TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿದ ಪ್ರಕರಣ : ಮಣಿಕಂಠ ಗೌಡ ಅರೆಸ್ಟ್

Mar 13, 2024 | ಅಪರಾಧ |

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿದ ಪ್ರಕರಣ : ಮಣಿಕಂಠ ಗೌಡ ಅರೆಸ್ಟ್

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿದ ಪ್ರಕರಣ : ಮಣಿಕಂಠ ಗೌಡ ಅರೆಸ್ಟ್

ವರದಿ : ದಿನಕರ ನಾಯ್ಕ. ಅಲಗೇರಿ.

ಅಂಕೋಲಾ : ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕೆಳಗಿನ ಮಂಜಗುಣಿಯ ಹೊನ್ನೆಬೈಲನ ಮಣಿಕಂಠ ರಾಮಾ ಗೌಡ ಅವರನ್ನು ಅಂಕೋಲಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದಾರೆ.

    ಘಟನೆ ವಿವರ :

ಫೆ. 10 ರ ಭಾನುವಾರದಂದು ಬೆಳಂಬಾರದ ಮುಡ್ರಾಣಿಯ ಗಂಗಾಧರ ಸುಕ್ರು ಗೌಡ ಅವರು ಕುಂಬಾರಕೇರಿಯ ಎಮ್.ಎಸ್.ಐ.ಎಲ್. ಬಳಿ ತನ್ನ ಮನೆಗೆ ಹೋಗಲು ನಿಂತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಆರೋಪಿ ಮಣಿಕಂಠ ರಾಮಾ ಗೌಡ ಅವರು ಗಂಗಾಧರ ಗೌಡನನ್ನು ಬೆಳಂಬಾರಕ್ಕೆ ಬಿಡುತ್ತೇನೆ ಎಂದು ತನ್ನ ಬೈಕನಲ್ಲಿ ಕುಳಿಸಿಕೊಂಡು ಸಾಗಿದ್ದಾನೆ.

ಬೈಕ್‌ನಲ್ಲಿ ಸಾಗುತ್ತಿರುವಾಗ ಈ ವ್ಯಕ್ತಿ ಇಲ್ಲೆ ಮಂಜಗುಣಿಯಲ್ಲಿ ಬಳಿ ಸ್ವಲ್ಪ ಕೆಲಸ ಇದೆ ಎಂದು ಹೇಳಿ ಮಂಜುಗುಣಿಯ ತಾರಿಯ ಬಳಿಯ ನಿರ್ಜನ ಪ್ರದೇಶಕ್ಕೆ ಗಂಗಾಧರ ಗೌಡನನ್ನು ಕರೆದುಕೊಂಡು ಹೋಗಿ ಹಿಂಬದಿಯಿ0ದ ಬಂದು ಕುತ್ತಿಗೆಯನ್ನು ಹಿಡಿದುಕೊಂಡು ನಿರ್ದಾಕ್ಷಿಣ್ಯವಾಗಿ ಕುತ್ತಿಗೆಯನ್ನು ಚಾಕುವಿನಿಂದ ತಿವಿದಿದ್ದ ಎಂದು ಗಂಗಾಧರ ಗೌಡ ಪೊಲೀಸ್ ದೂರು ನೀಡಿದ್ದ. ಪಿಎಸೈ ಉದ್ದಪ್ಪ ಧರೆಪ್ಪನವರ್ ಕೊಲೆ ಪ್ರಯತ್ನದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ತನಿಖೆಯ ವೇಳೆ ಮಣಿಕಂಠ ರಾಮಾ ಗೌಡನನ್ನು ಗಂಗಾಧರ ಗೌಡ ಗುರುತಿಸಿದ ಹಿನ್ನಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣದ ಸತ್ಯಾನುಸತ್ಯತೆಯನ್ನು ಅರಿಯಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share:

Rate:

Previousಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನ
Nextಸಾಲವನ್ನು ಮರು ಪಾವತಿ ಮಾಡಿದರೂ, ಸಾಲಕ್ಕೆ ಅಡವಾಗಿ ಇಟ್ಟ ದಾಖಲೆಗಳನ್ನು ಹಿಂದುರಿಗಿಸಲು ಅಸಡ್ಡೆ :

Related Posts

ಅಂಕೋಲಾ ಬಸ್ ನಿಲ್ದಾನದಲ್ಲಿ ಮರಕ್ಕೆ ಗುದ್ದಿದ ಬಸ್ : 14 ಪ್ರಯಾಣಿಕರಿಗೆ ಗಾಯ

ಅಂಕೋಲಾ ಬಸ್ ನಿಲ್ದಾನದಲ್ಲಿ ಮರಕ್ಕೆ ಗುದ್ದಿದ ಬಸ್ : 14 ಪ್ರಯಾಣಿಕರಿಗೆ ಗಾಯ

September 12, 2023

15 ಪ್ರಕರಣಗಳಲ್ಲಿ ವಶಪಡಿಸಿಕೊಂಡ 1.75 ಲಕ್ಷ ರೂ ಬೆಲೆಯ ಮದ್ಯನಾಶ

15 ಪ್ರಕರಣಗಳಲ್ಲಿ ವಶಪಡಿಸಿಕೊಂಡ 1.75 ಲಕ್ಷ ರೂ ಬೆಲೆಯ ಮದ್ಯನಾಶ

August 12, 2022

ಬಸ್ ಚಲಿಸುತ್ತಿರುವಾಗಲೆ ಕಳಚಿ ಬಿದ್ದ ಬಾಗಿಲು : ಅಂಕೋಲಾದಲ್ಲಿ ತಪ್ಪಿದ ಭಾರಿ ಅನಾಹುತ

ಬಸ್ ಚಲಿಸುತ್ತಿರುವಾಗಲೆ ಕಳಚಿ ಬಿದ್ದ ಬಾಗಿಲು : ಅಂಕೋಲಾದಲ್ಲಿ ತಪ್ಪಿದ ಭಾರಿ ಅನಾಹುತ

July 8, 2023

ಅಕ್ರಮವಾಗಿ ಮರಳು ತುಂಬಿಕೊ0ಡು ಸಾಗುತ್ತಿದ್ದ  407 ವಾಹನವನ್ನು ವಶಕ್ಕೆ ಪಡೆದ ಅಂಕೋಲಾ ಪೊಲೀಸರು

ಅಕ್ರಮವಾಗಿ ಮರಳು ತುಂಬಿಕೊ0ಡು ಸಾಗುತ್ತಿದ್ದ 407 ವಾಹನವನ್ನು ವಶಕ್ಕೆ ಪಡೆದ ಅಂಕೋಲಾ ಪೊಲೀಸರು

March 30, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy