TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ನಿಲೇಕಲ್ಲು ತೆಗೆಯಲು ಹೋದಾಗ 12 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವು 

Apr 11, 2024 | ಅಪರಾಧ, ವಿಶೇಷ |

ನಿಲೇಕಲ್ಲು ತೆಗೆಯಲು ಹೋದಾಗ 12 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವು 

ನಿಲೇಕಲ್ಲು ತೆಗೆಯಲು ಹೋದಾಗ 12 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವು

ಅಂಕೋಲಾ : ಗೆಳೆಯರೊಂದಿಗೆ ನಿಲೆಕಲ್ಲು ತೆಗೆಯಲು ಹೋದಾಗ ಆಯ ತಪ್ಪಿ, ನೀರಿನಲ್ಲಿ ಮುಳುಗಿ 12 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಧಿಭಾಗದ ಅಳಿವೆ ಬಾಯಿಯ ಮುಡ್ರಾಣಿಯಲ್ಲಿ ಗುರುವಾರ ಸಂಜೆ ನಡೆದಿದೆ.

ಬೆಳಂಬಾರದ ಮುಡ್ರಾಣಿಯ ಐಶ್ವರ್ಯ ವಿಠ್ಠಲ ಗೌಡ (12) ಮೃತಪಟ್ಟ ಬಾಲಕಿಯಾಗಿದ್ದಾಳೆ.

ಘಟನೆಯ ವಿವರ :

ಐಶ್ವರ್ಯ ಗೌಡ ತನ್ನ ಇಬ್ಬರು ಸ್ನೇಹಿತೆಯರೊಂದಿಗೆ ಸಮುದ್ರ ಸಂಗಮ ಪ್ರದೇಶವಾದ ಮುಡ್ರಾಣಿ ಅಳಿವೆಯಲ್ಲಿ ನಿಲೆಕಲ್ಲು ತೆಗೆಯಲು ತೆರಳಿದ್ದರು.

ಈ ವೇಳೆ ನೀರಿನ ಸುಳಿಗೆ ಸಿಲುಕಿ ಮೂವರು ಬಾಲಕಿಯರು ನದಿಯಲ್ಲಿ ಬಿದ್ದಿದ್ದಾರೆ.ಇದನ್ನು ಗಮನಿಸಿದ ಶೇಡಿಕುಳಿಯ ಗ್ರಾಮಸ್ಥರು ಇಬ್ಬರು ಬಾಲಕಿಯರನ್ನು ರಕ್ಷಿಸಿದ್ದಾರೆ.  ಆದರೆ ವಿಧಿಯಾಟಕ್ಕೆ ಐಶ್ವರ್ಯ ಮಾತ್ರ ಬಾರದ ಲೋಕಕ್ಕೆ ತೆರಳಿದ್ದಾಳೆ. 

ಮುಡ್ರಾಣಿಯ ಹಿ.ಪ್ರಾ.ಶಾಲೆಯಲ್ಲಿ 6 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಐಶ್ವರ್ಯ  ತೀವ್ರ ಬಡತನದ ಕುಟುಂಬದಿಂದ ಬಂದ ಬಾಲಕಿಯಾಗಿದ್ದಾಳೆ.  ಕಳೆದ ವರ್ಷ ತಂದೆ ವಿಠ್ಠಲ ಗೌಡ ಅಕಾಲಿಕವಾಗಿ ಮೃತಪಟ್ಟಿದ್ದರು.  ಇನ್ನು ಸರಿಯಾಗಿ ಕಿವಿ ಕೇಳದ ತಾಯಿ ತನ್ನ ಮೂವರು ಮಕ್ಕಳನ್ಬು ಕೂಲಿ ಮಾಡಿ ಸಾಕುತ್ತಿದ್ದಳು ಎಂದು ತಿಳಿದು ಬಂದಿದೆ.

ಪಿಎಎಸೈ ಜಯಶ್ರೀ ಪ್ರಭಾಕರ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

Share:

Rate:

Previousಅಂಕೋಲಾ ತಾಲೂಕಿಗೆ ಮಾನ್ಯಾ ನಾಯ್ಕ ಪ್ರಥಮ
Nextಗ್ರಹರಕ್ಷಕ ಪ್ರವೀಣ ನಾಯ್ಕ ಹೃದಯಾಘಾತಕ್ಕೆ ಬಲಿ

Related Posts

ಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ : ಬಾರದ ಲೋಕಕ್ಕೆ ಪಯಣ ಬೆಳೆಸಿದ ಸಾಹಿತ್ಯದ ಕೃಷಿಕಾರ.

ಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ : ಬಾರದ ಲೋಕಕ್ಕೆ ಪಯಣ ಬೆಳೆಸಿದ ಸಾಹಿತ್ಯದ ಕೃಷಿಕಾರ.

February 18, 2024

ರೇಬಿಸ್ ರೋಗಕ್ಕೆ ತುತ್ತಾದ ಹಸುವಿನಿಂದ ದಾರಿ ಹೋಕರ ಮೇಲೆ ದಾಳಿ

ರೇಬಿಸ್ ರೋಗಕ್ಕೆ ತುತ್ತಾದ ಹಸುವಿನಿಂದ ದಾರಿ ಹೋಕರ ಮೇಲೆ ದಾಳಿ

August 3, 2023

ಸಿವಿಲ್ ಇಂಜಿನಿಯರ್ ರಾಮಚಂದ್ರ ಪೆಡ್ನೇಕರ ಅವರ ಮೃತದೇಹ ಪಿಎಲ್‌ಡಿ ಬ್ಯಾಂಕಿನ ಬಾವಿಯಲ್ಲಿ ಪತ್ತೆ.

ಸಿವಿಲ್ ಇಂಜಿನಿಯರ್ ರಾಮಚಂದ್ರ ಪೆಡ್ನೇಕರ ಅವರ ಮೃತದೇಹ ಪಿಎಲ್‌ಡಿ ಬ್ಯಾಂಕಿನ ಬಾವಿಯಲ್ಲಿ ಪತ್ತೆ.

July 28, 2023

ಅಲಗೇರಿ ಕ್ರಾಸ ಬಳಿ IRB ರಸ್ತೆ ಡಿವೈಡರ ಹಾಗೂ ಮಲ್ಟಿ ಸ್ಪೆಸಾಲಟಿ ಆಸ್ಪತ್ರೆಗಾಗಿ ಜ 9 ಕ್ಕೆ ಅರೆಬೆತ್ತಲೆ ಮೆರವಣಿಗೆ

ಅಲಗೇರಿ ಕ್ರಾಸ ಬಳಿ IRB ರಸ್ತೆ ಡಿವೈಡರ ಹಾಗೂ ಮಲ್ಟಿ ಸ್ಪೆಸಾಲಟಿ ಆಸ್ಪತ್ರೆಗಾಗಿ ಜ 9 ಕ್ಕೆ ಅರೆಬೆತ್ತಲೆ ಮೆರವಣಿಗೆ

January 8, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy