TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿದ ಪ್ರಕರಣ : ಮಣಿಕಂಠ ಗೌಡ ಅರೆಸ್ಟ್

Mar 13, 2024 | ಅಪರಾಧ |

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿದ ಪ್ರಕರಣ : ಮಣಿಕಂಠ ಗೌಡ ಅರೆಸ್ಟ್

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿದ ಪ್ರಕರಣ : ಮಣಿಕಂಠ ಗೌಡ ಅರೆಸ್ಟ್

ವರದಿ : ದಿನಕರ ನಾಯ್ಕ. ಅಲಗೇರಿ.

ಅಂಕೋಲಾ : ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕೆಳಗಿನ ಮಂಜಗುಣಿಯ ಹೊನ್ನೆಬೈಲನ ಮಣಿಕಂಠ ರಾಮಾ ಗೌಡ ಅವರನ್ನು ಅಂಕೋಲಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದಾರೆ.

    ಘಟನೆ ವಿವರ :

ಫೆ. 10 ರ ಭಾನುವಾರದಂದು ಬೆಳಂಬಾರದ ಮುಡ್ರಾಣಿಯ ಗಂಗಾಧರ ಸುಕ್ರು ಗೌಡ ಅವರು ಕುಂಬಾರಕೇರಿಯ ಎಮ್.ಎಸ್.ಐ.ಎಲ್. ಬಳಿ ತನ್ನ ಮನೆಗೆ ಹೋಗಲು ನಿಂತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಆರೋಪಿ ಮಣಿಕಂಠ ರಾಮಾ ಗೌಡ ಅವರು ಗಂಗಾಧರ ಗೌಡನನ್ನು ಬೆಳಂಬಾರಕ್ಕೆ ಬಿಡುತ್ತೇನೆ ಎಂದು ತನ್ನ ಬೈಕನಲ್ಲಿ ಕುಳಿಸಿಕೊಂಡು ಸಾಗಿದ್ದಾನೆ.

ಬೈಕ್‌ನಲ್ಲಿ ಸಾಗುತ್ತಿರುವಾಗ ಈ ವ್ಯಕ್ತಿ ಇಲ್ಲೆ ಮಂಜಗುಣಿಯಲ್ಲಿ ಬಳಿ ಸ್ವಲ್ಪ ಕೆಲಸ ಇದೆ ಎಂದು ಹೇಳಿ ಮಂಜುಗುಣಿಯ ತಾರಿಯ ಬಳಿಯ ನಿರ್ಜನ ಪ್ರದೇಶಕ್ಕೆ ಗಂಗಾಧರ ಗೌಡನನ್ನು ಕರೆದುಕೊಂಡು ಹೋಗಿ ಹಿಂಬದಿಯಿ0ದ ಬಂದು ಕುತ್ತಿಗೆಯನ್ನು ಹಿಡಿದುಕೊಂಡು ನಿರ್ದಾಕ್ಷಿಣ್ಯವಾಗಿ ಕುತ್ತಿಗೆಯನ್ನು ಚಾಕುವಿನಿಂದ ತಿವಿದಿದ್ದ ಎಂದು ಗಂಗಾಧರ ಗೌಡ ಪೊಲೀಸ್ ದೂರು ನೀಡಿದ್ದ. ಪಿಎಸೈ ಉದ್ದಪ್ಪ ಧರೆಪ್ಪನವರ್ ಕೊಲೆ ಪ್ರಯತ್ನದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ತನಿಖೆಯ ವೇಳೆ ಮಣಿಕಂಠ ರಾಮಾ ಗೌಡನನ್ನು ಗಂಗಾಧರ ಗೌಡ ಗುರುತಿಸಿದ ಹಿನ್ನಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣದ ಸತ್ಯಾನುಸತ್ಯತೆಯನ್ನು ಅರಿಯಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share:

Rate:

Previousಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನ
Nextಸಾಲವನ್ನು ಮರು ಪಾವತಿ ಮಾಡಿದರೂ, ಸಾಲಕ್ಕೆ ಅಡವಾಗಿ ಇಟ್ಟ ದಾಖಲೆಗಳನ್ನು ಹಿಂದುರಿಗಿಸಲು ಅಸಡ್ಡೆ :

Related Posts

ಮುಂಡಗೋಡಲ್ಲಿ ಖಬರಸ್ಥಾನದಲ್ಲಿ ಕಿಡಿಗೇಡಿಗಳಿಂದ ಕುಕೃತ್ಯ

ಮುಂಡಗೋಡಲ್ಲಿ ಖಬರಸ್ಥಾನದಲ್ಲಿ ಕಿಡಿಗೇಡಿಗಳಿಂದ ಕುಕೃತ್ಯ

October 22, 2023

ಅಂಕೋಲಾ ಬಸ್  ನಿಲ್ದಾಣದಲ್ಲಿ  ಯುವತಿ ನಾಪತ್ತೆ

ಅಂಕೋಲಾ ಬಸ್  ನಿಲ್ದಾಣದಲ್ಲಿ  ಯುವತಿ ನಾಪತ್ತೆ

October 11, 2024

ಜಿ.ಸಿ. ಕಾಲೇಜ್ ರಸ್ತೆಯಲ್ಲಿರುವ ಮನೆಯಲ್ಲಿ 8.75 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

ಜಿ.ಸಿ. ಕಾಲೇಜ್ ರಸ್ತೆಯಲ್ಲಿರುವ ಮನೆಯಲ್ಲಿ 8.75 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

January 14, 2024

ಕಬ್ಬಡ್ಡಿ ಆಡುತ್ತಲೆ ಹೃದಯಾಘಾತಕ್ಕೆ ಒಳಗಾಗಿ ಯುವಕ ಸಾವು 

ಕಬ್ಬಡ್ಡಿ ಆಡುತ್ತಲೆ ಹೃದಯಾಘಾತಕ್ಕೆ ಒಳಗಾಗಿ ಯುವಕ ಸಾವು 

December 15, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy