TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Aug 18, 2024 | ವಿಶೇಷ |

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಅಂಕೋಲಾ ; ಶ್ರೀ ಸಿದ್ಧಿ ವಿನಾಯಕ ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘ(ರಿ) ದ ನೂತನ ಅಧ್ಯಕ್ಷರಾಗಿ ರಮಾಕಾಂತ (ಗಜು) ಮಾದೇವ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 ಉಪಾಧ್ಯಕ್ಷರಾಗಿ ಅಕ್ಷಯ ದಿನಕರ ಅಂಕೋಲೆಕರ, ಕಾರ್ಯದರ್ಶಿಯಾಗಿ ಸತೀಶ ಬಿ. ಕಾಮತ, ಸಹಕಾರ್ಯದರ್ಶಿಯಾಗಿ ಪ್ರವೀಣ ಎಸ್. ಕೇಣಿಕರ, ಖಜಾಂಚಿಯಾಗಿ ವಿಘ್ನೇಶ್ವರ (ಚೇತು) ನಾಯ್ಕ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಚಂದ್ರಕಾAತ ಎಮ್. ನಾಯ್ಕ, ಅಶೋಕ ಎಚ್, ನಾಯ್ಕ, ರಫೀಕ ಶೇಖ, ಪ್ರದೀಪ ಬಂಟ, ವಿವೇಕ ನಾಯ್ಕ, ಚಂದ್ರಹಾಸ ನಾಯ್ಕ ಆಯ್ಕೆಯಾಗಿದ್ದಾರೆ.

ಇತ್ತೀಚಿಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ನಿಕಟಪೂರ್ವ ಅಧ್ಯಕ್ಷ ಪ್ರವೀಣ ನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷ ರಮಾಕಾಂತ (ಗಜು) ಮಾದೇವ ನಾಯ್ಕ ಅಧಿಕಾರ ಸ್ವೀಕರಿಸಿ ಮಾತನಾಡಿ ಟಾಕ್ಸಿ ಚಾಲಕರ ಹಾಗೂ ಮಾಲಕರು ಅನೇಕ ಸಂಕಷ್ಠಗಳ ನಡುವೆ ನಮ್ಮ ವೃತ್ತಿಯನ್ನ ನಿರ್ವಹಿಸುತ್ತಿದ್ದೇವೆ.. ಮುಂದಿನ ದಿನಗಳಲ್ಲಿ ಟಾಕ್ಸಿ ಚಾಲಕರ ಹಾಗೂ ಮಾಲಕರ ಶ್ರೇಯೋಭಿವೃದ್ಧಿಗೆ ವಿಶೇಷವಾಗಿ ಶ್ರಮಿಸಿ ಸಂಘವನ್ನು ಸಂಘಟಿಸಲಾಗುವದು ಎಂದರು.

Share:

Rate:

Previousಅಕ್ರಮವಾಗಿ ಡಿಸೈಲ ಇಳಿಸದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ..?
Nextಡಾ. ಸವಿತಾ ನಾಯಕ ದೇವರಭಾವಿ ಅವರಿಗೆ  ರಾಜ್ಯ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ

Related Posts

ಇಲಾಖೆಯ ಗೌರವ ಹೆಚ್ಚಿಸಿದ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ : ಚೈತನ್ಯ

ಇಲಾಖೆಯ ಗೌರವ ಹೆಚ್ಚಿಸಿದ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ : ಚೈತನ್ಯ

August 1, 2023

ಅಂಕೋಲಾದಲ್ಲಿ ನಾಗ ಮೂರ್ತಿಯೆ ನಾಪತ್ತೆ

ಅಂಕೋಲಾದಲ್ಲಿ ನಾಗ ಮೂರ್ತಿಯೆ ನಾಪತ್ತೆ

August 10, 2024

ಸಾವಿನಲ್ಲೂ ಒಂದಾದ ತಾಯಿ – ಮಗ

ಸಾವಿನಲ್ಲೂ ಒಂದಾದ ತಾಯಿ – ಮಗ

February 19, 2024

ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಿದ್ದ  ಕಬ್ಬಿಣದ ಎಂಗಲ್ ಪಟ್ಟಿಗಳು : ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಿದ್ದ ಕಬ್ಬಿಣದ ಎಂಗಲ್ ಪಟ್ಟಿಗಳು : ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

August 19, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy