TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಬಸ್ ನಿಲ್ದಾಣದಲ್ಲಿ ಮತ್ತೆ ಮುಂದುವರಿದ ಬೈಕ್ ಕಳ್ಳತನ

Jun 23, 2024 | ಅಪರಾಧ |

ಬಸ್ ನಿಲ್ದಾಣದಲ್ಲಿ ಮತ್ತೆ ಮುಂದುವರಿದ ಬೈಕ್ ಕಳ್ಳತನ

ಬಸ್ ನಿಲ್ದಾಣದಲ್ಲಿ ಮತ್ತೆ ಮುಂದುವರಿದ ಬೈಕ್ ಕಳ್ಳತನ

ಅಂಕೋಲಾ : ಇಲ್ಲಿಯ ಬಸ್ ನಿಲ್ದಾಣದಲ್ಲಿ ಬೈಕ್ ಕಳ್ಳರ ಕರಾಮತ್ತು ಮುತ್ತೆ ಮುಂದುವರಿದಿದೆ. ಪಾರ್ಕಿಂಗ್ ಸ್ಥಳದಲ್ಲಿ ಇಟ್ಟಿದ್ದ ಬೈಕ್‌ನ್ನು ಕದ್ದೊಯ್ದಲಾಗಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಲಗೇರಿಯ ಕದಂಬ ವಾಟರ್ ಪ್ಯೂರಿಪಾಯರ್‌ನ ಹತ್ತಿರದ ನಿವಾಸಿ ಅಕ್ಷಯ ಆನಂದು ಆಚಾರಿ. ಹನುಮಟ್ಟಾ ಅವರ ಹಿರೋ ಹೊಂಡಾ ಪ್ಲಸ್ ಬೈಕ್ ಕಳ್ಳತನವಾಗಿದೆ. ಶುಕ್ರವಾರ ಬೆಳಿಗ್ಗೆ 7-30 ಗಂಟೆಯಿಂದ ಮದ್ಯಾಹ್ನ 2-45ರ ವೇಳೆಯ ನಡುವೆ ಬೈಕ್ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ್ದಾರೆ. ಪಿಎಸೈ ಜಯಶ್ರೀ ಪ್ರಭಾಕರ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಿಟಿಸಿಟಿಯಲ್ಲಿ ಸೆರೆ :

ಕಳೆದ 15 ದಿನದ ಹಿಂದಷ್ಟೇ ಇಲ್ಲಿಯ ಬಸ್ ನಿಲ್ದಾಣದಲ್ಲಿ ಸುರಕ್ಷತೆಯ ದೃಷ್ಠಿಯಿಂದ ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿತ್ತು. ಸಿಸಿ ಕ್ಯಾಮೆರಾ ಅಳವಡಿಸಿದ ಮೇಲೆ ಇಲ್ಲಿ ನಡೆಯುವ ಕಳ್ಳತನಕ್ಕೆ ಕಡಿವಾಣ ಬೀಳಬಹುದು ಎಂಬ ಲೆಕ್ಕಾಚಾರ ಪೊಲೀಸ್ ಹಾಗೂ ನಾಗರಿಕರದ್ದಾಗಿತ್ತು. ಆದರೆ ಖತರ್ನಾಕ ಕಳ್ಳ ಮಾತ್ರ ಸಿಸಿಟಿವಿಯ ಕಣ್ಗಾವಲನ್ನು ಲೆಕ್ಕಿಸದೆ ಸಲೀಸಾಗಿ ಬೈಕ್‌ನ ಕದ್ದು ಸಾಗಿಸಿರುವದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Share:

Rate:

Previousಹಿಲ್ಲೂರಿನಲ್ಲಿ ತಾಯಿ-ಮಗಳ ಡಬಲ ಮರ್ಡರ್..!
Nextಕೇಣಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಬುಕ್ಕಿಯ ಮೇಲೆ ಪ್ರಕರಣ

Related Posts

ಅಂಕೋಲೆಯ ಅಚವೆಯೊಲ್ಲೊಬ್ಬ ಸತ್ಯಾನಂದ ಪರಮಶಿವ ಶೇಖರಸ್ವಾಮೀಜಿ..!<br>ನಕಲಿ ಸ್ವಾಮಿಗೆ ಧರ್ಮದೇಟು ನೀಡಿಕಾವಿ ಕಳಚಿಸಿದ ಭಜರಂಗದಳದ ಕಾರ್ಯಕರ್ತರು

ಅಂಕೋಲೆಯ ಅಚವೆಯೊಲ್ಲೊಬ್ಬ ಸತ್ಯಾನಂದ ಪರಮಶಿವ ಶೇಖರಸ್ವಾಮೀಜಿ..!
ನಕಲಿ ಸ್ವಾಮಿಗೆ ಧರ್ಮದೇಟು ನೀಡಿಕಾವಿ ಕಳಚಿಸಿದ ಭಜರಂಗದಳದ ಕಾರ್ಯಕರ್ತರು

July 24, 2022

ಲಫಂಗ್ ಜ್ಯೋತಿಷಿಗಳ ಮಾತಿನ ಮೋಡಿಗೆ ಮರುಳಾಗುವ ಲವ್ ಬಡ್ಸ್೯ಗಳು.!

ಲಫಂಗ್ ಜ್ಯೋತಿಷಿಗಳ ಮಾತಿನ ಮೋಡಿಗೆ ಮರುಳಾಗುವ ಲವ್ ಬಡ್ಸ್೯ಗಳು.!

November 30, 2023

ರಾಮನಗುಳಿಯಲ್ಲಿ ಅಕ್ರಮ ಡಿಸೈಲ- ಪೆಟ್ರೋಲ ಮಿಕ್ಸಿಂಗ್ ದಂಧೆ..?

ರಾಮನಗುಳಿಯಲ್ಲಿ ಅಕ್ರಮ ಡಿಸೈಲ- ಪೆಟ್ರೋಲ ಮಿಕ್ಸಿಂಗ್ ದಂಧೆ..?

May 15, 2025

ಹೆಗ್ಗಾರದಲ್ಲಿ  ಮುಕ್ತವಾಗಿ ತೆರೆದುಕೊಂಡ ಅಕ್ರಮವಾಗಿ ಡಿಸೈಲ ಹಾಗೂ ಪೆಟ್ರೋಲ ಇಳಿಸುವ ದಂಧೆ..?

ಹೆಗ್ಗಾರದಲ್ಲಿ ಮುಕ್ತವಾಗಿ ತೆರೆದುಕೊಂಡ ಅಕ್ರಮವಾಗಿ ಡಿಸೈಲ ಹಾಗೂ ಪೆಟ್ರೋಲ ಇಳಿಸುವ ದಂಧೆ..?

February 24, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy