TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಂಕೋಲಾದ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅಧಿಕಾರ ಸ್ವೀಕಾರ

Sep 7, 2024 | ವಿಶೇಷ |

ಅಂಕೋಲಾದ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅಧಿಕಾರ ಸ್ವೀಕಾರ



ಅಂಕೋಲಾದ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅಧಿಕಾರ ಸ್ವೀಕಾರ

ರಾಘು ಕಾಕರಮಠ.

ಅಂಕೋಲಾ : ಇಲ್ಲಿಯ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅವರು ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದ್ದಾರೆ.

        ಧಾರವಾಡದ ಮಹಿಳಾ ಠಾಣೆಯಲ್ಲಿ ಪೊಲೀಸ್ ನೀರಿಕ್ಷರಾಗಿ  ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ ಮಠಪತಿ ಅವರನ್ನು ಕರ್ನಾಟಕ ಸರಕಾರ ಅಂಕೋಲಾಕ್ಕೆ ವರ್ಗಾವಣೆಗೊಳಿಸಿ ಆದೇಶ ನೀಡಿದೆ.

        ದಕ್ಷ ಹಾಗೂ ಖಡಕ್ ಆಫೀಸರ್ ಆಗಿ ಎಂದೇ ಹೆಸರುವಾಸಿ ಆಗಿರುವ ಚಂದ್ರಶೇಖರ ಮಠಪತಿ ಅವರು 2005 ನೇ ಬ್ಯಾಚಿನ ಪೊಲೀಸ್ ಅಧಿಕಾರಿ ಆಗಿದ್ದಾರೆ.

        ಬಾಗಲಕೋಟೆ, ದಾರವಾಡ, ವಿಜಾಪುರ ಜಿಲ್ಲೆಗಳಲ್ಲಿ ಹೆಚ್ಚಿನ ಸೇವೆ ಸಲ್ಲಿಸಿರುವ ಇವರು ಅನೇಕ ಅಫರಾಧ ಪ್ರಕರಣಗಳನ್ನು ಪತ್ತೆ ಹಚ್ಚಿ ಇಲಾಖೆಯಲ್ಲಿ ಉತ್ತಮ ಹೆಸರನ್ನು ಸಂಪಾಧಿಸಿದ ಅಧಿಕಾರಿಯಾಗಿದ್ದಾರೆ.

        ಚಂದ್ರಶೇಖರ ಮಠಪತಿ ಅವರ ಸಹೋದರ ಮಲ್ಲಯ್ಯ ಮಠಪತಿ ಅವರು ಕೂಡ ಸಿಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕರ್ನಾಟಕದ ಆರಕ್ಷಕ ಇಲಾಖೆಯಲ್ಲಿ ಜೋಡೆತ್ತುಗಳಾಗಿ ಕಾನೂನು ಸುವ್ಯಸ್ಥೆಗೆ ತನ್ನದೆ ಆದ ಕೊಡುಗೆ ನೀಡುತ್ತಿದ್ದಾರೆ.

        ಈ ಹಿಂದೆ ಅಂಕೋಲಾ ಠಾಣೆಯಲ್ಲಿ ಜನಸ್ನೇಹಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶ್ರೀಕಾಂತ ತೋಟಗಿ ಅವರು ಬೆಳಗಾವಿಯ ವೃತ್ತಕ್ಕೆ ವರ್ಗಾವಣೆಗೊಂಡಿದ್ದಾರೆ.

Share:

Rate:

Previousಡಾ. ಸವಿತಾ ನಾಯಕ ದೇವರಭಾವಿ ಅವರಿಗೆ  ರಾಜ್ಯ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ
Nextಮಾದನಗೇರಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಬುಕ್ಕಿಯ ಮೇಲೆ ಪ್ರಕರಣ

Related Posts

ಅಂಗಡಿಬೈಲನಲ್ಲಿ ಕೋಳಿ ಅಂಕ ನಡೆಸಿ ಪಾರುಪತ್ಯ ಮರೆದ ಜೂಜುಕೋರರು

ಅಂಗಡಿಬೈಲನಲ್ಲಿ ಕೋಳಿ ಅಂಕ ನಡೆಸಿ ಪಾರುಪತ್ಯ ಮರೆದ ಜೂಜುಕೋರರು

March 27, 2025

ವಿನೋದ ಗಾಂವಕರ ನೇತೃತ್ವದಲ್ಲಿ ಸಾಂಕೇತಿಕ ಪ್ರತಿಭಟನೆ :ಮೂರು ವರ್ಷಗಳಿಂದ ಜಾತಿ ಪ್ರಮಾಣ ಪತ್ರಕ್ಕಾಗಿ ಅಲೆದಾಟ: ಸರಕಾರದ ಸವಲತ್ತುಗಳಿಂದ ವಂಚಿತವಾಗಿರುವ ಭೋವಿ ವಡ್ಡರ ಜನಾಂಗ

ವಿನೋದ ಗಾಂವಕರ ನೇತೃತ್ವದಲ್ಲಿ ಸಾಂಕೇತಿಕ ಪ್ರತಿಭಟನೆ :ಮೂರು ವರ್ಷಗಳಿಂದ ಜಾತಿ ಪ್ರಮಾಣ ಪತ್ರಕ್ಕಾಗಿ ಅಲೆದಾಟ: ಸರಕಾರದ ಸವಲತ್ತುಗಳಿಂದ ವಂಚಿತವಾಗಿರುವ ಭೋವಿ ವಡ್ಡರ ಜನಾಂಗ

August 12, 2023

ಅನ್ನಪೂರ್ಣ ಕ್ರೆಡಿಟ್ ಸೌಹಾರ್ದ ಸಹಕಾರಿಯ ವತಿಯಿಂದ ಅನ್ನಸಂತರ್ಪಣೆ

ಅನ್ನಪೂರ್ಣ ಕ್ರೆಡಿಟ್ ಸೌಹಾರ್ದ ಸಹಕಾರಿಯ ವತಿಯಿಂದ ಅನ್ನಸಂತರ್ಪಣೆ

August 26, 2023

ಅಗಸೂರಿನಲ್ಲಿ ಶ್ರಮದಾನ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ  ವಾಗ್ದಾನ

ಅಗಸೂರಿನಲ್ಲಿ ಶ್ರಮದಾನ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ  ವಾಗ್ದಾನ

September 17, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy