TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅವರ್ಸಾ ದಂಡೇಭಾಗ ಶಾಲೆಗೆ ಕಿಡಿಗೇಡಿಗಳ ಕಾಟ

Feb 21, 2024 | ಅಪರಾಧ, ವಿಶೇಷ |

ಅವರ್ಸಾ ದಂಡೇಭಾಗ ಶಾಲೆಗೆ ಕಿಡಿಗೇಡಿಗಳ ಕಾಟ

ಅಂಕೋಲಾ : ವಜ್ರ ಮಹೋತ್ಸವದ ಸಂಭ್ರಮದ ಹಾದಿಯಲ್ಲಿರುವ ಅವರ್ಸಾದ ದಂಡೇಭಾಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಕಿಡಿಗೇಡಿಗಳ ಉಪಟಳಕ್ಕೆ ತುತ್ತಾಗಿದೆ. ಶಾಲೆಯ ಆವಾರದಲ್ಲಿ ರಾತ್ರಿ ಹೊತ್ತು ದುಷ್ಕರ್ಮಿಗಳ ಪೈಶಾಚಿಕ ಕೃತ್ಯದಿಂದಾಗಿ ಶಾಲೆಯ ವಾತಾವರಣ ಹದಗೆಡುವಂತಾಗಿದ್ದು, ಶಿಕ್ಷಣ ಪ್ರೇಮಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

        ಹೌದು.. ಅವರ್ಸಾದ ದಂಢೇಭಾಗ ಶಾಲೆಗೆ ತನ್ನದೆ ಆದ ಸುಸಂಸ್ಕçತ ಇತಿಹಾಸವಿದೆ. ಅನೇಕ ಸಹೃದಯಿ ನಾಗರಿಕರಿಗೆ ಶಿಕ್ಷಣದ ಅಮೃತ ನೀಡಿ ಉಜ್ವಲ ಭವಿಷ್ಯಕ್ಕೆ ದಾರಿ ರೂಪಿಸಿದ್ದು ಇದೇ ಅವರ್ಸಾದ ದಂಡೇಭಾಗ ಶಾಲೆ. ಆದರೆ ಇದೀಗ ರಾತ್ರಿ ಹೊತ್ತು ಕಿಡಿಗೇಡಿಗಳ ಕುಕೃತ್ಯಕ್ಕೆ ಶಾಲೆಗೆ ಸಂಬAದಿಸಿದ ವಸ್ತುಗಳು ಹಾನಿಯಾಗುತ್ತಿದೆ.

        ಕಳೆದ ಎರಡು ದಿನದ ಹಿಂದೆ ಶಾಲೆಯ ಆವಾರಕ್ಕೆ ನುಗ್ಗಿದ ಕಿಡಿಗೇಡಿಗಳು ಶಾಲೆಯ ಸುಂದರ ತೋಟವನ್ನು ಹಾಳು ಗೇಡಿವಿದ್ದಾರೆ. ಅಲ್ಲದರೆ ತೋಟಕ್ಕೆ ನೀರಣಿಸಲು ಹಾಕಿದ್ದ ಪೈಪಗಳನ್ನು ಕಿತ್ತು ಹಾಕಿ ಅಟ್ಟಹಾಸ ಮೆರೆದಿದ್ದಾರೆ. ಕೆಲವು ನೀರಿನ ಪೈಪಗಳನ್ನು ಕಿತ್ತು ಶಾಲೆಯ ಬದಿಯ ಆವಾರದಲ್ಲಿ ಎಸೆದಿದ್ದಾರೆ. ಹಾಗೆ ಹತ್ತಾರು ಬಾಳೆ ಗಿಡಗಳನ್ನು ನೆಲಕ್ಕುರುಳಿಸಿದ್ದಾರೆ. ಹಾಗೆ ಶಾಲೆಯ ಬಾಗಿಲುಗಳಿಗೆ ಹಾನಿ ಮಾಡಲು ಪ್ರಯತ್ನಿಸುವದು ಕೂಡ ಕಂಡು ಬಂದಿದೆ ಎನ್ನುತ್ತಾರೆ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ನಾಯ್ಕ.

        ಈ ಕೀಡಿಗೇಡಿಗಳನ್ನು ಪತ್ತೆ ಮಾಡಿ ಶಾಲೆಯ ಆಸ್ತಿಯನ್ನ ಉಳಿಸಿಕೊಡುವಂತೆ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ನಾಯ್ಕ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಹೊನ್ನಪ್ಪ ವಿಠೋಬ ನಾಯ್ಕ ಆಗ್ರಹಿಸಿದ್ದಾರೆ.

Share:

Rate:

Previousಸಾವಿನಲ್ಲೂ ಒಂದಾದ ತಾಯಿ – ಮಗ
Nextಫೆ. 25 ರಂದು ಆಗೇರ ಸಮಾಜದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

Related Posts

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿ0ದ ರಾಧಾಕೃಷ್ಣ ನಾಯಕರಿಗೆ ಸನ್ಮಾನ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿ0ದ ರಾಧಾಕೃಷ್ಣ ನಾಯಕರಿಗೆ ಸನ್ಮಾನ

September 1, 2023

ಜೈಹಿಂದ್ ಆಟೋರಿಕ್ಷಾ ಮಾಲಕ ಮತ್ತು ಚಾಲಕರ ಸಂಘದ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ಜೈಹಿಂದ್ ಆಟೋರಿಕ್ಷಾ ಮಾಲಕ ಮತ್ತು ಚಾಲಕರ ಸಂಘದ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

August 16, 2023

ಅಂಕೋಲಾ ವಕೀಲರ ಸಂಘದ ಅಧ್ಯಕ್ಷರಾಗಿ ವಿನೋದ ಶಾನಭಾಗ

ಅಂಕೋಲಾ ವಕೀಲರ ಸಂಘದ ಅಧ್ಯಕ್ಷರಾಗಿ ವಿನೋದ ಶಾನಭಾಗ

July 3, 2023

ಮಗುವಾಗಿ ಜನ್ಮ ತಳೆವ ಅಂಕೋಲೆಯ ಶ್ರೀ ಶಾಂತಾದುರ್ಗೆ

ಮಗುವಾಗಿ ಜನ್ಮ ತಳೆವ ಅಂಕೋಲೆಯ ಶ್ರೀ ಶಾಂತಾದುರ್ಗೆ

June 13, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy