TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ : ಐವರು ಆರೋಪಿಗಳ ಬಂಧನ

Nov 25, 2024 | ಅಪರಾಧ |

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ : ಐವರು ಆರೋಪಿಗಳ ಬಂಧನ

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ : ಐವರು ಆರೋಪಿಗಳ ಬಂಧನ

ಪ್ರಕರಣದಿಂದ ಸೇಫ್ ಕಮಲಣ್ಣ

ಗೋಕರ್ಣ : ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ವೇಳೆ ಗೋಕರ್ಣದ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿ, ಜೂಜಾಟಕ್ಕೆ ಬಳಸಿದ್ದ ಪರಿಕರ ಮತ್ತು ಬೈಕ್‌ಗಳನ್ನು ವಶ ಪಡಿಸಿಕೊಂಡಿರುವ ಘಟನೆ ಪತಂಗ್ ಬೀಚ್ ರೆಸಾರ್ಟ ಹಿಂಬದಿಯ ಸಮುದ್ರದ ದಡದ ಪ್ರದೇಶದಲ್ಲಿ ನಡೆದಿದೆ.

 ಹೊನ್ನಾವರ ಕೋಳಿಗದ್ದೆಯ ಕವಲಕ್ಕಿಯ ನಿವಾಸಿ ವಿನಾಯಕ ರಾಮಾ ನಾಯ್ಕ, ಪ್ರಾಯ:- 38 ವರ್ಷ, ಕುಮಟಾದ ಶಶಿಹಿತ್ತಲಿನ ಕೋಳಿಗದ್ದೆಯ ನಿವಾಸಿ ಈಶ್ವರ ಸುಬ್ರಾಯ ಭಂಡಾರಿ, ಅಂಕೋಲಾದ ಹೊನ್ನೇಕೇರಿಯ ಸಂಜಯ ರಾಕು ನಾಯ್ಕ, ಅಂಕೋಲಾದ ಕೇಣಿಯ ಪ್ರಮೋದ ಗಣಪತಿ ಬಂಟ, ಅಂಕೋಲಾದ ಹೊನ್ನೇಕೇರಿಯ ಗೌರೀಶ ಸುರೇಶ ನಾಯ್ಕ ಘಟನಾ ಸ್ಥಳದಲ್ಲಿ ಸಿಕ್ಕ ಬಂಧಿತ ಆರೋಪಿಗಳಾಗಿದ್ದಾರೆ.

 ಪೊಲೀಸರು 8 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣದಲ್ಲಿ ಬಾಗಿಯಾದ ಇನ್ನಿತರ ಆರೋಪಿಗಳ ಪತ್ತಗೆ ಬಲೆ ಬೀಸಿದ್ದಾರೆ. 9940 ರೂ ನಗದು ಹಾಗೂ 3 ಅಂಕಕ್ಕೆ ಬಳಸಿದ ಹುಂಜಗಳು, 2 ಕೋಳಿ ಕತ್ತಿಯನ್ನು ವಶಪಡಿಸಿಕೊಂಡಿದ್ದಾರೆ.

ಕೋಳಿ ಅಂಕ ನಡೆಸುತ್ತಿದ್ದ ಮೂಲ ಆರೋಪಿ ಕಮಲಣ್ಣನನ್ನು ಪ್ರಕರಣದಿಂದ ಕೈ ಬಿಟ್ಟು ಬಲಿ ಬಕ್ರಾ ಅಂಕೋಲಾ ಹಾಗೂ ಕುಮಟಾ, ಹೊನ್ನಾವರಕಾ ಚೊಕ್ರಾ ಎನ್ನುವಂತೆ ಇತರೆ ಆರೋಪಿಗಳನ್ನು ಬಂಧಿಸಿ ಕಾನೂನಿನ ಕುಣಿಕೆಗೆ ಸೇರಿಸಿರುವದು ಕೂಡ ಆರೋಪಗಳು ಕೂಡ ಕೇಳಿ ಬಂದಿದೆ.

 ಸಿಪಿಐ ವಸಂತ ಆಚಾರಿ ನೇತ್ರತ್ವದಲ್ಲಿ ದಾಳಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

Share:

Rate:

Previousಶಾಸಕ ಸತೀಶ ಸೈಲಗೆ ಬಿಗ್  ರಿಲೀಫ್ : ಮುಡಿ ನೀಡಿ ಹರಕೆ ಒಪ್ಪಿಸಿದ ಅಭಿಮಾನಿ
Next32 ವರ್ಷದ ನಂತರ ವಿಚ್ಛೇಧನ ಕೇಳಲು ಮುಂದಾದ ಪತ್ನಿ

Related Posts

ಅಸಭ್ಯವಾಗಿ ವರ್ತಿಸಿದ ಮಾವನ ವಿರುದ್ದ ಪ್ರಕರಣ ದಾಖಲಿಸಿದ ಸೊಸೆ

ಅಸಭ್ಯವಾಗಿ ವರ್ತಿಸಿದ ಮಾವನ ವಿರುದ್ದ ಪ್ರಕರಣ ದಾಖಲಿಸಿದ ಸೊಸೆ

April 6, 2024

ಪತ್ನಿ  ನಾಪತ್ತೆ : ಹುಡುಕಿಕೊಡುವಂತೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಪತಿ

ಪತ್ನಿ ನಾಪತ್ತೆ : ಹುಡುಕಿಕೊಡುವಂತೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಪತಿ

September 18, 2024

ಅಂಕೋಲಾ ಬಸ್ ನಿಲ್ದಾನದಲ್ಲಿ ಮರಕ್ಕೆ ಗುದ್ದಿದ ಬಸ್ : 14 ಪ್ರಯಾಣಿಕರಿಗೆ ಗಾಯ

ಅಂಕೋಲಾ ಬಸ್ ನಿಲ್ದಾನದಲ್ಲಿ ಮರಕ್ಕೆ ಗುದ್ದಿದ ಬಸ್ : 14 ಪ್ರಯಾಣಿಕರಿಗೆ ಗಾಯ

September 12, 2023

ವಾಕಿಂಗ್‌ಗೆ ತೆರಳಿದಾಗ ವಾಹನ ಬಡಿದು ಸಾವು

ವಾಕಿಂಗ್‌ಗೆ ತೆರಳಿದಾಗ ವಾಹನ ಬಡಿದು ಸಾವು

January 15, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy