TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಶಾಸಕ ಸತೀಶ ಸೈಲಗೆ ಬಿಗ್  ರಿಲೀಫ್ : ಮುಡಿ ನೀಡಿ ಹರಕೆ ಒಪ್ಪಿಸಿದ ಅಭಿಮಾನಿ

Nov 21, 2024 | ವಿಶೇಷ |

ಶಾಸಕ ಸತೀಶ ಸೈಲಗೆ ಬಿಗ್  ರಿಲೀಫ್ : ಮುಡಿ ನೀಡಿ ಹರಕೆ ಒಪ್ಪಿಸಿದ ಅಭಿಮಾನಿ

ಶಾಸಕ ಸತೀಶ ಸೈಲಗೆ ಬಿಗ್  ರಿಲೀಫ್ :

ಮುಡಿ ನೀಡಿ ಹರಕೆ ಒಪ್ಪಿಸಿದ ಅಭಿಮಾನಿ

ದಿನಕರ ನಾಯ್ಕ. ಅಲಗೇರಿ.

ಅಂಕೋಲಾ : ಶಾಸಕ ಸತೀಶ ಸೈಲ ಅವರಿಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್ ದೊರೆತ ಹಿನ್ನಲೆಯಲ್ಲಿ ಅವರ ಅಪ್ಪಟ ಅಭಿಮಾನಿ ಅವರ್ಸಾ ದಂಡೇಭಾಗದ ಗಣಪತಿ ನಾಯ್ಕ. ಅವರು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಗೆ ತನ್ನ ಮುಡಿ ನೀಡಿ ಹಾಗೂ ಅನ್ನದಾನ ಮಾಡಿ ಹರಕೆ ಒಪ್ಪಿಸಿ ವಾಪಾಸ್ಸಾಗಿದ್ದಾರೆ.

 ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಶಾಸಕ ಸತೀಶ ಸೈಲ ಅವರ ಕಷ್ಟ ಕೂಡಲೆ ನಿವಾರಣೆಯಾಗಿ, ಜನತೆಯ ಸೇವೆಗೆ ಲಭ್ಯರಾದಲ್ಲಿ ಬೈಕ್ ಮೂಲಕ ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥ ಸ್ವಾಮಿಗೆ ತನ್ನ ಮುಡಿ ಹಾಗೂ ಅನ್ನದಾನ ಮಾಡುತ್ತೇನೆ ಎಂದು ಅವರ್ಸಾ ದಂಡೇಭಾಗದ ಗಣಪತಿ ನಾಯ್ಕ ಅವರು ಹರಕೆ ಕಟ್ಟಿಕೊಂಡಿದ್ದರು.

ಶಾಸಕ ಸತೀಶ ಸೈಲ ಅವರಿಗೆ ಜನಪ್ರತಿಧಿಗಳ ನ್ಯಾಯಾಲಯ ನೀಡಿದ ಶಿಕ್ಷೆಯ ತೀರ್ಪನ್ನು ಅಮಾನತನಲ್ಲಿಟ್ಟ ಹೈಕೋರ್ಟ್ ಆದೇಶದಿಂದ ಸಂತಸಗೊAಡ ಗÀಣಪತಿ ನಾಯ್ಕ ಅವರು ಹರಕೆ ಒಪ್ಪಿಸಿ ಧನ್ಯತೆ ಮರೆದಿದ್ದಾರೆ. ಧರ್ಮಸ್ಥಳದ ಪ್ರಸಾದವನ್ನು ಗಣಪತಿ ನಾಯ್ಕ ಅವರಿಂದ ಪಡೆದ ಶಾಸಕ ಸತೀಶ ಸೈಲ ಅವರು ಆತ್ಮೀಯತೆಯಿಂದ ಅಪ್ಪಿಕೊಂಡು ಅಭಿಮಾನಿಯ ಭಾವುಕತೆಗೆ ಬೆರಗಾಗಿದ್ದಾರೆ.

Share:

Rate:

Previousಯಕ್ಷಲೋಕದ ಬೆಳಕು ಅವರ್ಸಾದ ಪ್ರೀತಂ ನಾಯ್ಕ
Nextಕೋಳಿ ಅಂಕದ ಮೇಲೆ ಪೊಲೀಸ್ ದಾಳಿ : ಐವರು ಆರೋಪಿಗಳ ಬಂಧನ

Related Posts

ಜಲದಿಗ್ಬಂಧನಕ್ಕೊಳಗಾಗಿ ಕಾಲು ಕಡಿದುಕೊಂಡವನ ಗೋಳಾಟ

ಜಲದಿಗ್ಬಂಧನಕ್ಕೊಳಗಾಗಿ ಕಾಲು ಕಡಿದುಕೊಂಡವನ ಗೋಳಾಟ

August 25, 2023

ಅಂಕೋಲಾದ‌ ಮಣ್ಣಿನ ಮಗ ಎಸಿಪಿ ರವೀಶ ನಾಯಕರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪುರಸ್ಕಾರ

ಅಂಕೋಲಾದ‌ ಮಣ್ಣಿನ ಮಗ ಎಸಿಪಿ ರವೀಶ ನಾಯಕರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪುರಸ್ಕಾರ

August 14, 2024

ಮಕ್ಕಳ ಮೇಲೆ ಒತ್ತಡ ಸರಿಯಲ್ಲ : ಪಿಎಸೈಪ್ರೀಯಾಂಕಾ

ಮಕ್ಕಳ ಮೇಲೆ ಒತ್ತಡ ಸರಿಯಲ್ಲ : ಪಿಎಸೈಪ್ರೀಯಾಂಕಾ

December 6, 2023

ಯಡೋಗಾದಲ್ಲಿ ಶ್ರೀ ಶಿವಪ್ರತಿಷ್ಠಾನದಿಂದ ಭಂಡಾರ ಕಾರ್ಯಕ್ರಮ.

ಯಡೋಗಾದಲ್ಲಿ ಶ್ರೀ ಶಿವಪ್ರತಿಷ್ಠಾನದಿಂದ ಭಂಡಾರ ಕಾರ್ಯಕ್ರಮ.

June 19, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy