TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಂಕೋಲಾದ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅಧಿಕಾರ ಸ್ವೀಕಾರ

Sep 7, 2024 | ವಿಶೇಷ |

ಅಂಕೋಲಾದ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅಧಿಕಾರ ಸ್ವೀಕಾರ



ಅಂಕೋಲಾದ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅಧಿಕಾರ ಸ್ವೀಕಾರ

ರಾಘು ಕಾಕರಮಠ.

ಅಂಕೋಲಾ : ಇಲ್ಲಿಯ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅವರು ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದ್ದಾರೆ.

        ಧಾರವಾಡದ ಮಹಿಳಾ ಠಾಣೆಯಲ್ಲಿ ಪೊಲೀಸ್ ನೀರಿಕ್ಷರಾಗಿ  ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ ಮಠಪತಿ ಅವರನ್ನು ಕರ್ನಾಟಕ ಸರಕಾರ ಅಂಕೋಲಾಕ್ಕೆ ವರ್ಗಾವಣೆಗೊಳಿಸಿ ಆದೇಶ ನೀಡಿದೆ.

        ದಕ್ಷ ಹಾಗೂ ಖಡಕ್ ಆಫೀಸರ್ ಆಗಿ ಎಂದೇ ಹೆಸರುವಾಸಿ ಆಗಿರುವ ಚಂದ್ರಶೇಖರ ಮಠಪತಿ ಅವರು 2005 ನೇ ಬ್ಯಾಚಿನ ಪೊಲೀಸ್ ಅಧಿಕಾರಿ ಆಗಿದ್ದಾರೆ.

        ಬಾಗಲಕೋಟೆ, ದಾರವಾಡ, ವಿಜಾಪುರ ಜಿಲ್ಲೆಗಳಲ್ಲಿ ಹೆಚ್ಚಿನ ಸೇವೆ ಸಲ್ಲಿಸಿರುವ ಇವರು ಅನೇಕ ಅಫರಾಧ ಪ್ರಕರಣಗಳನ್ನು ಪತ್ತೆ ಹಚ್ಚಿ ಇಲಾಖೆಯಲ್ಲಿ ಉತ್ತಮ ಹೆಸರನ್ನು ಸಂಪಾಧಿಸಿದ ಅಧಿಕಾರಿಯಾಗಿದ್ದಾರೆ.

        ಚಂದ್ರಶೇಖರ ಮಠಪತಿ ಅವರ ಸಹೋದರ ಮಲ್ಲಯ್ಯ ಮಠಪತಿ ಅವರು ಕೂಡ ಸಿಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕರ್ನಾಟಕದ ಆರಕ್ಷಕ ಇಲಾಖೆಯಲ್ಲಿ ಜೋಡೆತ್ತುಗಳಾಗಿ ಕಾನೂನು ಸುವ್ಯಸ್ಥೆಗೆ ತನ್ನದೆ ಆದ ಕೊಡುಗೆ ನೀಡುತ್ತಿದ್ದಾರೆ.

        ಈ ಹಿಂದೆ ಅಂಕೋಲಾ ಠಾಣೆಯಲ್ಲಿ ಜನಸ್ನೇಹಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶ್ರೀಕಾಂತ ತೋಟಗಿ ಅವರು ಬೆಳಗಾವಿಯ ವೃತ್ತಕ್ಕೆ ವರ್ಗಾವಣೆಗೊಂಡಿದ್ದಾರೆ.

Share:

Rate:

Previousಡಾ. ಸವಿತಾ ನಾಯಕ ದೇವರಭಾವಿ ಅವರಿಗೆ  ರಾಜ್ಯ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ
Nextಮಾದನಗೇರಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಬುಕ್ಕಿಯ ಮೇಲೆ ಪ್ರಕರಣ

Related Posts

ಮಗುವಾಗಿ ಜನ್ಮ ತಳೆವ ಅಂಕೋಲೆಯ ಶ್ರೀ ಶಾಂತಾದುರ್ಗೆ

ಮಗುವಾಗಿ ಜನ್ಮ ತಳೆವ ಅಂಕೋಲೆಯ ಶ್ರೀ ಶಾಂತಾದುರ್ಗೆ

June 13, 2022

ಆತ್ಮವಿಶ್ವಾಸ ಬೆಳೆಸುವಂತಹ ಶಿಕ್ಷಣ ನೀಡಿ : ಡಾ. ಪ್ರೀತಿ ಬಂಡಾರ್ಕರ್

ಆತ್ಮವಿಶ್ವಾಸ ಬೆಳೆಸುವಂತಹ ಶಿಕ್ಷಣ ನೀಡಿ : ಡಾ. ಪ್ರೀತಿ ಬಂಡಾರ್ಕರ್

October 26, 2023

ಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಡಿಶ್ ಕೃಷ್ಣ ಇನ್ನಿಲ್ಲ

ಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಡಿಶ್ ಕೃಷ್ಣ ಇನ್ನಿಲ್ಲ

January 29, 2025

ನಿವೃತ್ತಿ ಹೊಂದಿದ 11ಜನ ಅಧಿಕಾರಿ, ಸಿಬ್ಬಂದಿಗೆ ಸನ್ಮಾನ

ನಿವೃತ್ತಿ ಹೊಂದಿದ 11ಜನ ಅಧಿಕಾರಿ, ಸಿಬ್ಬಂದಿಗೆ ಸನ್ಮಾನ

June 10, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy