TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಹಾವು ಕಚ್ಚಿ ಯುವಕ ಸಾವು

Apr 28, 2024 | ವಿಶೇಷ |

ಹಾವು ಕಚ್ಚಿ ಯುವಕ ಸಾವು

ಹಾವು ಕಚ್ಚಿ ಯುವಕ ಸಾವು

ಅಂಕೋಲಾ : ಗದ್ದೆಯಲ್ಲಿ ತರಗೆಲೆ ತುಂಬುತ್ತಿರುವಾಗ ಹಾವು ಕಚ್ಚಿ ಮೃತಪಟ್ಟ ಘಟನೆ ತಾಲೂಕಿನ ಗುಂಡಬಾಳಾ ಗ್ರಾಮದ ಸಂತೆಪೇಟೆಯಲ್ಲಿ ಭಾನುವಾರ ನಡೆದಿದೆ.

ಸಂತೆಪೇಟೆಯ ನಿವಾಸಿ, ಕ್ರೀಯಾಶೀಲ ತರುಣ ರಾಜೀವ ಜಟ್ಟು ಗೌಡ (37 ವರ್ಷ) ಮೃತಪಟ್ಟವ. ಇಂದು (ಭಾನುವಾರ) ಬೆಳಿಗ್ಗೆ ಅವರದೇ ಗದ್ದೆಯಲ್ಲಿ, ಪತ್ನೊಯೊಂದಿಗೆ ಸೇರಿ ತರಗೆಲೆ ತುಂಬುತ್ತಿರುವಾಗ ಹಾವು ಕಚ್ಚಿತ್ತು. ಚಿಕಿತ್ಸೆಗಾಗಿ ಆಸ್ಪತೆಗೆ ಸಾಗಿಸಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾಜೀವ ಮೃತಪಟ್ಟಿದ್ದಾರೆ.

ಸದಾ ಕೃಷಿ ಕಾರ್ಯದಲ್ಲಿ ತೊಡಗಿಕೊಂಡು ದುಡಿಮೆಯನ್ನೇ ಬದುಕಾಗಿಸಿಕೊಂಡಿದ್ದ ರಾಜೀವನ ಮರಣದಿಂದ ಕುಟುಂಬದ ಆಧಾರ ಸ್ಥಂಭವೇ ಕಳಚಿ ಬಿದ್ದಂತಾಗಿದೆ.

ಕೃಷಿಯ ಜೊತೆಗೆ ಬಿಡುವಿನ ಸಮಯದಲ್ಲಿ ಕ್ರೀಡೆ, ಸಾಂಸ್ಕೃತಿಕ ಮತ್ತು ಊರಿನ ಅಭಿವೃದ್ಧಿಪರ ಚಟುವಟಿಕೆಗಳಲ್ಲಿ ಭಾಗವಹಿಸಿ ಅನೇಕ ಯುವಕರಿಗೆ ಮಾದರಿಯಾಗಿದ್ದ ರಾಜೀವನ ನಿಧನಕ್ಕೆ ಶಾಸಕ ಸತೀಶ್ ಸೈಲ್, ರಮಾನಂದ ನಾಯ್ಕ. ಕೊಂಡಳ್ಳಿ ಸೇರಿದಂತೆ ಊರಿನ ನಾಗರಿಕರು ಸಂತಾಪ ಸೂಚಿಸಿದ್ದಾರೆ.

ಮೃತ ರಾಜೀವ ತಂದೆ, ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:

Rate:

Previousಗ್ರಹರಕ್ಷಕ ಪ್ರವೀಣ ನಾಯ್ಕ ಹೃದಯಾಘಾತಕ್ಕೆ ಬಲಿ
Nextಅಪ್ರಾಪ್ತ ಬಾಲಕಿಯ ಮೇಲೆ ಮುದಿಯಪ್ಪನ ಲೈಂಗಿಕ ದೌರ್ಜನ್ಯ

Related Posts

ಮೆರಥಾನ್ ಓಟದಲ್ಲಿ ಪದಕ ಪಡೆದ ಅವರ್ಸಾ ದ ಆರ್ಮಿ ಕೋಚಿಂಗ್ ವಿದ್ಯಾರ್ಥಿಗಳು

ಮೆರಥಾನ್ ಓಟದಲ್ಲಿ ಪದಕ ಪಡೆದ ಅವರ್ಸಾ ದ ಆರ್ಮಿ ಕೋಚಿಂಗ್ ವಿದ್ಯಾರ್ಥಿಗಳು

January 11, 2024

ಮಣಿಪುರ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ-ಪೈಶಾಚಿಕ ನಗ್ನ ಮೆರವಣಿಗೆ ಕೃತ್ಯಕ್ಕೆ : ಶಾಂತಾರಾಮ ನಾಯಕ ಖಂಡನೆ

ಮಣಿಪುರ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ-ಪೈಶಾಚಿಕ ನಗ್ನ ಮೆರವಣಿಗೆ ಕೃತ್ಯಕ್ಕೆ : ಶಾಂತಾರಾಮ ನಾಯಕ ಖಂಡನೆ

July 26, 2023

ಕೇಣಿಯಲ್ಲಿ ವಿಜೃಂಬಿಸಿದ ಶ್ರೀ ದತ್ತಾತ್ರೇಯ ದೇವರ ಪಲ್ಲಕಿ ಮಹೋತ್ಸವ

ಕೇಣಿಯಲ್ಲಿ ವಿಜೃಂಬಿಸಿದ ಶ್ರೀ ದತ್ತಾತ್ರೇಯ ದೇವರ ಪಲ್ಲಕಿ ಮಹೋತ್ಸವ

December 24, 2023

ಶಿಕ್ಷಣ ಪ್ರೇಮಿ ಜಗಧೀಶ ಮಾಸ್ತರ ಇನ್ನಿಲ್ಲ

ಶಿಕ್ಷಣ ಪ್ರೇಮಿ ಜಗಧೀಶ ಮಾಸ್ತರ ಇನ್ನಿಲ್ಲ

February 3, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy