TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ರಾಷ್ಟ್ರಪತಿ ಪದಕಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಜಯರಾಜ್ ಹೆಚ್ ಆಯ್ಕೆ

Jan 25, 2025 | Uncategorized |

ರಾಷ್ಟ್ರಪತಿ ಪದಕಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಜಯರಾಜ್ ಹೆಚ್ ಆಯ್ಕೆ

ರಾಷ್ಟ್ರಪತಿ ಪದಕಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಜಯರಾಜ್ ಹೆಚ್ ಆಯ್ಕೆ

ರಾಘು ಕಾಕರಮಠ.

ಅಂಕೋಲಾದ ಹೆಮ್ಮೆಯಾಗಿರುವ ಬೆಂಗಳೂರು ಸಿಟಿ ಗೋವಿಂದಪುರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಯರಾಜ್ ಎಚ್ ಅವರು ತಮ್ಮ ಅಮೋಘ ಸೇವಾ ಹಾದಿಗೆ ಮತ್ತೊಂದು ಚಿಲುಮೆ ಸೇರಿಸಿದ್ದಾರೆ. ಜನಪರ ಕಾರ್ಯ, ದಕ್ಷತೆ, ಮತ್ತು ಪ್ರಾಮಾಣಿಕತೆಗೆ ಹೆಸರಾಗಿರುವ ಜಯರಾಜ್ ಅವರನ್ನು ಅತ್ಯುತ್ತಮ ಸೇವೆಗೆ ಕೊಡ ಮಾಡುವ ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಶಿವಮೊಗ್ಗ ನಗರದಲ್ಲಿ ರೌಢಿಸಂ ವಿರುದ್ಧ ಕೈಗೊಂಡ ದಿಟ್ಟ ಕಾನೂನು ಕ್ರಮಗಳನ್ನು ಗುರುತಿಸಿ ರಾಜ್ಯ ಸರ್ಕಾರ 2015 ಸಾಲಿನಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಿ ಗೌರವಿಸಿತ್ತು.

ತನ್ನ ವೃತ್ತಿಜೀವನದಲ್ಲಿ ನಿರಂತರ ಪರಿಶ್ರಮ, ಶಿಸ್ತಿನ ಕೆಲಸ, ಮತ್ತು ಜನಸಾಮಾನ್ಯರ ಆಶಯಗಳಿಗೆ ಸ್ಪಂದಿಸುತ್ತಾ, ಸಮಾಜಕ್ಕೆ ಮಹತ್ತರ ಕೊಡುಗೆ ನೀಡಿದ ಜಯರಾಜ್ ಅವರಿಗೆ ರಾಷ್ಟ್ರ ಮಟ್ಟದ ಈ ಗೌರವ ಲಭಿಸಿರುವುದು ಅಂಕೋಲಾ ಸೇರಿದಂತೆ ಕನ್ನಡಿಗರ ಹೆಮ್ಮೆ ಹೆಚ್ಚಿಸಿದೆ. ಜಯರಾಜ್ ಅವರು ಕೇವಲ ಒಂದು ಪೊಲೀಸ್ ಅಧಿಕಾರಿ ಮಾತ್ರವಲ್ಲ, ಜನರ ನಂಬಿಕೆಗೆ ಪಾತ್ರರಾಗಿರುವ ಸಾಂಸ್ಕೃತಿಕ ರಾಯಭಾರಿಯಂತಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾಗಿರುವ ಜಯರಾಜ್ ಅವರು ತಮ್ಮ ಕರ್ತವ್ಯ ನಿಷ್ಠೆಯಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆಗಾಗಿ ಹಲವಾರು ಮಹತ್ವದ ಕಾರ್ಯಗಳನ್ನು ಕೈಗೊಂಢಿದ್ದಾರೆ. ಜನರು ಅನುಭವಿಸುವ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ದೌರ್ಜನ್ಯಗಳನ್ನು ಕಠಿಣವಾಗಿ ಎದುರಿಸುವ ಮತ್ತು ಜನಸಾಮಾನ್ಯರ ಹಿತಾಸಕ್ತಿಗೆ ಶ್ರಮಿಸುವ ಅಧಿಕಾರಿ ಎಂದು ಅವರು ಖ್ಯಾತಿ ಪಡೆದವದ್ದಾರೆ.

ಜಯರಾಜ್ ಅವರ ಅವರ ಈ ಸಾಧನೆಯು ವ್ಯಕ್ತಿಗತ ಕೀರ್ತಿಗೆ ಮಾತ್ರ ಸೀಮಿತವಾಗದೆ, ಕನ್ನಡದ ಪೊಲೀಸ್ ಇಲಾಖೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೆ ಎತ್ತಿದೆ. ಜಯರಾಜ್ ಅವರ ಅಪರೂಪದ ವ್ಯಕ್ತಿತ್ವಕ್ಕೆ ಸಂದ ರಾಷ್ಟçಪತಿ ಪದಕದ ಪ್ರಧಾನವು ದೆಹಲಿಯ ರಾಜಭವನದಲ್ಲಿ ನಡೆಯಲಿದೆ.

Share:

Rate:

Previous ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು
Nextಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಡಿಶ್ ಕೃಷ್ಣ ಇನ್ನಿಲ್ಲ

Related Posts

ವೃದ್ದ ದಂಪತಿಗಳ ಭೀಕರ ಕೊಲೆಗೈದ ಸುಖೇಶ ನಾಯಕ ಗ್ಯಾಂಗ್‌ಗೆ ಗಲ್ಲೋ..? ಅಥವಾ ಜೀವಾವಧಿಯೋ..? ಜನವರಿ 9 ರಂದು ತಿರ್ಪು

ವೃದ್ದ ದಂಪತಿಗಳ ಭೀಕರ ಕೊಲೆಗೈದ ಸುಖೇಶ ನಾಯಕ ಗ್ಯಾಂಗ್‌ಗೆ ಗಲ್ಲೋ..? ಅಥವಾ ಜೀವಾವಧಿಯೋ..? ಜನವರಿ 9 ರಂದು ತಿರ್ಪು

January 3, 2024

ಹಟ್ಟಿಕೇರಿ ಗ್ರಾಪಂ ವ್ಯಾಪ್ತಿಯ ಮೂಲಭೂತ ಸೌಕರ್ಯ ವಂಚಿತ ಕುಗ್ರಾಮಗಳಿಗೆ ರಸ್ತೆ ಸಂಪರ್ಕಕ್ಕೆ ಸೇತುವೆ ಮಾಡಿ ಕೊಡಲು ಶಾಸಕ ಸೈಲ್ ಗೆ ಮನವಿ

ಹಟ್ಟಿಕೇರಿ ಗ್ರಾಪಂ ವ್ಯಾಪ್ತಿಯ ಮೂಲಭೂತ ಸೌಕರ್ಯ ವಂಚಿತ ಕುಗ್ರಾಮಗಳಿಗೆ ರಸ್ತೆ ಸಂಪರ್ಕಕ್ಕೆ ಸೇತುವೆ ಮಾಡಿ ಕೊಡಲು ಶಾಸಕ ಸೈಲ್ ಗೆ ಮನವಿ

July 23, 2023

ಅಂಕೋಲಾಕ್ಕೂ ವ್ಯಾಪಿಸಿದ ವೇಶ್ಯಾವಾಟಿಕೆ ಜಾಲ : ಇಬ್ಬರು ಯುವತಿಯರ ರಕ್ಷಣೆ

ಅಂಕೋಲಾಕ್ಕೂ ವ್ಯಾಪಿಸಿದ ವೇಶ್ಯಾವಾಟಿಕೆ ಜಾಲ : ಇಬ್ಬರು ಯುವತಿಯರ ರಕ್ಷಣೆ

October 21, 2023

ಅಂಕೋಲಾದಲ್ಲಿ ಮಹಿಳೆಯರಲ್ಲಿ ಹೆಚ್ಚಿದ ಜಿಮ್ ಕ್ರೇಜ್ :

ಅಂಕೋಲಾದಲ್ಲಿ ಮಹಿಳೆಯರಲ್ಲಿ ಹೆಚ್ಚಿದ ಜಿಮ್ ಕ್ರೇಜ್ :

January 9, 2025

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy