TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಗಂಡನ ತಮ್ಮನಿಂದ ದೈಹಿಕವಾಗಿ ಹಲ್ಲೆ ಹಾಗೂ ಬಟ್ಟೆ ಹರಿದು ಮಾನಕ್ಕೆ ಕುಂದು : ಮಹಿಳೆಯಿಂದ ದೂರು

Feb 7, 2024 | ಅಪರಾಧ, ವಿಶೇಷ |

ಗಂಡನ ತಮ್ಮನಿಂದ ದೈಹಿಕವಾಗಿ ಹಲ್ಲೆ ಹಾಗೂ ಬಟ್ಟೆ ಹರಿದು ಮಾನಕ್ಕೆ ಕುಂದು : ಮಹಿಳೆಯಿಂದ ದೂರು

ದಿನಕರ ನಾಯ್ಕ. ಅಲಗೇರಿ.

ಅಂಕೋಲಾ : ಗ0ಡನ ತಮ್ಮನೆ ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಹಾಗೂ ಬಟ್ಟೆ ಹರಿದು ಮಾನಕ್ಕೆ ಕುಂದು ತಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಪಟ್ಟಣದ ಕಾಕರಮಠದ ಮಹಿಳೆಯೊಬ್ಬಳು ಈ ಬಗ್ಗೆ ಪೊಲೀಸ್ ದೂರು ನೀಡಿ ಫೆ. 4 ರಂದು ಸಂಜೆ 4-50 ರಿಂದ 5-15 ರ ಅವಧಿಯಲ್ಲಿ ನಾನು ಅಂಗಡಿಯಿ0ದ ಮನೆಗೆ ಬಂದಾಗ ಗಂಡನ ತಮ್ಮ ಉಮರ ಅಹ್ಮದ ಶೇಖ ಈತ ಅವಾಚ್ಯವಾಗಿ ಬೈದು ನಿನ್ನ ಗಂಡ ಎಲ್ಲಿ ಹೋಗಿದ್ದಾನೆ. ಈಗ ಎಲ್ಲಿದ್ದಾನೆ. ಆತನ ಮೇಲೆ ನಾವು ಪೊಲೀಸ್ ಸ್ಟೇಷನನಲ್ಲಿ ಕೇಸ್ ಕೊಟ್ಟಿದ್ದೇವೆ. ಆತನಿಗೆ ಜೈಲಿಗೆ ಕಳುಹಿಸುತ್ತೇನೆ ಎಂದು ಹೇಳುತ್ತಲೆ. ನನ್ನ ಹಿಂಬಾಲಿಸುತ್ತ ಬೆಡ್ ರೂಮಿಗೆ ಬಂದವನು ಬಲ ಕೈ ಹಿಡಿದು ಎಳೆದು, ಹೊಡೆದಿದ್ದಲ್ಲದೆ, ಚುಡಿದಾರವನ್ನು ಹಿಡಿದು ಎಳೆದು ಹರಿದು ಹಾಕಿ, ಮಾನಕ್ಕೆ ಕುದುಂಟು ಮಾಡಿದ್ದಾನೆ.

ಆಗ ನಾನು ಜೋರಾಗಿ ಕೂಗಿಕೊಂಡಾಗ, ಆಗ ಆತ ನನ್ನನ್ನು ದೂಡಿ ಹಾಕಿ ಬೆಡ್ ರೂಮ್‌ನಿಂದ ಹೊರ ಬಂದು, ಮತ್ತೆ ಅವಾಚ್ಯವಾಗಿ ನಿಂದಿಸಿ ನಿನಗೆ ಹಾಗೂ ನಿನ್ನ ಗಂಡನನ್ನು ನಾನು ಸುಮ್ಮನೆ ಬಿಡುವದಿಲ್ಲ. ಇಬ್ಬರನ್ನು ಕೊಂದು ಹಾಕುತ್ತೇನೆ ಎಂದು ದೂರಿನ ಸಾರಾಂಶದಲ್ಲಿ ವಿವರಿಸಿದ್ದಾಳೆ.

ಆರೋಪಿ ಉಮರ ಅಹ್ಮದ ಶೇಖ ಅವರ ವಿರುದ್ದ ಪಿಎಸೈ ಉದ್ದಪ್ಪ ಧರೆಪ್ಪನವರ್ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ಆರೋಪಿಯ ಮೇಲೆ ಐಪಿಸಿ 506,504,323,354 ಕಲಂಅಡಿ ಪ್ರಕರಣ ದಾಖಲಾಗಿದೆ.

 

Share:

Rate:

Previousಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ. 13-14 ರಂದು ಬೆಂಗಳೂರಿನಲ್ಲಿ ಬೃಹತ ಪ್ರತಿಭಟನೆ
Nextಫೆ 10 ರಂದು ಅಂಕೋಲಾಕ್ಕೆ ಚಕ್ರವರ್ತಿ ಸೂಲಿಬೆಲೆ

Related Posts

ಅಪಘಾತದಲ್ಲಿ ಕಾಲು ಕಳೆದುಕೊಂಡ ಚಾಲಕನಿಗೆ ನೆರವಾದ  ಸಹೃದಯಿಗಳು

ಅಪಘಾತದಲ್ಲಿ ಕಾಲು ಕಳೆದುಕೊಂಡ ಚಾಲಕನಿಗೆ ನೆರವಾದ ಸಹೃದಯಿಗಳು

August 16, 2023

ಮಕ್ಕಳ ಮೇಲೆ ಒತ್ತಡ ಸರಿಯಲ್ಲ : ಪಿಎಸೈಪ್ರೀಯಾಂಕಾ

ಮಕ್ಕಳ ಮೇಲೆ ಒತ್ತಡ ಸರಿಯಲ್ಲ : ಪಿಎಸೈಪ್ರೀಯಾಂಕಾ

December 6, 2023

ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ನಿಖಿತಾ ಪೆಡ್ನೇಕರ

ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ನಿಖಿತಾ ಪೆಡ್ನೇಕರ

November 19, 2023

ಅಂಕೋಲಾದ ವೈಧ್ಯೆ ವಿರುದ್ದದ ಪೋಕ್ಸೋ ಕೇಸ್ ರದ್ದು

ಅಂಕೋಲಾದ ವೈಧ್ಯೆ ವಿರುದ್ದದ ಪೋಕ್ಸೋ ಕೇಸ್ ರದ್ದು

March 10, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy