TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ನೀತಿ ಸಂಹಿತೆ ಜಾರಿ : ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ

Mar 21, 2024 | ವಿಶೇಷ |

ನೀತಿ ಸಂಹಿತೆ ಜಾರಿ : ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ

ನೀತಿ ಸಂಹಿತೆ ಜಾರಿ : ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ,

ಅಂಕೋಲಾ : ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯ ಹಿನ್ನಲೆಯಲ್ಲಿ ತಾಲೂಕಿನ ರಾಷ್ಟಿçÃಯ ಹೆದ್ದಾರಿ 63 ರ ಬಾಳೆಗುಳಿ ಕ್ರಾಸ್‌ನ ಚುನಾವಣಾ ಕಣ್ಗಾವಲು ಚೆಕ್ ಪೋಸ್ಟ್ನಲ್ಲಿ ತಪಾಸಣೆ ತೀವ್ರಗೊಂಡಿದೆ. ಡಿವೈಎಸ್ಪಿ ಗಿರೀಶ ಎಸ್. ವಿ. ಹಾಗೂ ಸಿಪಿಐ ಶ್ರೀಕಾಂತ ತೋಟಗಿ ಅವರು ಚೆಕ್ ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಅಗತ್ಯ ಮಾರ್ಗದರ್ಶನ ನೀಡಿದರು.

ದಿನದ 24 ಘಂಟೆಯ ಕಾಲ ಹಗಲು ಹಾಗೂ ರಾತ್ರಿಯಲ್ಲೂ ವಾಹನಗಳ ನಿರಂತರ ತಪಾಸಣಾ ವ್ಯವಸ್ಥೆಯು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಮುಂದುವರಿಯಲಿದೆ. ಚೆಕ್ ಪೋಸ್ಟ್ನಲ್ಲಿ ಸಿಸಿ ಕೆಮರಾ ಅಳವಡಿಸಲಾಗಿದೆ. ಒರ್ವ ಹವಾಲ್ದಾರ ಹಾಗೂ ಇರ್ವರು ಪೊಲೀಸ್ ಸಿಬ್ಬಂದಿ ಚೆಕ್ ಪೋಸ್ಟ್ನಲ್ಲಿ ನಿಯೋಜಿಸಲಾಗಿದೆ.

 ಡಿವೈಎಸ್ಪಿ ಗಿರೀಶ ಎಸ್. ವಿ. ಚೆಕ್ ಪೋಸ್ಟ್ ಸಿಬ್ಬಂದಿಗಳಿಗೆ ಸೂಚನೆ ನೀಡಿ ಕಟ್ಟು ನಿಟ್ಟಾಗಿ ವಾಹನ ತಪಾಸಣೆ ನಡೆಸಬೇಕು. ಸರಕು ಸಾಗಣೆ ಮಾಡುವವರು ಸೂಕ್ತ ಕಾನೂನು ದಾಖಲೆಗಳನ್ನು ಹೊಂದಿದ್ದಾರೆಯೆ.? ಸರಕು ವಾಹನ ತಪಾಸಣೆ ವೇಳೆ ಮಾಲಕರು ಅಥವಾ ಸರುಕು ಸಾಗಣೆದಾರರು ಜಿಎಸ್‌ಟಿ ಬಿಲ್ ಮತ ಇತರೆ ದಾಖಲೆಗಳನ್ನು ಇಟ್ಟುಕೊಂಡಿರುವುದು ಅತ್ಯಗತ್ಯ. ಇದಲ್ಲದೆ ವಸ್ತುವನ್ನು ಖರೀದಿಸಿದ ಸ್ಥಳ, ಉದ್ದೇಶ ಸೇರಿದಂತೆ ಇತರೆ ದಾಖಲೆಗಳನ್ನು ಇಟ್ಟುಕೊಂಡಿರುವದು ಪರಿಶೀಲಿಸಿ ಹಾಗೆ ಅಕ್ರಮ ಸಾರಾಯಿಯ ಬಗ್ಗೆ ತೀವ್ರ ನಿಗಾ ಇಡಬೇಕು ಎಂದು ಸೂಚನೆ ನೀಡಿದರು.

 ಈ ಸಂದರ್ಭದಲ್ಲಿ ಪೊಲೀಸ್ ವಿಶೇಷ ಘಟಕದ ಸಿಬ್ಬಂದಿ ಪುನೀತ ನಾಯ್ಕ, ಚಾಲಕರಾದ ಗಣೇಶ ನಾಯ್ಕ, ಯತೀಶ ಪಾಟೀಲ ಉಪಸ್ಥಿತರಿದ್ದರು.

Share:

Rate:

Previousಮಾ. 24,25 ರಂದು ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ಸುಗ್ಗಿ ಉತ್ಸವ
Nextಮೂಲೆಮನೆಯಲ್ಲಿ ಬಿಂದಾಸ ಆಗಿ ತೆರದುಕೊಂಡ ಮಿಕ್ಸಿಂಗ್ ಡಾಂಬರ ಅಡ್ಡೆಯ ದಂಧೆ..!

Related Posts

ಪ್ರಯಾಣಿಕನನ್ನು ಬಸ್ ನಿಂದ ಹೊರದಬ್ಬಿದ ಕಂಡಕ್ಟರ್: ನೆಲಕ್ಕೆ ಬಿದ್ದು ಮೂರ್ಛೆ ಹೋದ ಬಡಪಾಯಿ ಪ್ರಯಾಣಿಕ

ಪ್ರಯಾಣಿಕನನ್ನು ಬಸ್ ನಿಂದ ಹೊರದಬ್ಬಿದ ಕಂಡಕ್ಟರ್: ನೆಲಕ್ಕೆ ಬಿದ್ದು ಮೂರ್ಛೆ ಹೋದ ಬಡಪಾಯಿ ಪ್ರಯಾಣಿಕ

September 2, 2023

ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಪಿಎಸೈ ಜಯಶ್ರೀ ಪ್ರಭಾಕರ ಕೊಡುಗೆ ಅಪಾರ :

ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಪಿಎಸೈ ಜಯಶ್ರೀ ಪ್ರಭಾಕರ ಕೊಡುಗೆ ಅಪಾರ :

October 24, 2023

ಕಾಂಗ್ರೆಸ್ ಗ್ಯಾರೆಂಟಿ  ಯೋಜನೆಯ  ಪ್ರಾಧಿಕಾರದ ಉಪಾಧ್ಯಕ್ಷರಾಗಿ ಪುರುಷೋತ್ತಮ  ನಾಯ್ಕ  ನೇಮಕ

ಕಾಂಗ್ರೆಸ್ ಗ್ಯಾರೆಂಟಿ  ಯೋಜನೆಯ  ಪ್ರಾಧಿಕಾರದ ಉಪಾಧ್ಯಕ್ಷರಾಗಿ ಪುರುಷೋತ್ತಮ  ನಾಯ್ಕ  ನೇಮಕ

March 11, 2024

ಚಿರ ನಿದ್ದೆಗೆ ಜಾರಿದ ಜಾನು ನಾರಾಯಣ ನಾಯ್ಕ

ಚಿರ ನಿದ್ದೆಗೆ ಜಾರಿದ ಜಾನು ನಾರಾಯಣ ನಾಯ್ಕ

June 2, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy