TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಬಸ್ ನಿಲ್ದಾಣದಲ್ಲಿ ಮತ್ತೆ ಮುಂದುವರಿದ ಬೈಕ್ ಕಳ್ಳತನ

Jun 23, 2024 | ಅಪರಾಧ |

ಬಸ್ ನಿಲ್ದಾಣದಲ್ಲಿ ಮತ್ತೆ ಮುಂದುವರಿದ ಬೈಕ್ ಕಳ್ಳತನ

ಬಸ್ ನಿಲ್ದಾಣದಲ್ಲಿ ಮತ್ತೆ ಮುಂದುವರಿದ ಬೈಕ್ ಕಳ್ಳತನ

ಅಂಕೋಲಾ : ಇಲ್ಲಿಯ ಬಸ್ ನಿಲ್ದಾಣದಲ್ಲಿ ಬೈಕ್ ಕಳ್ಳರ ಕರಾಮತ್ತು ಮುತ್ತೆ ಮುಂದುವರಿದಿದೆ. ಪಾರ್ಕಿಂಗ್ ಸ್ಥಳದಲ್ಲಿ ಇಟ್ಟಿದ್ದ ಬೈಕ್‌ನ್ನು ಕದ್ದೊಯ್ದಲಾಗಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಲಗೇರಿಯ ಕದಂಬ ವಾಟರ್ ಪ್ಯೂರಿಪಾಯರ್‌ನ ಹತ್ತಿರದ ನಿವಾಸಿ ಅಕ್ಷಯ ಆನಂದು ಆಚಾರಿ. ಹನುಮಟ್ಟಾ ಅವರ ಹಿರೋ ಹೊಂಡಾ ಪ್ಲಸ್ ಬೈಕ್ ಕಳ್ಳತನವಾಗಿದೆ. ಶುಕ್ರವಾರ ಬೆಳಿಗ್ಗೆ 7-30 ಗಂಟೆಯಿಂದ ಮದ್ಯಾಹ್ನ 2-45ರ ವೇಳೆಯ ನಡುವೆ ಬೈಕ್ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ್ದಾರೆ. ಪಿಎಸೈ ಜಯಶ್ರೀ ಪ್ರಭಾಕರ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಿಟಿಸಿಟಿಯಲ್ಲಿ ಸೆರೆ :

ಕಳೆದ 15 ದಿನದ ಹಿಂದಷ್ಟೇ ಇಲ್ಲಿಯ ಬಸ್ ನಿಲ್ದಾಣದಲ್ಲಿ ಸುರಕ್ಷತೆಯ ದೃಷ್ಠಿಯಿಂದ ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿತ್ತು. ಸಿಸಿ ಕ್ಯಾಮೆರಾ ಅಳವಡಿಸಿದ ಮೇಲೆ ಇಲ್ಲಿ ನಡೆಯುವ ಕಳ್ಳತನಕ್ಕೆ ಕಡಿವಾಣ ಬೀಳಬಹುದು ಎಂಬ ಲೆಕ್ಕಾಚಾರ ಪೊಲೀಸ್ ಹಾಗೂ ನಾಗರಿಕರದ್ದಾಗಿತ್ತು. ಆದರೆ ಖತರ್ನಾಕ ಕಳ್ಳ ಮಾತ್ರ ಸಿಸಿಟಿವಿಯ ಕಣ್ಗಾವಲನ್ನು ಲೆಕ್ಕಿಸದೆ ಸಲೀಸಾಗಿ ಬೈಕ್‌ನ ಕದ್ದು ಸಾಗಿಸಿರುವದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Share:

Rate:

Previousಹಿಲ್ಲೂರಿನಲ್ಲಿ ತಾಯಿ-ಮಗಳ ಡಬಲ ಮರ್ಡರ್..!
Nextಕೇಣಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಬುಕ್ಕಿಯ ಮೇಲೆ ಪ್ರಕರಣ

Related Posts

ಅಂಕೋಲಾದಲ್ಲಿ ಮಟ್ಕಾ ಮಾಫಿಯಾದ ವಿರುದ್ಧ ಸಿಡಿದು ನಿಂತ ಸಿಪಿಐ ಶ್ರೀಕಾಂತ ತೋಟಗಿ

ಅಂಕೋಲಾದಲ್ಲಿ ಮಟ್ಕಾ ಮಾಫಿಯಾದ ವಿರುದ್ಧ ಸಿಡಿದು ನಿಂತ ಸಿಪಿಐ ಶ್ರೀಕಾಂತ ತೋಟಗಿ

April 8, 2024

ಮುಂಡಗೋಡಲ್ಲಿ ಖಬರಸ್ಥಾನದಲ್ಲಿ ಕಿಡಿಗೇಡಿಗಳಿಂದ ಕುಕೃತ್ಯ

ಮುಂಡಗೋಡಲ್ಲಿ ಖಬರಸ್ಥಾನದಲ್ಲಿ ಕಿಡಿಗೇಡಿಗಳಿಂದ ಕುಕೃತ್ಯ

October 22, 2023

ಅಂಕೋಲಾದಲ್ಲಿ ನಡೆದ ಆತ್ಮಹತ್ಯೆ ಪ್ರಕರಣವೊಂದಕ್ಕೆ ಮರುಜೀವ :

ಅಂಕೋಲಾದಲ್ಲಿ ನಡೆದ ಆತ್ಮಹತ್ಯೆ ಪ್ರಕರಣವೊಂದಕ್ಕೆ ಮರುಜೀವ :

July 14, 2023

ವಾಕಿಂಗ್‌ಗೆ ತೆರಳಿದಾಗ ವಾಹನ ಬಡಿದು ಸಾವು

ವಾಕಿಂಗ್‌ಗೆ ತೆರಳಿದಾಗ ವಾಹನ ಬಡಿದು ಸಾವು

January 15, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy