TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ

Jan 9, 2025 | ವಿಶೇಷ |

ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ

ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ

ಅಂಕೋಲಾ ; ಕ್ರೀಯಾಶೀಲ ತರುಣ ಹಟ್ಟಿಕೇರಿಯ ಮಂಜುನಾಥ ಕೃಷ್ಣ ನಾಯ್ಕ ಅವರು ಅವರ್ಸಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಪೂರ್ವಿ ಪಾಂಡುರ0ಗ ನಾಯ್ಕ ಆಯ್ಕೆಯಾಗಿದ್ದಾರೆ.

ತನ್ನದೇ ಆದ ಸ್ನೇಹಿತರ ಬಳಗ ಹಾಗೂ ಸಾಮಾಜಿಕ ಚಟುವಟಿಕೆಯ ಮೂಲಕ ಗುರುತಿಸಿಕೊಂಡಿರುವ ಉದ್ಯಮಿ ಮಂಜುನಾಥ ನಾಯ್ಕ ಅವರು ಸಾಕಷ್ಟು ಸ್ಥಿತಿವಂತರು ಆಗಿದ್ದರು ಸಹ ತನ್ನ ಮಗನನ್ನು ಕನ್ನಡ ಶಾಲೆಗೆ ಸೇರಿಸುವ ಮೂಲಕ ಕನ್ನಡತನ ಭಾಷಾಭಿಮಾನ ಮರೆದು ಮಾದರಿಯಾಗಿದ್ದಾರೆ.

ಮಂಜುನಾಥ ನಾಯ್ಕ ಅವರು ಅವರ್ಸಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವದು ಶಾಲೆಯ ಅಭಿವೃದ್ಧಿಗೂ ಸಹ ಇನ್ನಷ್ಟು ವೇಗ ದೊರೆಯುವದು ಖಂಡಿತ ಎನ್ನುವದು ನಾಗರಿಕರ ಅಭಿಲಾಸೆಯು ಆಗಿದೆ.

ಮಂಜುನಾಥ ನಾಯ್ಕ ಅವರು ಶಾಲಾಬಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವದು ಅವರ ಆಪ್ತ ಸ್ನೇಹಿತರ ಬಳಗದಲ್ಲಿ ಹರ್ಷಕ್ಕೆ ಕಾರಣವಾಗಿದೆ. ಶಾಸಕ ಸತೀಶ ಸೈಲ ಹಾಗೂ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಮಂಜುನಾಥ ಅವರಿಗೆ ಶುಭ ಹಾರೈಸಿ ಅಭಿನಂದಿಸಿದ್ದಾರೆ.

Share:

Rate:

Previousಅಂಕೋಲಾದಲ್ಲಿ ಮಹಿಳೆಯರಲ್ಲಿ ಹೆಚ್ಚಿದ ಜಿಮ್ ಕ್ರೇಜ್ :
Next ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು

Related Posts

ಅಲಗೇರಿ ಪ್ರಾಥಮಿಕ ಶಾಲೆಯಲ್ಲಿ ವಿಜೃಭಣೆಯ ಸ್ವಾತಂತ್ರೋತ್ಸವ: ಕನ್ನಡ ಶಾಲೆ ಉತ್ತೇಜಿಸಲು ದಾನಿಗಳಿಂದ ಹರಿದು ಬಂದ ಸಹಕಾರ

ಅಲಗೇರಿ ಪ್ರಾಥಮಿಕ ಶಾಲೆಯಲ್ಲಿ ವಿಜೃಭಣೆಯ ಸ್ವಾತಂತ್ರೋತ್ಸವ: ಕನ್ನಡ ಶಾಲೆ ಉತ್ತೇಜಿಸಲು ದಾನಿಗಳಿಂದ ಹರಿದು ಬಂದ ಸಹಕಾರ

August 18, 2023

ಅಗಸೂರಿನಲ್ಲಿ ಶ್ರಮದಾನ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ  ವಾಗ್ದಾನ

ಅಗಸೂರಿನಲ್ಲಿ ಶ್ರಮದಾನ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ  ವಾಗ್ದಾನ

September 17, 2023

ಸೇಲ್ಪಿ ತೆಗೆಯುತ್ತಿದ್ದ ವೇಳೆ ಮೊಸಳೆ ಪ್ರತ್ಯಕ್ಷ : ಮೂರ್ಚೆ ಹೋದ ಯುವತಿ

ಸೇಲ್ಪಿ ತೆಗೆಯುತ್ತಿದ್ದ ವೇಳೆ ಮೊಸಳೆ ಪ್ರತ್ಯಕ್ಷ : ಮೂರ್ಚೆ ಹೋದ ಯುವತಿ

August 24, 2023

ಯುವತಿ ಸ್ನಾನ ಮಾಡುವ ದೃಶ್ಯ ಸೆರೆ ಹಿಡಿಯುತ್ತಿವದನ ಬಂಧನ

ಯುವತಿ ಸ್ನಾನ ಮಾಡುವ ದೃಶ್ಯ ಸೆರೆ ಹಿಡಿಯುತ್ತಿವದನ ಬಂಧನ

October 27, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy