TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ : ಐವರು ಆರೋಪಿಗಳ ಬಂಧನ

Nov 25, 2024 | ಅಪರಾಧ |

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ : ಐವರು ಆರೋಪಿಗಳ ಬಂಧನ

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ : ಐವರು ಆರೋಪಿಗಳ ಬಂಧನ

ಪ್ರಕರಣದಿಂದ ಸೇಫ್ ಕಮಲಣ್ಣ

ಗೋಕರ್ಣ : ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ವೇಳೆ ಗೋಕರ್ಣದ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿ, ಜೂಜಾಟಕ್ಕೆ ಬಳಸಿದ್ದ ಪರಿಕರ ಮತ್ತು ಬೈಕ್‌ಗಳನ್ನು ವಶ ಪಡಿಸಿಕೊಂಡಿರುವ ಘಟನೆ ಪತಂಗ್ ಬೀಚ್ ರೆಸಾರ್ಟ ಹಿಂಬದಿಯ ಸಮುದ್ರದ ದಡದ ಪ್ರದೇಶದಲ್ಲಿ ನಡೆದಿದೆ.

 ಹೊನ್ನಾವರ ಕೋಳಿಗದ್ದೆಯ ಕವಲಕ್ಕಿಯ ನಿವಾಸಿ ವಿನಾಯಕ ರಾಮಾ ನಾಯ್ಕ, ಪ್ರಾಯ:- 38 ವರ್ಷ, ಕುಮಟಾದ ಶಶಿಹಿತ್ತಲಿನ ಕೋಳಿಗದ್ದೆಯ ನಿವಾಸಿ ಈಶ್ವರ ಸುಬ್ರಾಯ ಭಂಡಾರಿ, ಅಂಕೋಲಾದ ಹೊನ್ನೇಕೇರಿಯ ಸಂಜಯ ರಾಕು ನಾಯ್ಕ, ಅಂಕೋಲಾದ ಕೇಣಿಯ ಪ್ರಮೋದ ಗಣಪತಿ ಬಂಟ, ಅಂಕೋಲಾದ ಹೊನ್ನೇಕೇರಿಯ ಗೌರೀಶ ಸುರೇಶ ನಾಯ್ಕ ಘಟನಾ ಸ್ಥಳದಲ್ಲಿ ಸಿಕ್ಕ ಬಂಧಿತ ಆರೋಪಿಗಳಾಗಿದ್ದಾರೆ.

 ಪೊಲೀಸರು 8 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣದಲ್ಲಿ ಬಾಗಿಯಾದ ಇನ್ನಿತರ ಆರೋಪಿಗಳ ಪತ್ತಗೆ ಬಲೆ ಬೀಸಿದ್ದಾರೆ. 9940 ರೂ ನಗದು ಹಾಗೂ 3 ಅಂಕಕ್ಕೆ ಬಳಸಿದ ಹುಂಜಗಳು, 2 ಕೋಳಿ ಕತ್ತಿಯನ್ನು ವಶಪಡಿಸಿಕೊಂಡಿದ್ದಾರೆ.

ಕೋಳಿ ಅಂಕ ನಡೆಸುತ್ತಿದ್ದ ಮೂಲ ಆರೋಪಿ ಕಮಲಣ್ಣನನ್ನು ಪ್ರಕರಣದಿಂದ ಕೈ ಬಿಟ್ಟು ಬಲಿ ಬಕ್ರಾ ಅಂಕೋಲಾ ಹಾಗೂ ಕುಮಟಾ, ಹೊನ್ನಾವರಕಾ ಚೊಕ್ರಾ ಎನ್ನುವಂತೆ ಇತರೆ ಆರೋಪಿಗಳನ್ನು ಬಂಧಿಸಿ ಕಾನೂನಿನ ಕುಣಿಕೆಗೆ ಸೇರಿಸಿರುವದು ಕೂಡ ಆರೋಪಗಳು ಕೂಡ ಕೇಳಿ ಬಂದಿದೆ.

 ಸಿಪಿಐ ವಸಂತ ಆಚಾರಿ ನೇತ್ರತ್ವದಲ್ಲಿ ದಾಳಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

Share:

Rate:

Previousಶಾಸಕ ಸತೀಶ ಸೈಲಗೆ ಬಿಗ್  ರಿಲೀಫ್ : ಮುಡಿ ನೀಡಿ ಹರಕೆ ಒಪ್ಪಿಸಿದ ಅಭಿಮಾನಿ
Next32 ವರ್ಷದ ನಂತರ ವಿಚ್ಛೇಧನ ಕೇಳಲು ಮುಂದಾದ ಪತ್ನಿ

Related Posts

ಅವರ್ಸಾ ಮಾರುಕಟ್ಟೆಯಲ್ಲಿ ಹೆಚ್ಚಿನ ಕರವಸೂಲಿ- ಹೊನ್ನಪ್ಪ ನಾಯಕ ಆರೋಪ

ಅವರ್ಸಾ ಮಾರುಕಟ್ಟೆಯಲ್ಲಿ ಹೆಚ್ಚಿನ ಕರವಸೂಲಿ- ಹೊನ್ನಪ್ಪ ನಾಯಕ ಆರೋಪ

July 9, 2022

ನೇಣಿಗೆ ಶರಣಾದ ಅಗಸೂರಿನ ಬಾಲಚಂದ್ರ ನಾಯಕ

ನೇಣಿಗೆ ಶರಣಾದ ಅಗಸೂರಿನ ಬಾಲಚಂದ್ರ ನಾಯಕ

February 26, 2024

15 ಪ್ರಕರಣಗಳಲ್ಲಿ ವಶಪಡಿಸಿಕೊಂಡ 1.75 ಲಕ್ಷ ರೂ ಬೆಲೆಯ ಮದ್ಯನಾಶ

15 ಪ್ರಕರಣಗಳಲ್ಲಿ ವಶಪಡಿಸಿಕೊಂಡ 1.75 ಲಕ್ಷ ರೂ ಬೆಲೆಯ ಮದ್ಯನಾಶ

August 12, 2022

ಅಂಕೋಲಾದಲ್ಲಿ ನಡೆದ ಆತ್ಮಹತ್ಯೆ ಪ್ರಕರಣವೊಂದಕ್ಕೆ ಮರುಜೀವ :

ಅಂಕೋಲಾದಲ್ಲಿ ನಡೆದ ಆತ್ಮಹತ್ಯೆ ಪ್ರಕರಣವೊಂದಕ್ಕೆ ಮರುಜೀವ :

July 14, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy