TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಪ್ರವೀಣಕುಮಾರ

Jan 10, 2024 | ವಿಶೇಷ |

ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಪ್ರವೀಣಕುಮಾರ

ಅಂಕೋಲಾ : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪಿಎಸೈ ಆಗಿ ಗುರುತಿಸಿಕೊಂಡಿದ್ದ ಪ್ರವೀಣಕುಮಾರ ಆರ್. ಅವರು ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಅಧಿಕಾರ ಸ್ವೀಕರಿಸಿದರು.

2015 ರ ಬ್ಯಾಚಿನ್ ಪಿಎಸೈ ಆಗಿರುವ ಪ್ರವೀಣಕುಮಾರ ಆರ್. ಅವರು ಉಕ ಜಿಲ್ಲೆಯ ದಾಂಡೇಲಿ, ಮುಂಡಗೋಡ ಹಾಗೂ ಕಾರವಾರದ ಚಿತ್ತಾಕುಲ ಹಾಗೂ ಅಂಕೋಲಾದಲ್ಲಿ ಸೇವೆ ಸಲ್ಲಿಸಿದ್ದರು.

ಪ್ರವೀಣಕುಮಾರ ಅವರು ಮೂಲತ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕಟ್ಟಿಗೆಹಳ್ಳದವರಾಗಿದ್ದು, ಕ್ರಿಯಾಶೀಲ ಪಿಎಸೈ ಎಂದೇ ಗುರುತಿಸಿಕೊಂಡಿದ್ದಾರೆ.

Share:

Rate:

Previousವೃದ್ದ ದಂಪತಿಗಳ ಭೀಕರ ಕೊಲೆಗೈದ ಸುಖೇಶ ನಾಯಕ ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆ ಪ್ರಕಟ
Nextರಾಮಮಂದಿರ ಉದ್ಘಾಟನೆ ಪ್ರಯುಕ್ತ ಜ.23 ಕ್ಕೆ ಬೃಹತ್ ಶೋಭಾ ಯಾತ್ರೆ

Related Posts

ಪ್ರಾಣಿ ವಧೆಯ ನಿಷೇಧ ದಿನದಂದು ಅಂಕೋಲಾದಲ್ಲಿ ಮಾಂಸ ಮಾರಾಟ :

ಪ್ರಾಣಿ ವಧೆಯ ನಿಷೇಧ ದಿನದಂದು ಅಂಕೋಲಾದಲ್ಲಿ ಮಾಂಸ ಮಾರಾಟ :

October 2, 2024

ಸಾಹಿತಿ ವಿಷ್ಣು ನಾಯ್ಕರನ್ನು ಸನ್ಮಾನಿಸಿ ಗೌರವಿಸಿದ ಡಾ. ದಿನಕರ ದೇಸಾಯಿ ಸ್ಮಾರಕ ಪ್ರತಿಷ್ಠಾನ

ಸಾಹಿತಿ ವಿಷ್ಣು ನಾಯ್ಕರನ್ನು ಸನ್ಮಾನಿಸಿ ಗೌರವಿಸಿದ ಡಾ. ದಿನಕರ ದೇಸಾಯಿ ಸ್ಮಾರಕ ಪ್ರತಿಷ್ಠಾನ

July 10, 2023

ನೇಣಿಗೆ ಶರಣಾದ ಅಗಸೂರಿನ ಬಾಲಚಂದ್ರ ನಾಯಕ

ನೇಣಿಗೆ ಶರಣಾದ ಅಗಸೂರಿನ ಬಾಲಚಂದ್ರ ನಾಯಕ

February 26, 2024

ಹುಟ್ಟೂರು ಅಲಗೇರಿಯಲ್ಲಿ ದಿನಕರರ 114 ನೆಯ ಜನ್ಮ ದಿನಾಚರಣೆ:

ಹುಟ್ಟೂರು ಅಲಗೇರಿಯಲ್ಲಿ ದಿನಕರರ 114 ನೆಯ ಜನ್ಮ ದಿನಾಚರಣೆ:

September 16, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy