TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕೇಣಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಬುಕ್ಕಿಯ ಮೇಲೆ ಪ್ರಕರಣ

Jun 24, 2024 | ಅಪರಾಧ |

ಕೇಣಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಬುಕ್ಕಿಯ ಮೇಲೆ ಪ್ರಕರಣ

ಕೇಣಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಬುಕ್ಕಿಯ ಮೇಲೆ ಪ್ರಕರಣ

ಅಂಕೋಲಾ : ತಾಲೂಕಿನ ಕೇಣಿ ಗ್ರೌಂಡ ಹತ್ತಿರ ಗಾಬಿತ ಕೇಣಿಗೆ ಹೋಗುವ ಸಾರ್ವಜನಿಕ ರಸ್ತೆಯ ಬದಿಯಲ್ಲಿ ನಿಂತು ಮಟಕಾ ಆಟ ನಡೆಸುತ್ತಿದ್ದಾಗ ಇಲ್ಲಿನ ಪೊಲೀಸರು ದಾಳಿ ನಡೆಸಿ, ಓಸಿ ಆಡಿಸುತ್ತಿದ್ದ ಹಾಗೂ ಅದರ ಬುಕ್ಕಿಯ ಮೇಲೆ ಖಾಕಿ ಪಡೆ ಪ್ರಕರಣ ದಾಖಲಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಕೇಣಿಯ ಶ್ಯಾಮ ಗೋಪಿನಾಥ ಬಂಟ ಇವರ ಮೇಲೆ ಮಟಕಾ ಆಡಿಸುತ್ತಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಹಾಗೆ ಇತನಿಂದ ಸಂಗ್ರಹವಾದ ಮಟ್ಕಾ ಚೀಟಿ ಹಾಗೂ ಹಣವನ್ನು ತೆಗೆದುಕೊಳ್ಳುತ್ತಿದ್ದ ಆರೋಪದ ಮೇಲೆ ಸಂದೀಪ ಗಣಪತಿ ಬಂಟ ಅವರ ಮೇಲೆಯೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಶ್ಯಾಮ ಗೋಪಿನಾಥ ಬಂಟನು ಕೇಣಿ ಗ್ರೌಂಡ ಹತ್ತಿರ ಗಾಬಿತ ಕೇಣಿಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಬದಿಯಲ್ಲಿ ನಿಂತು ಮಟಕಾ ಬರೆಯುತ್ತಿದ್ದಾಗ ಪಿಎಸೈ ಉದ್ದಪ್ಪ ಧರೆಪ್ಪನವರ್ ದಾಳಿ ಅವರು ಸಿಬ್ಬಂದಿಯೊAದಿಗೆ ದಾಳಿ ನಡೆಸಿದಾಗ 15970 ರೂ ನಗದು ಹಣ ಮತ್ತು ಮಟಕಾ ಆಡಲು ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪಿಎಸೈ ಸುನೀಲ ಹುಳ್ಳೋಳ್ಳಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ಆರೋಪಿ ಶ್ಯಾಮ ಗೋಪಿನಾಥ ಬಂಟ ಹಾಗೂ ಸಂದೀಪ ಬಂಟ ಅವರ ಮೇಲೆ ಕೆ.ಪಿ. ಆಕ್ಟ್ ಅನ್ವಯ 78(3) ಪ್ರಕರಣ ದಾಖಲಾಗಿದೆ.

Share:

Rate:

Previousಬಸ್ ನಿಲ್ದಾಣದಲ್ಲಿ ಮತ್ತೆ ಮುಂದುವರಿದ ಬೈಕ್ ಕಳ್ಳತನ
Nextಪಾದಚಾರಿಗೆ ಬೈಕ್ ಡಿಕ್ಕಿ : ಹಟ್ಟಿಕೇರಿಯ ಗೆನು ಶೇಷು ನಾಯ್ಕ ಅವರಿಗೆ ತೀವ್ರ ಸ್ವರೂಪದ ಗಾಯ

Related Posts

21 ವರ್ಷದ ಹಿಂದೆ ಕಳ್ಳತನ ಎಸಗಿ ನಾಪತ್ತೆಯಾಗಿದ್ದ ಆರೋಪಿಯ ಬಂಧನ

21 ವರ್ಷದ ಹಿಂದೆ ಕಳ್ಳತನ ಎಸಗಿ ನಾಪತ್ತೆಯಾಗಿದ್ದ ಆರೋಪಿಯ ಬಂಧನ

September 17, 2022

ನೇಣಿಗೆ ಶರಣಾದ ಅಗಸೂರಿನ ಬಾಲಚಂದ್ರ ನಾಯಕ

ನೇಣಿಗೆ ಶರಣಾದ ಅಗಸೂರಿನ ಬಾಲಚಂದ್ರ ನಾಯಕ

February 26, 2024

ಸಾಲಕೊಡಿಸುವ ನೆಪದಲ್ಲಿ ಪಲ್ಲಂಗ ಏರಲು ಸಿದ್ದನಾದ ಬ್ಯಾಂಕ ಗುಮಾಸ್ತನಿಗೆ ಬಿತ್ತು ಧರ್ಮದೇಟು

ಸಾಲಕೊಡಿಸುವ ನೆಪದಲ್ಲಿ ಪಲ್ಲಂಗ ಏರಲು ಸಿದ್ದನಾದ ಬ್ಯಾಂಕ ಗುಮಾಸ್ತನಿಗೆ ಬಿತ್ತು ಧರ್ಮದೇಟು

February 8, 2025

ಅಂಕೋಲಾದ ನಿಷ್ಠಾವಂತ 10 ಬಿಜೆಪಿ ಕಾರ್ಯಕರ್ತರ ಮೇಲೆ ಎಫ್‌ಐಆರ್

ಅಂಕೋಲಾದ ನಿಷ್ಠಾವಂತ 10 ಬಿಜೆಪಿ ಕಾರ್ಯಕರ್ತರ ಮೇಲೆ ಎಫ್‌ಐಆರ್

July 1, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy