TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Aug 18, 2024 | ವಿಶೇಷ |

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಅಂಕೋಲಾ ; ಶ್ರೀ ಸಿದ್ಧಿ ವಿನಾಯಕ ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘ(ರಿ) ದ ನೂತನ ಅಧ್ಯಕ್ಷರಾಗಿ ರಮಾಕಾಂತ (ಗಜು) ಮಾದೇವ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 ಉಪಾಧ್ಯಕ್ಷರಾಗಿ ಅಕ್ಷಯ ದಿನಕರ ಅಂಕೋಲೆಕರ, ಕಾರ್ಯದರ್ಶಿಯಾಗಿ ಸತೀಶ ಬಿ. ಕಾಮತ, ಸಹಕಾರ್ಯದರ್ಶಿಯಾಗಿ ಪ್ರವೀಣ ಎಸ್. ಕೇಣಿಕರ, ಖಜಾಂಚಿಯಾಗಿ ವಿಘ್ನೇಶ್ವರ (ಚೇತು) ನಾಯ್ಕ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಚಂದ್ರಕಾAತ ಎಮ್. ನಾಯ್ಕ, ಅಶೋಕ ಎಚ್, ನಾಯ್ಕ, ರಫೀಕ ಶೇಖ, ಪ್ರದೀಪ ಬಂಟ, ವಿವೇಕ ನಾಯ್ಕ, ಚಂದ್ರಹಾಸ ನಾಯ್ಕ ಆಯ್ಕೆಯಾಗಿದ್ದಾರೆ.

ಇತ್ತೀಚಿಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ನಿಕಟಪೂರ್ವ ಅಧ್ಯಕ್ಷ ಪ್ರವೀಣ ನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷ ರಮಾಕಾಂತ (ಗಜು) ಮಾದೇವ ನಾಯ್ಕ ಅಧಿಕಾರ ಸ್ವೀಕರಿಸಿ ಮಾತನಾಡಿ ಟಾಕ್ಸಿ ಚಾಲಕರ ಹಾಗೂ ಮಾಲಕರು ಅನೇಕ ಸಂಕಷ್ಠಗಳ ನಡುವೆ ನಮ್ಮ ವೃತ್ತಿಯನ್ನ ನಿರ್ವಹಿಸುತ್ತಿದ್ದೇವೆ.. ಮುಂದಿನ ದಿನಗಳಲ್ಲಿ ಟಾಕ್ಸಿ ಚಾಲಕರ ಹಾಗೂ ಮಾಲಕರ ಶ್ರೇಯೋಭಿವೃದ್ಧಿಗೆ ವಿಶೇಷವಾಗಿ ಶ್ರಮಿಸಿ ಸಂಘವನ್ನು ಸಂಘಟಿಸಲಾಗುವದು ಎಂದರು.

Share:

Rate:

Previousಅಕ್ರಮವಾಗಿ ಡಿಸೈಲ ಇಳಿಸದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ..?
Nextಡಾ. ಸವಿತಾ ನಾಯಕ ದೇವರಭಾವಿ ಅವರಿಗೆ  ರಾಜ್ಯ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ

Related Posts

ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ

ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ

January 6, 2026

ಅನಗತ್ಯ ಯಾವುದೇ ಕಡತ ಬಾಕಿ ಇಟ್ಟುಕೊಳದೀರಿ : ಶೀಘ್ರವಾಗಿ ತನಿಖೆ ನಡೆಸಿ : ಡಿವೈಎಸ್ಪಿ ಗಿರೀಶ ಎಸ್.ವಿ. ಸೂಚನೆ.

ಅನಗತ್ಯ ಯಾವುದೇ ಕಡತ ಬಾಕಿ ಇಟ್ಟುಕೊಳದೀರಿ : ಶೀಘ್ರವಾಗಿ ತನಿಖೆ ನಡೆಸಿ : ಡಿವೈಎಸ್ಪಿ ಗಿರೀಶ ಎಸ್.ವಿ. ಸೂಚನೆ.

March 15, 2024

ಉತ್ತಮ ಸಿಬ್ಬಂದಿ ಪ್ರಶಸ್ತಿ ಪಡೆದ ಎಸ್. ಆರ್.ಬಂಟ ಬೇಳಾಬಂದರ ನಾಗರಿಕರಿಂದ ಸನ್ಮಾನ

ಉತ್ತಮ ಸಿಬ್ಬಂದಿ ಪ್ರಶಸ್ತಿ ಪಡೆದ ಎಸ್. ಆರ್.ಬಂಟ ಬೇಳಾಬಂದರ ನಾಗರಿಕರಿಂದ ಸನ್ಮಾನ

August 18, 2023

ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ನಿಖಿತಾ ಪೆಡ್ನೇಕರ

ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ನಿಖಿತಾ ಪೆಡ್ನೇಕರ

November 19, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy