TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಂಕೋಲಾದಲ್ಲಿ ಬಾಂಬ ನಿಷ್ಕ್ರಿಯ ದಳದಿಂದ ಪರಿಶೀಲನೆ :

Jan 21, 2024 | ವಿಶೇಷ |

ಅಂಕೋಲಾದಲ್ಲಿ ಬಾಂಬ ನಿಷ್ಕ್ರಿಯ ದಳದಿಂದ ಪರಿಶೀಲನೆ :

ಅರುಣ ಶೆಟ್ಟಿ@shetti.arun@gmail.com

ಅಂಕೋಲಾ : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಿದ್ದತೆಗಳು ನಡೆದಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿರುವ ಪ್ರಮುಖ ದೇವಾಲಯುಗಳಿಗೆ ಬಾಂಬ ನಿಷ್ಕ್ರಿಯ ದಳದವರು ಆಗಮಿಸಿ ಭಾನುವಾರ ತಪಾಸನೆ ನಡೆಸಿದರು.

ಎಎಸೈ ಸಂಜು ಬೋವಿ ತಂಡ ಜೊತೆಗೆ ಬಾಂಬ ಪತ್ತೆ ಪರಿಣಿತಿ ಜೊತೆಗೆ ಬಾಂಬ ಪತ್ತೆ ಪರಿಣಿತಿ ಹೊಂದಿದ ಶೈನಿ ಡಾಗ್ ಕಾರವಾರದಿಂದ ಆಗಮಿಸಿ ಪಟ್ಟಣದೆಲ್ಲೆಡೆ ಮತ್ತು ದೇವಸ್ಥಾನಗಳಿಗೆ ತೆರಳಿ ಪರಿಶೀಲಿಸಿದರು.

 ಅಂಕೋಲಾ ಪಟ್ಟಣದಲ್ಲಿ ಶ್ವಾನ ದಳದವರು ಓಡಾಟ ನಡೆಸಿದ್ದರಿಂದಾಗಿ ನಾಗರಿಕರು ಒಮ್ಮೆಲೆ ಆತಂತಕ್ಕೆ ಒಳಗಾದ ಘಟನೆಯು ನಡೆಯಿತು. ನಂತರ ಈ ತಪಾಸಣೆ ನಡೆದದ್ದು ಶ್ರೀ ರಾಮನ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ನಿಮಿತ್ತ ಎಂದು ಅರಿತ ಮೇಲೆ ನಾಗರಿಕರು ನಿಟ್ಟಿಸಿರುಇ ಬಿಡುವಂತಾಯಿತು.

ತಾಲೂಕು ಕೇಂದ್ರಗಳ ಪ್ರಮುಖ ವೃತ್ತ, ಸ್ಥಳಗಳಲ್ಲಿ ರಾಮನ ಬಂಟಿAಗ್, ಬ್ಯಾನರ್, ಫ್ಲೆಕ್ಸ್ ಅಳವಡಿಸಲಾಗಿದೆ. ಒಂದೆಡೆ ಸಂಭ್ರಮ ಜೋರಾಗಿದ್ದರೆ, ಕೆಲವರು ಅಡ್ಡಿಪಡಿಸದಿರಲಿ ಎಂದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಫ್ಲೆಕ್ಸ್ ಬಂಟಿAಗ್ಸ್ ಗಳ ಮೇಲೆ ನಿಗಾ ಇಟ್ಟು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸನ್ನದ್ದವಾಗಿದೆ.

Share:

Rate:

Previousಪಾರ್ಟಿಗೆ ಹೋದವರಲ್ಲಿ ಒರ್ವ ನೀರಿನಲ್ಲಿ ಮುಳುಗಿ ಸಾವು
Nextಬೇಲೆಕೇರಿ ಬಂದರಿನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ

Related Posts

ನ್ಯಾಯವಾದಿ ಪಾಂಡು ನಾಯ್ಕ ನಿಧನ

ನ್ಯಾಯವಾದಿ ಪಾಂಡು ನಾಯ್ಕ ನಿಧನ

December 5, 2023

ಫೆ. 25 ರಂದು ಆಗೇರ ಸಮಾಜದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

ಫೆ. 25 ರಂದು ಆಗೇರ ಸಮಾಜದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

February 23, 2024

ಮಾಂಗಲ್ಯ ಸರವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟ ರ್ ಎ.ಎ.ಮುಜಾವರ

ಮಾಂಗಲ್ಯ ಸರವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟ ರ್ ಎ.ಎ.ಮುಜಾವರ

September 23, 2023

ಪ್ರತಿ ಸಮಸ್ಯೆಗಳಿಗೂ ಆತ್ಮಹತ್ಯೆಯೇ ಪರಿಹಾರವಲ್ಲ, ಗುತ್ತಿಗೆದಾರರಿಗೆ ಒಳ್ಳೆಯ ದಿನಗಳು ಬರಲಿವೆ: ಮಾಧವ ನಾಯಕ

ಪ್ರತಿ ಸಮಸ್ಯೆಗಳಿಗೂ ಆತ್ಮಹತ್ಯೆಯೇ ಪರಿಹಾರವಲ್ಲ, ಗುತ್ತಿಗೆದಾರರಿಗೆ ಒಳ್ಳೆಯ ದಿನಗಳು ಬರಲಿವೆ: ಮಾಧವ ನಾಯಕ

August 10, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy