TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಪಾದಚಾರಿಗೆ ಬೈಕ್ ಡಿಕ್ಕಿ : ಹಟ್ಟಿಕೇರಿಯ ಗೆನು ಶೇಷು ನಾಯ್ಕ ಅವರಿಗೆ ತೀವ್ರ ಸ್ವರೂಪದ ಗಾಯ

Jun 30, 2024 | ಅಪರಾಧ |

ಪಾದಚಾರಿಗೆ ಬೈಕ್ ಡಿಕ್ಕಿ : ಹಟ್ಟಿಕೇರಿಯ ಗೆನು ಶೇಷು ನಾಯ್ಕ ಅವರಿಗೆ ತೀವ್ರ ಸ್ವರೂಪದ ಗಾಯ

ಪಾದಚಾರಿಗೆ ಬೈಕ್ ಡಿಕ್ಕಿ : ಹಟ್ಟಿಕೇರಿಯ ಗೆನು ಶೇಷು ನಾಯ್ಕ ಅವರಿಗೆ ತೀವ್ರ ಸ್ವರೂಪದ ಗಾಯ

ಅಂಕೋಲಾ ; ಪಾದಚಾರಿಯೊಬ್ಬನಿಗೆ ಬೈಕ್ ಅಫಘಾತ ಪಡಿಸಿ, ಗಂಭೀರವಾಗಿ ಗಾಯಗೊಳಿಸಿದ ಘಟನೆ ತಾಲೂಕಿನ ಹಟ್ಟಿಕೇರಿ ಗ್ರಾಮದ ಬಾಬು ಗ್ಯಾರೇಜ ಹತ್ತಿರ ನಡೆದಿದೆ.

 ಹಟ್ಟಿಕೇರಿಯ ಗೆನು ಶೇಷು ನಾಯ್ಕ (73) ತೀವ್ರವಾಗಿ ಗಾಯಗೊಂಡ ಪಾದಚಾರಿಯಾಗಿದ್ದಾನೆ. ವಿಶ್ಚಿತ ವೆಂಕಟದಾಸ ನಾಯ್ಕ ಬೈಕ್ ಸವಾರನಾಗಿದ್ದು, ಇತನ ಮೇಲೆ ಪೊಲೀಸ್‌ರು ಎಫ್‌ಐ.ಆರ್. ದಾಖಲಿಸಿದ್ದಾರೆ.

ಗೆನು ಶೇಷು ನಾಯ್ಕ ಅವರು ಗಂಭೀರವಾಗಿ ಗಾಯಗೊಂಡಿದ್ದರಿ0ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತೆಗೆ ಸಾಗಿಸಲಾಗಿದೆ.

 ನಡೆದದ್ದೇನು..?                   

ಜುನ್ 26 ರಂದು ಮದ್ಯಾಹ್ನ 3 ಗಂಟೆಯ ಸುಮಾರಿಗೆ ಹಟ್ಟಿಕೇರಿಯ ಮಾವಿನಕೇರಿಯ ವಿಶ್ಚಿತ ತಂದೆ ವೆಂಕಟದಾಸ ನಾಯ್ಕ (20) ಇತನು ಮೋಟಾರ ಸೈಕಲ್‌ನ್ನು ಕಾರವಾರ ಕಡೆಯಿಂದ ಅಂಕೋಲಾ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷತದಿಂದ ಚಲಾಯಿಸಿಕೊಂಡು ಬಂದವನು ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದ ಬಾಬು ಗ್ಯಾರೇಜ ಹತ್ತಿರ ತನ್ನ ಮೋಟಾರ ಸೈಕಲ್ ನೇದರ ಚಾಲನೆಯ ಮೇಲಿನ ನಿಯಂತ್ರಣವನ್ನು ಕಳೆದುಕೊಂಡು ರಾಷ್ಟಿçÃಯ ಹೆದ್ದಾರಿ-66 ಚತುಷ್ಪಥ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗೆನು ಶೇಷು ನಾಯ್ಕ ಇತನಿಗೆ ಹಿಂದಿನಿAದ ಢಿಕ್ಕಿ ಹೊಡೆದು ಅಪಘಾತಪಡಿಸಿದ್ದಾನೆ.

 ಗೆನು ಶೇಷು ನಾಯ್ಕ ಅವರಿಗೆ ತಲೆಯ ಭಾಗದಲ್ಲಿ ಗಂಭೀರ ಸ್ವರೂಪದ ಗಾಯನೋವು ಪಡಿಸಿದ್ದಲ್ಲದೇ, ಮೋಟಾರ ಸೈಕಲ್‌ನ ಹಿಂಬದಿಯ ಸವಾರ ಅವರ್ಸಾ ತಾರಿಬಾಗಿಲಿನ ಸಂದೇಶ ನಾಗೇಶ ಮೇತ್ರಿ, ಪ್ರಾಯ: 24 ಈತನಿಗೆ ಮೈಗೆ. ಮುಖಕ್ಕೆ ಗಾಯನೋವು ಪಡಿಸಿದ್ದಲ್ಲದೇ ತನಗೂ ಕೂಡ ಗಾಯನೋವು ಪಡಿಸಿಕೊಂಡಿರುತ್ತಾನೆ ಎಂದು ಚಂದ್ರಕಾAತ ತಂದೆ ಧಾಡು ನಾಯ್ಕ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

Share:

Rate:

Previousಕೇಣಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಬುಕ್ಕಿಯ ಮೇಲೆ ಪ್ರಕರಣ
Nextಗೂಡಂಗಡಿಗಳಿಗೆ ತೆರಳಿ ರಗಳೆ ಮಾಡುತ್ತಿದ್ದ ಪೊಲೀಸಪ್ಪನ ಚಳಿ ಬಿಡಿಸಿದ ಶಾಸಕ ಸತೀಶ ಸೈಲ

Related Posts

ಅಂಗಡಿಬೈಲನಲ್ಲಿ ಕೋಳಿ ಅಂಕ ನಡೆಸಿ ಪಾರುಪತ್ಯ ಮರೆದ ಜೂಜುಕೋರರು

ಅಂಗಡಿಬೈಲನಲ್ಲಿ ಕೋಳಿ ಅಂಕ ನಡೆಸಿ ಪಾರುಪತ್ಯ ಮರೆದ ಜೂಜುಕೋರರು

March 27, 2025

ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ

ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ

July 27, 2023

ಮೂಲೆಮನೆಯಲ್ಲಿ ಬಿಂದಾಸ ಆಗಿ ತೆರದುಕೊಂಡ ಮಿಕ್ಸಿಂಗ್ ಡಾಂಬರ ಅಡ್ಡೆಯ ದಂಧೆ..!

ಮೂಲೆಮನೆಯಲ್ಲಿ ಬಿಂದಾಸ ಆಗಿ ತೆರದುಕೊಂಡ ಮಿಕ್ಸಿಂಗ್ ಡಾಂಬರ ಅಡ್ಡೆಯ ದಂಧೆ..!

March 22, 2024

ಆಶಾ ಕಾರ್ಯಕರ್ತೆಯೊರ್ವಳ ಮೇಲೆ ಅತ್ಯಾಚಾರಕ್ಕೆಯತ್ನ :<br>ಹುದ್ದೆತೊರೆದ ಮನ ನೊಂದ ಮಹಿಳೆ

ಆಶಾ ಕಾರ್ಯಕರ್ತೆಯೊರ್ವಳ ಮೇಲೆ ಅತ್ಯಾಚಾರಕ್ಕೆಯತ್ನ :
ಹುದ್ದೆತೊರೆದ ಮನ ನೊಂದ ಮಹಿಳೆ

July 15, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy