TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕೌಶಲ್ಯ ತರಬೇತಿ ಮತ್ತು ಉದ್ಯೋಗಕ್ಕಾಗಿ ಅಭ್ಯರ್ಥಿಗಳ ಆಯ್ಕೆಗೆ ಆಪ್ತ ಸಮಾಲೋಚನೆ

Mar 12, 2024 | ವಿಶೇಷ |

ಕೌಶಲ್ಯ ತರಬೇತಿ ಮತ್ತು ಉದ್ಯೋಗಕ್ಕಾಗಿ ಅಭ್ಯರ್ಥಿಗಳ ಆಯ್ಕೆಗೆ ಆಪ್ತ ಸಮಾಲೋಚನೆ

ಕೌಶಲ್ಯ ತರಬೇತಿ ಮತ್ತು ಉದ್ಯೋಗಕ್ಕಾಗಿ ಅಭ್ಯರ್ಥಿಗಳ ಆಯ್ಕೆಗೆ ಆಪ್ತ ಸಮಾಲೋಚನೆ

ಕಾರವಾರ : ನಗರದ ದಿವೇಕರ್ ಕಾಮರ್ಸ್ ಕಾಲೇಜು ಹಾಗೂ ದೇಶಪಾಂಡೆ ಸ್ಕಿಲ್ಲಿಂಗ್ ಸಹಯೋಗದಲ್ಲಿ 2023-24 ನೇ ಸಾಲಿನ ಸ್ಕಿಲ್‌ಪ್ಲಸ್-ಜಾಬ್‌ನೆಕ್ಸ್ಟ ಯೋಜನೆಯಡಿ ತರಬೇತಿ ಹಾಗೂ ಉದ್ಯೋಗಕ್ಕಾಗಿ ವಿದ್ಯಾವಂತ ನಿರುದ್ಯೋಗ ಯುವಕ ಯುವತಿಯರ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.

14-03-2024 ಗುರುವಾರ ಬೆಳಿಗ್ಗೆ 10 ಗಂಟೆಗೆ ದಿವೇಕರ್ ಕಾಲೇಜಿನ ಸಭಾಭವನದಲ್ಲಿ ಅಭ್ಯರ್ಥಿಗಳ ಆಯ್ಕೆಗಾಗಿ ಆಪ್ತ ಸಮಾಲೋಚನೆಯನ್ನು ಆಯೋಜಿಸಿದೆ.

ಕನಿಷ್ಠ ಯಾವುದೇ ಪದವಿ ಹೊಂದಿದವರಿಗೆ ಬ್ಯಾಂಕಿAಗ್, ಫೈನ್ಯಾನ್ಸ್, ಇನ್ಸೂರೆನ್ಸ್, ಹಣಕಾಸು ಹಾಗೂ ಸರ್ವೀಸ್ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಉದ್ಯೋಗವಕಾ±ಗಳಿದ್ದು ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಆಪ್ತ ಸಮಾಲೋಚನೆಯಲ್ಲಿ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಕಾರವಾರÀದಲ್ಲಿ ತರಬೇತಿಯನ್ನು ನೀಡಿ ಆಯ್ಕೆಯಾದ ಕ್ಷೇತ್ರಕ್ಕೆ ಅನುಗುಣವಾಗಿ ಶೇ. 100 ಪ್ರತಿಶತ ಉದ್ಯೋಗಾವಕಾಶಕ್ಕೆ ಪ್ರೇರಣೆ ನೀಡಲಾಗುತ್ತದೆ. ಈ ಹಿಂದೆ ತರಬೇತಿ ಪಡೆದ ಸಾವಿರಾರು ಅಭ್ಯರ್ಥಿಗಳು ಅನೇಕ ಬಹುರಾಷ್ಟಿçÃಯ ಕಂಪನಿಗಳಲ್ಲಿ ಉದ್ಯೋಗ ಪಡೆದಿದ್ದು ಅವರಲ್ಲಿ ಕೆಲವರು ತಮ್ಮ ಅನಿಸಿಕೆಯನ್ನು ಕಾರ್ಯಕ್ರಮದಲ್ಲಿ ಹಂಚಿಕೊಳ್ಳಲಿದ್ದಾರೆ.

ಈ ಕಾರ್ಯಕ್ರಮವು ಸೀಮಿತ ಕಾಲವಕಾಶದ್ದಾಗಿದ್ದು ಆಸಕ್ತರು ಸ್ವ -ವಿವರ ಹಾಗೂ ವಿದ್ಯಾರ್ಹತೆಯ ದಾಖಲೆಗಳ ಪ್ರತಿಯೊಂದಿಗೆ ಆಪ್ತ ಸಮಾಲೋಚನೆಯಲ್ಲಿ ಭಾಗವಹಿಸಲು ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7259034150, 9364015936  ಹಾಗೂ 9741519647 ಗೆ ಸಂಪರ್ಕಿಸಬಹುದಾಗಿದೆ ಎಂದು ದೇಶಪಾಂಡೆ ಸ್ಕಿಲ್ಲಿಂಗ್‌ನ ವಿಭಾಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share:

Rate:

Previousಕಾಂಗ್ರೆಸ್ ಗ್ಯಾರೆಂಟಿ  ಯೋಜನೆಯ  ಪ್ರಾಧಿಕಾರದ ಉಪಾಧ್ಯಕ್ಷರಾಗಿ ಪುರುಷೋತ್ತಮ  ನಾಯ್ಕ  ನೇಮಕ
Nextಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನ

Related Posts

ಹಾಲನ್ನ ಕಲ್ಲುಗಳಿಗೆರೆದು ವ್ಯರ್ಥ ಮಾಡದೆ ಹಸಿದ ಹೊಟ್ಟೆಗಳಿಗೆ ನೀಡಿ: ನ್ಯಾ.ರೇಣುಕಾ ರಾಯ್ಕರ್ ಕರೆ

ಹಾಲನ್ನ ಕಲ್ಲುಗಳಿಗೆರೆದು ವ್ಯರ್ಥ ಮಾಡದೆ ಹಸಿದ ಹೊಟ್ಟೆಗಳಿಗೆ ನೀಡಿ: ನ್ಯಾ.ರೇಣುಕಾ ರಾಯ್ಕರ್ ಕರೆ

August 21, 2023

ಮೆರಥಾನ್ ಓಟದಲ್ಲಿ ಪದಕ ಪಡೆದ ಅವರ್ಸಾ ದ ಆರ್ಮಿ ಕೋಚಿಂಗ್ ವಿದ್ಯಾರ್ಥಿಗಳು

ಮೆರಥಾನ್ ಓಟದಲ್ಲಿ ಪದಕ ಪಡೆದ ಅವರ್ಸಾ ದ ಆರ್ಮಿ ಕೋಚಿಂಗ್ ವಿದ್ಯಾರ್ಥಿಗಳು

January 11, 2024

ಸಾವಿನಲ್ಲೂ ಒಂದಾದ ತಾಯಿ – ಮಗ

ಸಾವಿನಲ್ಲೂ ಒಂದಾದ ತಾಯಿ – ಮಗ

February 19, 2024

ಅಂಗಡಿಬೈಲನಲ್ಲಿ ಕೋಳಿ ಅಂಕ ನಡೆಸಿ ಪಾರುಪತ್ಯ ಮರೆದ ಜೂಜುಕೋರರು

ಅಂಗಡಿಬೈಲನಲ್ಲಿ ಕೋಳಿ ಅಂಕ ನಡೆಸಿ ಪಾರುಪತ್ಯ ಮರೆದ ಜೂಜುಕೋರರು

March 27, 2025

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy