TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಹೃದಯಾಘಾತದಿಂದ ಕ್ರಿಯಾಶೀಲ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ ನಿಧನ

Dec 19, 2024 | ವಿಶೇಷ |

ಹೃದಯಾಘಾತದಿಂದ ಕ್ರಿಯಾಶೀಲ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ ನಿಧನ

ಹೃದಯಾಘಾತದಿಂದ ಕ್ರಿಯಾಶೀಲ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ ನಿಧನ

ಅಂಕೋಲಾ : ಸಮಾಜಮುಖಿ ವ್ಯಕ್ತಿತ್ವದ ಹೆಸರಾಂತ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ (70) ಅವರು ಗುರುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

 ಪತ್ನಿಯನ್ನು ಅಗಲಿದ್ದ ಪ್ರಕಾಶ ಕುಂಜಿ ಅವರು ಮನೆಯಲ್ಲಿ ಬಬ್ಬರೆ ಇರುತ್ತಿದ್ದರು. ಗುರುವಾರ ಮದ್ಯಾಹ್ನ 1-30 ರ ಸುಮಾರಿಗೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಗೃತಿಯ ಚಿರಸ್ಮರಣೆ :

ಶೈಕ್ಷಣಿಕ ಕ್ಷೇತ್ರದಲ್ಲಿ ಮಾದರಿಯಾಗಿದ್ದ ಪ್ರಕಾಶ ಕುಂಜಿ, ನಿವೃತ್ತಿಯ ನಂತರವೂ ಸಮಾಜಮುಖಿ ಚಟುವಟಿಕೆಗಳಲ್ಲಿ ಶ್ರಮಿಸಿದರು. ಹಲವು ಸಂಘಟನೆಗಳಲ್ಲಿ ಪ್ರಮುಖ ಪಾತ್ರವಹಿಸಿ, ಕೋಮು ಸೌಹಾರ್ದತೆಯನ್ನು ಉತ್ತೇಜಿಸುವ ಮೂಲಕ ಎಲ್ಲರ ಪ್ರೀತಿ ಮತ್ತು ವಿಶ್ವಾಸಕ್ಕೆ ಪಾತ್ರರಾಗಿದ್ದರು. ಅವರ ಆದರ್ಶ ನಿಲುವುಗಳು ಮತ್ತು ಸಹೃದಯತನವು ಜನರಲ್ಲಿ ಅಪಾರ ಪ್ರಭಾವ ಬೀರಿದ್ದವು.

ಮೃತರು ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರ ಅಗಲಿಕೆ ಸಾಂಸ್ಕೃತಿಕ, ಶೈಕ್ಷಣಿಕ, ಮತ್ತು ಸಾಮಾಜಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ನಾಯಕ ತಿಳಿಸಿದ್ದಾರೆ.

Share:

Rate:

Previousಹೊಸಕಂಬಿ ಬಳಿ ಅಕ್ರಮವಾಗಿ ಡಿಸೈಲ ಇಳಿಸುವ ವಿಚಾರದಲ್ಲಿ ದಿನಕ್ಕೊಂದು ಗಲಾಟೆ
Nextಅಂಕೋಲಾದಲ್ಲಿ ಬಿಂದಾಸ್ ಆಗಿ ತೆರದುಕೊಂಡ ಕುಟಕುಟಿ

Related Posts

ಅಂಕೋಲಾದ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅಧಿಕಾರ ಸ್ವೀಕಾರ

ಅಂಕೋಲಾದ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅಧಿಕಾರ ಸ್ವೀಕಾರ

September 7, 2024

ಚಂದ್ರಯಾನ – 3 ಯಶಸ್ಸಿ : ಕೆಎಲ್‌ಇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಭ್ರಮಾಚರಣೆ

ಚಂದ್ರಯಾನ – 3 ಯಶಸ್ಸಿ : ಕೆಎಲ್‌ಇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಭ್ರಮಾಚರಣೆ

August 24, 2023

ಅಗಸೂರಿನಲ್ಲಿ ಶ್ರಮದಾನ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ  ವಾಗ್ದಾನ

ಅಗಸೂರಿನಲ್ಲಿ ಶ್ರಮದಾನ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ  ವಾಗ್ದಾನ

September 17, 2023

ಶ್ರೀ ಹೋಲೆವೆಟರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಲಗೇರಿಯ ನೂತನ ಅಧ್ಯಕ್ಷರಾಗಿ ಅಶೋಕ ರಾಮಚಂದ್ರ ನಾಯ್ಕ ಹಾಗೂ  ಕಾರ್ಯದರ್ಶಿಯಾಗಿ ಚಂದನ ಪಂಥ ಆಯ್ಕೆ

ಶ್ರೀ ಹೋಲೆವೆಟರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಲಗೇರಿಯ ನೂತನ ಅಧ್ಯಕ್ಷರಾಗಿ ಅಶೋಕ ರಾಮಚಂದ್ರ ನಾಯ್ಕ ಹಾಗೂ ಕಾರ್ಯದರ್ಶಿಯಾಗಿ ಚಂದನ ಪಂಥ ಆಯ್ಕೆ

August 31, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy