TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಸಾವಿನಲ್ಲೂ ಒಂದಾದ ತಾಯಿ – ಮಗ

Feb 19, 2024 | ವಿಶೇಷ |

ಸಾವಿನಲ್ಲೂ ಒಂದಾದ ತಾಯಿ – ಮಗ

ಅಂಕೋಲಾ : ತಾಯಿ– ಮಗ ಇಬ್ಬರೂ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ತಾಲೂಕಿನ ಅವರ್ಸಾದಲ್ಲಿ ಸೋಮವಾರ ಸಂಜೆ ನಡೆದಿದೆ.

        ಫೆಬ್ರವರಿ 17 ರ ರಾತ್ರಿ ತಾಯಿ ಗೀರಿಜಾ ಗಿರಿಯಪ್ಪ ಮೇತ್ರಿ ಅನಾರೋಗ್ಯದಿಂದ ನಿಧನರಾಗಿದ್ದರು. ತಾಯಿಯ ಅಗಲುವಿಕೆಯ ನೋವಿನಲ್ಲಿದ್ದ ಮಗ ನಾಗೇಶ ಗಿರಿಯಪ್ಪ ಮೇತ್ರಿ ಫೆ. 19 ಸಂಜೆ 7-13 ಘಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

        ಕೋಮಾರಪಂಥ ಸಮಾಜದ ಗುರುಮನೆಯರಾದ ಇವರು ಆದರ್ಶ ಕುಟುಂಬದವರಾಗಿ, ಎಲ್ಲರ ಪ್ರೀತಿಗೆ ಪಾತ್ರರಾಗಿ ಆತ್ಮೀಯತೆಗೆ ಕಾರಣರಾಗಿದ್ದರು. ಗಿರಿಯಪ್ಪಾ ಮೇತ್ರಿ ಅವರ ಮೂರನೇ ಮಗನಾದ ನಾಗೇಶ ಮೇತ್ರಿ ಅವರು ಸದಾ ಕ್ರೀಯಾಶೀಲನಾಗಿ, ಸಮಾಜದ ಎಲ್ಲಾ ಕಾರ್ಯಕ್ರಮಗಳಲ್ಲಿ ಜೊತೆಯಾಗಿ ತೊಡಗಿಸಿಕೊಂಡು, ಸರ್ವರ ಮೆಚ್ಚುಗೆಗೆ ಪಾತ್ರರಾಗಿದ್ದರು.

        ಸದಾ ಹಸನ್ಮುಖಿಯಾಗಿ, ಸ್ನೇಹಿತರ ಜೊತೆ ತಮಾಷೆ ಮಾಡುತ್ತ ಕಾಲ ಕಳೆಯುತ್ತಿದ್ದ ವಿಶೇಷ ವ್ಯಕ್ತಿತ್ವದ ನಾಗೇಶ ಮೇತ್ರಿ ಅವರ ಅಕಾಲಿಕ ನಿಧನ ವಾರ್ತೆಯಿಂದಾಗಿ ಆಪ್ತ ಹಾಗೂ ಕುಟುಂಬದ ವಲಯದಲ್ಲಿ ಶೋಕ ಮಡುಗಟ್ಟಿದಂತಾಗಿದೆ.

        ನಾಗೇಶ ಅವರ ಅಂತ್ಯಕ್ರಿಯೆಯನ್ನು ಫೆ. 20 ರ ಮಂಗಳವಾರ ಬೆಳಿಗ್ಗೆ9 ಗಂಟೆಗೆ ನೆರವೇರಿಸಲಾಗುವದು ಎಂದು ಸಹೋದರ ಗುರುಮನೆಯ ಶ್ರೀಧರ ಮೇತ್ರಿ ತಿಳಿಸಿದ್ದಾರೆ.

ಮೃತ ನಾಗೇಶ ಅವರು ಪತ್ನಿ ವಿದ್ಯಾ, ಮಕ್ಕಳಾದ ಮಂಜುನಾಥ, ಸಂದೇಶ, ನಂದನ ಸೇರಿದಂತೆ ನಾಲ್ವರು ಸಹೋದರರು, ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

ರಾಘು ಕಾಕರಮಠ.

Share:

Rate:

Previousಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ : ಬಾರದ ಲೋಕಕ್ಕೆ ಪಯಣ ಬೆಳೆಸಿದ ಸಾಹಿತ್ಯದ ಕೃಷಿಕಾರ.
Nextಅವರ್ಸಾ ದಂಡೇಭಾಗ ಶಾಲೆಗೆ ಕಿಡಿಗೇಡಿಗಳ ಕಾಟ

Related Posts

ಅನ್ನಪೂರ್ಣ ಕ್ರೆಡಿಟ್ ಸೌಹಾರ್ದ ಸೊಸೈಟಿಗೆ ಭೇಟಿ ನೀಡಿ ಶುಭ ಹಾರೈಸಿದ ಸಚಿವ ಮಂಕಾಳು ವೈದ್ಯ

ಅನ್ನಪೂರ್ಣ ಕ್ರೆಡಿಟ್ ಸೌಹಾರ್ದ ಸೊಸೈಟಿಗೆ ಭೇಟಿ ನೀಡಿ ಶುಭ ಹಾರೈಸಿದ ಸಚಿವ ಮಂಕಾಳು ವೈದ್ಯ

June 30, 2023

ಬಡ ರೋಗಿಗಳಿಗೆ ಹಾಲು-ಹಣ್ಣು ವಿತರಿಸುವ ಮೂಲಕ ಸ್ವಾತಂತ್ರ್ಯೋತ್ಸವದ ಸಂಭ್ರಮ ಆಚರಿಸಿಕೊಂಡ ಜೈ ಮಾತಾ ಆಟೋ ಯೂನಿಯನ್

ಬಡ ರೋಗಿಗಳಿಗೆ ಹಾಲು-ಹಣ್ಣು ವಿತರಿಸುವ ಮೂಲಕ ಸ್ವಾತಂತ್ರ್ಯೋತ್ಸವದ ಸಂಭ್ರಮ ಆಚರಿಸಿಕೊಂಡ ಜೈ ಮಾತಾ ಆಟೋ ಯೂನಿಯನ್

August 16, 2023

ಸರಳೆಬೈಲ್ ಬಳಿ ಮರಕ್ಕೆ ಗುದ್ದಿದ ಕಾರು : ಓರ್ವ ಸಾವು : ಐವರಿಗೆ ಗಾಯ

ಸರಳೆಬೈಲ್ ಬಳಿ ಮರಕ್ಕೆ ಗುದ್ದಿದ ಕಾರು : ಓರ್ವ ಸಾವು : ಐವರಿಗೆ ಗಾಯ

August 31, 2023

ಮೂಲೆಮನೆಯಲ್ಲಿ ಬಿಂದಾಸ ಆಗಿ ತೆರದುಕೊಂಡ ಮಿಕ್ಸಿಂಗ್ ಡಾಂಬರ ಅಡ್ಡೆಯ ದಂಧೆ..!

ಮೂಲೆಮನೆಯಲ್ಲಿ ಬಿಂದಾಸ ಆಗಿ ತೆರದುಕೊಂಡ ಮಿಕ್ಸಿಂಗ್ ಡಾಂಬರ ಅಡ್ಡೆಯ ದಂಧೆ..!

March 22, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy