TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಸಾವಿನಲ್ಲೂ ಒಂದಾದ ತಾಯಿ – ಮಗ

Feb 19, 2024 | ವಿಶೇಷ |

ಸಾವಿನಲ್ಲೂ ಒಂದಾದ ತಾಯಿ – ಮಗ

ಅಂಕೋಲಾ : ತಾಯಿ– ಮಗ ಇಬ್ಬರೂ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ತಾಲೂಕಿನ ಅವರ್ಸಾದಲ್ಲಿ ಸೋಮವಾರ ಸಂಜೆ ನಡೆದಿದೆ.

        ಫೆಬ್ರವರಿ 17 ರ ರಾತ್ರಿ ತಾಯಿ ಗೀರಿಜಾ ಗಿರಿಯಪ್ಪ ಮೇತ್ರಿ ಅನಾರೋಗ್ಯದಿಂದ ನಿಧನರಾಗಿದ್ದರು. ತಾಯಿಯ ಅಗಲುವಿಕೆಯ ನೋವಿನಲ್ಲಿದ್ದ ಮಗ ನಾಗೇಶ ಗಿರಿಯಪ್ಪ ಮೇತ್ರಿ ಫೆ. 19 ಸಂಜೆ 7-13 ಘಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

        ಕೋಮಾರಪಂಥ ಸಮಾಜದ ಗುರುಮನೆಯರಾದ ಇವರು ಆದರ್ಶ ಕುಟುಂಬದವರಾಗಿ, ಎಲ್ಲರ ಪ್ರೀತಿಗೆ ಪಾತ್ರರಾಗಿ ಆತ್ಮೀಯತೆಗೆ ಕಾರಣರಾಗಿದ್ದರು. ಗಿರಿಯಪ್ಪಾ ಮೇತ್ರಿ ಅವರ ಮೂರನೇ ಮಗನಾದ ನಾಗೇಶ ಮೇತ್ರಿ ಅವರು ಸದಾ ಕ್ರೀಯಾಶೀಲನಾಗಿ, ಸಮಾಜದ ಎಲ್ಲಾ ಕಾರ್ಯಕ್ರಮಗಳಲ್ಲಿ ಜೊತೆಯಾಗಿ ತೊಡಗಿಸಿಕೊಂಡು, ಸರ್ವರ ಮೆಚ್ಚುಗೆಗೆ ಪಾತ್ರರಾಗಿದ್ದರು.

        ಸದಾ ಹಸನ್ಮುಖಿಯಾಗಿ, ಸ್ನೇಹಿತರ ಜೊತೆ ತಮಾಷೆ ಮಾಡುತ್ತ ಕಾಲ ಕಳೆಯುತ್ತಿದ್ದ ವಿಶೇಷ ವ್ಯಕ್ತಿತ್ವದ ನಾಗೇಶ ಮೇತ್ರಿ ಅವರ ಅಕಾಲಿಕ ನಿಧನ ವಾರ್ತೆಯಿಂದಾಗಿ ಆಪ್ತ ಹಾಗೂ ಕುಟುಂಬದ ವಲಯದಲ್ಲಿ ಶೋಕ ಮಡುಗಟ್ಟಿದಂತಾಗಿದೆ.

        ನಾಗೇಶ ಅವರ ಅಂತ್ಯಕ್ರಿಯೆಯನ್ನು ಫೆ. 20 ರ ಮಂಗಳವಾರ ಬೆಳಿಗ್ಗೆ9 ಗಂಟೆಗೆ ನೆರವೇರಿಸಲಾಗುವದು ಎಂದು ಸಹೋದರ ಗುರುಮನೆಯ ಶ್ರೀಧರ ಮೇತ್ರಿ ತಿಳಿಸಿದ್ದಾರೆ.

ಮೃತ ನಾಗೇಶ ಅವರು ಪತ್ನಿ ವಿದ್ಯಾ, ಮಕ್ಕಳಾದ ಮಂಜುನಾಥ, ಸಂದೇಶ, ನಂದನ ಸೇರಿದಂತೆ ನಾಲ್ವರು ಸಹೋದರರು, ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

ರಾಘು ಕಾಕರಮಠ.

Share:

Rate:

Previousಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ : ಬಾರದ ಲೋಕಕ್ಕೆ ಪಯಣ ಬೆಳೆಸಿದ ಸಾಹಿತ್ಯದ ಕೃಷಿಕಾರ.
Nextಅವರ್ಸಾ ದಂಡೇಭಾಗ ಶಾಲೆಗೆ ಕಿಡಿಗೇಡಿಗಳ ಕಾಟ

Related Posts

ಹುಟ್ಟೂರು ಅಲಗೇರಿಯಲ್ಲಿ ದಿನಕರರ 114 ನೆಯ ಜನ್ಮ ದಿನಾಚರಣೆ:

ಹುಟ್ಟೂರು ಅಲಗೇರಿಯಲ್ಲಿ ದಿನಕರರ 114 ನೆಯ ಜನ್ಮ ದಿನಾಚರಣೆ:

September 16, 2023

ಸಾಲವನ್ನು ಮರು ಪಾವತಿ ಮಾಡಿದರೂ, ಸಾಲಕ್ಕೆ ಅಡವಾಗಿ ಇಟ್ಟ ದಾಖಲೆಗಳನ್ನು ಹಿಂದುರಿಗಿಸಲು ಅಸಡ್ಡೆ :

ಸಾಲವನ್ನು ಮರು ಪಾವತಿ ಮಾಡಿದರೂ, ಸಾಲಕ್ಕೆ ಅಡವಾಗಿ ಇಟ್ಟ ದಾಖಲೆಗಳನ್ನು ಹಿಂದುರಿಗಿಸಲು ಅಸಡ್ಡೆ :

March 14, 2024

ಅನ್ನಪೂರ್ಣ ಕ್ರೆಡಿಟ್ ಸೌಹಾರ್ದ ಸೊಸೈಟಿಗೆ ಭೇಟಿ ನೀಡಿ ಶುಭ ಹಾರೈಸಿದ ಸಚಿವ ಮಂಕಾಳು ವೈದ್ಯ

ಅನ್ನಪೂರ್ಣ ಕ್ರೆಡಿಟ್ ಸೌಹಾರ್ದ ಸೊಸೈಟಿಗೆ ಭೇಟಿ ನೀಡಿ ಶುಭ ಹಾರೈಸಿದ ಸಚಿವ ಮಂಕಾಳು ವೈದ್ಯ

June 30, 2023

ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ

ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ

January 9, 2025

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy