕೋಲಾ ತಾಲೂಕಿನ ಬಳಲೆ, ಮಾದನಗೇರಿಯಲ್ಲಿರುವ ತನ್ನ ಮನೆಯಿಂದ ಹೋದವಳು ಇದೂವರೆಗೂ ವಾಪಸ್ ಮನೆಗೆ ಬಾರದೇ. ಪೋನ್ ಸಂಪರ್ಕಕ್ಕೂ ಸಿಗದೇ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾಳೆ ಎಂದು ದೂರಿನಲ್ಲಿ ನಮೂದಿಸಿದ್ದಾರೆ.

ಪ್ರೀತಿ 5 ಪುಟ್ 3 ಇಂಚ್ ಎತ್ತರವಿದ್ದು, ಕನ್ನಡ ಭಾಷೆ ಬಲ್ಲವಳಾಗಿದ್ದು, ಗೋದಿ ಮೈ ಬಣ್ಣ, ಉದ್ದನೆಯ ಮುಖ, ಸಾದಾರಣ ಮೈ ಕಟ್ಟು ಹೊಂದಿದ್ದಾಳೆ. ನಾಪತ್ತೆಯಾಗುವ ವೇಳೆಯಲ್ಲಿ ಗುಲಾಬಿ ಬಣ್ಣದ ಟಾಪ್, ಬಿಳಿ ಬಣ್ಣದ ಲಗಿನ್ಸ್ ಪ್ಯಾಂಟ್, ಬಿಳಿ ಬಣ್ಣದ ವೇಲ್, ಕುತ್ತಿಗೆಯಲ್ಲಿ ಕಪ್ಪು ದಾರ, ಬಲಕೈಯಲ್ಲಿ ಕಪ್ಪು ದಾರ ಮತ್ತು ಗದೆ ಲೊಕೇಟ್ ಧರಿಸಿದ್ದಾಳೆ ಎಂದು ಯುವತಿಯ ತಾಂಯಿ ಮಾದೇವಿ ಶ್ರೀನಿವಾಸ ನಾಯ್ಕ ತನ್ನ ದೂರಿನಲ್ಲಿ ವಿವರಿಸಿದ್ದಾರೆ.

ಇವರ ಬಗ್ಗೆ ಎಲ್ಲಾದರೂ ಮಾಹಿತಿ ಕಂಡು ಬಂದಲ್ಲಿ ಅಂಕೋಲಾ ಠಾಣೆಯ ಮೊಬೈಲ ಸಂಖ್ಯೆ 9480805250 _ಅಥವಾ 9480805268 ನಂಬರಗೆ ಸಂಪರ್ಕಿಸುವAತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share:

Rate:

Previousಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್‌ನಿಂದ ಅಮದಳ್ಳಿ ದೇವಸ್ಥಾನಕ್ಕೆ 3 ಲಕ್ಷ ರು. ನೆರವು
Nextಅಲಗೇರಿ ಕ್ರಾಸ ಬಳಿ IRB ರಸ್ತೆ ಡಿವೈಡರ ಹಾಗೂ ಮಲ್ಟಿ ಸ್ಪೆಸಾಲಟಿ ಆಸ್ಪತ್ರೆಗಾಗಿ ಜ 9 ಕ್ಕೆ ಅರೆಬೆತ್ತಲೆ ಮೆರವಣಿಗೆ

Related Posts

ಬಾಗಿಲು ತೆರೆದುಕೊಂಡೆ ಬೆತ್ತಲೆ ಸ್ನಾನ ಮಾಡುತ್ತಿದ್ದ ಭೂಪನಿಗೆ ಬಿತ್ತು ಎಫ್.ಐ.ಆರ್.

ಬಾಗಿಲು ತೆರೆದುಕೊಂಡೆ ಬೆತ್ತಲೆ ಸ್ನಾನ ಮಾಡುತ್ತಿದ್ದ ಭೂಪನಿಗೆ ಬಿತ್ತು ಎಫ್.ಐ.ಆರ್.

February 4, 2024

ಉತ್ತಮ ಸಿಬ್ಬಂದಿ ಪ್ರಶಸ್ತಿ ಪಡೆದ ಎಸ್. ಆರ್.ಬಂಟ ಬೇಳಾಬಂದರ ನಾಗರಿಕರಿಂದ ಸನ್ಮಾನ

ಉತ್ತಮ ಸಿಬ್ಬಂದಿ ಪ್ರಶಸ್ತಿ ಪಡೆದ ಎಸ್. ಆರ್.ಬಂಟ ಬೇಳಾಬಂದರ ನಾಗರಿಕರಿಂದ ಸನ್ಮಾನ

August 18, 2023

ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಿದ್ದ  ಕಬ್ಬಿಣದ ಎಂಗಲ್ ಪಟ್ಟಿಗಳು : ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಿದ್ದ ಕಬ್ಬಿಣದ ಎಂಗಲ್ ಪಟ್ಟಿಗಳು : ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

August 19, 2023

ಅನಗತ್ಯ ಯಾವುದೇ ಕಡತ ಬಾಕಿ ಇಟ್ಟುಕೊಳದೀರಿ : ಶೀಘ್ರವಾಗಿ ತನಿಖೆ ನಡೆಸಿ : ಡಿವೈಎಸ್ಪಿ ಗಿರೀಶ ಎಸ್.ವಿ. ಸೂಚನೆ.

ಅನಗತ್ಯ ಯಾವುದೇ ಕಡತ ಬಾಕಿ ಇಟ್ಟುಕೊಳದೀರಿ : ಶೀಘ್ರವಾಗಿ ತನಿಖೆ ನಡೆಸಿ : ಡಿವೈಎಸ್ಪಿ ಗಿರೀಶ ಎಸ್.ವಿ. ಸೂಚನೆ.

March 15, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy