TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕೇಣಿ ಕ್ರಾಸ್‌ನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ

Feb 5, 2024 | ಅಪರಾಧ |

ಕೇಣಿ ಕ್ರಾಸ್‌ನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ

ಅ0ಕೋಲಾ : ತಾಲೂಕಿನ ಕೇಣಿ ಕ್ರಾಸ್‌ನಲ್ಲಿ ನಿಂತು ಮಟಕಾ ಆಟ ನಡೆಸುತ್ತಿದ್ದಾಗ ಇಲ್ಲಿನ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಹೊನ್ನೆಕೇರಿಯ ನಿಲೇಶ ಸುರೇಶ ನಾಯ್ಕ ಇವರ ಮೇಲೆ ಮಟಕಾ ಆಡಿಸುತ್ತಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಈತನು ಕೇಣಿ ಕ್ರಾಸ್‌ನ ರೆಹಮಾನಿ ಮಸೀದಿ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ನಿಂತು ಓಸಿ ಚೀಟಿ ಬರೆಯುತ್ತಿದ್ದಾಗ ಪಿಎಸೈ ಉದ್ದಪ್ಪ ಧರೆಪ್ಪನವರ್ ದಾಳಿ ಅವರು ಸಿಬ್ಬಂದಿಯೊ0ದಿಗೆ ದಾಳಿ ನಡೆಸಿದಾಗ 290 ರೂ ನಗದು ಹಣ ಮತ್ತು ಮಟಕಾ ಆಡಲು ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪಿಎಸೈ ಜಯಶ್ರೀ ಪ್ರಭಾಕರ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಆರೋಪಿ ನಿಲೇಶ ಸುರೇಶ ನಾಯ್ಕ ಅವರ ಮೇಲೆ ಕೆ.ಪಿ. ಆಕ್ಟ್ ಅನ್ವಯ 78(3) ಪ್ರಕರಣ ದಾಖಲಾಗಿದೆ.

Share:

Rate:

Previousಬಾಗಿಲು ತೆರೆದುಕೊಂಡೆ ಬೆತ್ತಲೆ ಸ್ನಾನ ಮಾಡುತ್ತಿದ್ದ ಭೂಪನಿಗೆ ಬಿತ್ತು ಎಫ್.ಐ.ಆರ್.
Nextಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ. 13-14 ರಂದು ಬೆಂಗಳೂರಿನಲ್ಲಿ ಬೃಹತ ಪ್ರತಿಭಟನೆ

Related Posts

ರೆಸಾರ್ಟ ಉದ್ಯಮದ ಬಗ್ಗೆಪ್ರಚಾರ ಮಾಡುತ್ತೇನೆಂದು ಹೇಳಿ ಲಕ್ಷಾಂತರ ರೂಪಾಯಿ ಯುವತಿಯಿಂದ ಪಂಗನಾಮ

ರೆಸಾರ್ಟ ಉದ್ಯಮದ ಬಗ್ಗೆಪ್ರಚಾರ ಮಾಡುತ್ತೇನೆಂದು ಹೇಳಿ ಲಕ್ಷಾಂತರ ರೂಪಾಯಿ ಯುವತಿಯಿಂದ ಪಂಗನಾಮ

March 17, 2024

ಕೋಳಿ ಅಂಕದಲ್ಲಿ ತೊಡಗಿದ್ದ ಜೂಜುಕೋರರ ತಂಡದ ಮೇಲೆ ಅಂಕೋಲಾ ಪೊಲೀಸರ ದಾಳಿ 

ಕೋಳಿ ಅಂಕದಲ್ಲಿ ತೊಡಗಿದ್ದ ಜೂಜುಕೋರರ ತಂಡದ ಮೇಲೆ ಅಂಕೋಲಾ ಪೊಲೀಸರ ದಾಳಿ 

October 4, 2023

ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

October 22, 2025

ಹೆಗ್ಗಾರದಲ್ಲಿ  ಮುಕ್ತವಾಗಿ ತೆರೆದುಕೊಂಡ ಅಕ್ರಮವಾಗಿ ಡಿಸೈಲ ಹಾಗೂ ಪೆಟ್ರೋಲ ಇಳಿಸುವ ದಂಧೆ..?

ಹೆಗ್ಗಾರದಲ್ಲಿ ಮುಕ್ತವಾಗಿ ತೆರೆದುಕೊಂಡ ಅಕ್ರಮವಾಗಿ ಡಿಸೈಲ ಹಾಗೂ ಪೆಟ್ರೋಲ ಇಳಿಸುವ ದಂಧೆ..?

February 24, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy