TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ರಾಷ್ಟ್ರಪತಿ ಪದಕಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಜಯರಾಜ್ ಹೆಚ್ ಆಯ್ಕೆ

Jan 25, 2025 | Uncategorized |

ರಾಷ್ಟ್ರಪತಿ ಪದಕಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಜಯರಾಜ್ ಹೆಚ್ ಆಯ್ಕೆ

ರಾಷ್ಟ್ರಪತಿ ಪದಕಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಜಯರಾಜ್ ಹೆಚ್ ಆಯ್ಕೆ

ರಾಘು ಕಾಕರಮಠ.

ಅಂಕೋಲಾದ ಹೆಮ್ಮೆಯಾಗಿರುವ ಬೆಂಗಳೂರು ಸಿಟಿ ಗೋವಿಂದಪುರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಯರಾಜ್ ಎಚ್ ಅವರು ತಮ್ಮ ಅಮೋಘ ಸೇವಾ ಹಾದಿಗೆ ಮತ್ತೊಂದು ಚಿಲುಮೆ ಸೇರಿಸಿದ್ದಾರೆ. ಜನಪರ ಕಾರ್ಯ, ದಕ್ಷತೆ, ಮತ್ತು ಪ್ರಾಮಾಣಿಕತೆಗೆ ಹೆಸರಾಗಿರುವ ಜಯರಾಜ್ ಅವರನ್ನು ಅತ್ಯುತ್ತಮ ಸೇವೆಗೆ ಕೊಡ ಮಾಡುವ ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಶಿವಮೊಗ್ಗ ನಗರದಲ್ಲಿ ರೌಢಿಸಂ ವಿರುದ್ಧ ಕೈಗೊಂಡ ದಿಟ್ಟ ಕಾನೂನು ಕ್ರಮಗಳನ್ನು ಗುರುತಿಸಿ ರಾಜ್ಯ ಸರ್ಕಾರ 2015 ಸಾಲಿನಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಿ ಗೌರವಿಸಿತ್ತು.

ತನ್ನ ವೃತ್ತಿಜೀವನದಲ್ಲಿ ನಿರಂತರ ಪರಿಶ್ರಮ, ಶಿಸ್ತಿನ ಕೆಲಸ, ಮತ್ತು ಜನಸಾಮಾನ್ಯರ ಆಶಯಗಳಿಗೆ ಸ್ಪಂದಿಸುತ್ತಾ, ಸಮಾಜಕ್ಕೆ ಮಹತ್ತರ ಕೊಡುಗೆ ನೀಡಿದ ಜಯರಾಜ್ ಅವರಿಗೆ ರಾಷ್ಟ್ರ ಮಟ್ಟದ ಈ ಗೌರವ ಲಭಿಸಿರುವುದು ಅಂಕೋಲಾ ಸೇರಿದಂತೆ ಕನ್ನಡಿಗರ ಹೆಮ್ಮೆ ಹೆಚ್ಚಿಸಿದೆ. ಜಯರಾಜ್ ಅವರು ಕೇವಲ ಒಂದು ಪೊಲೀಸ್ ಅಧಿಕಾರಿ ಮಾತ್ರವಲ್ಲ, ಜನರ ನಂಬಿಕೆಗೆ ಪಾತ್ರರಾಗಿರುವ ಸಾಂಸ್ಕೃತಿಕ ರಾಯಭಾರಿಯಂತಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾಗಿರುವ ಜಯರಾಜ್ ಅವರು ತಮ್ಮ ಕರ್ತವ್ಯ ನಿಷ್ಠೆಯಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆಗಾಗಿ ಹಲವಾರು ಮಹತ್ವದ ಕಾರ್ಯಗಳನ್ನು ಕೈಗೊಂಢಿದ್ದಾರೆ. ಜನರು ಅನುಭವಿಸುವ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ದೌರ್ಜನ್ಯಗಳನ್ನು ಕಠಿಣವಾಗಿ ಎದುರಿಸುವ ಮತ್ತು ಜನಸಾಮಾನ್ಯರ ಹಿತಾಸಕ್ತಿಗೆ ಶ್ರಮಿಸುವ ಅಧಿಕಾರಿ ಎಂದು ಅವರು ಖ್ಯಾತಿ ಪಡೆದವದ್ದಾರೆ.

ಜಯರಾಜ್ ಅವರ ಅವರ ಈ ಸಾಧನೆಯು ವ್ಯಕ್ತಿಗತ ಕೀರ್ತಿಗೆ ಮಾತ್ರ ಸೀಮಿತವಾಗದೆ, ಕನ್ನಡದ ಪೊಲೀಸ್ ಇಲಾಖೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೆ ಎತ್ತಿದೆ. ಜಯರಾಜ್ ಅವರ ಅಪರೂಪದ ವ್ಯಕ್ತಿತ್ವಕ್ಕೆ ಸಂದ ರಾಷ್ಟçಪತಿ ಪದಕದ ಪ್ರಧಾನವು ದೆಹಲಿಯ ರಾಜಭವನದಲ್ಲಿ ನಡೆಯಲಿದೆ.

Share:

Rate:

Previous ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು
Nextಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಡಿಶ್ ಕೃಷ್ಣ ಇನ್ನಿಲ್ಲ

Related Posts

ಪುರಲಕ್ಕಿಬೇಣ ಹಾಗೂ ಕೆಪಿಟಿಸಿಎಲ್ ಎದರು ರಸ್ತೆಯಲ್ಲಿ  ಶ್ರಮದಾನ

ಪುರಲಕ್ಕಿಬೇಣ ಹಾಗೂ ಕೆಪಿಟಿಸಿಎಲ್ ಎದರು ರಸ್ತೆಯಲ್ಲಿ  ಶ್ರಮದಾನ

September 17, 2023

ಅಲಗೇರಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಂತೋಷ್ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಗೋವಿಂದ ಆಗೇರ ಜಯಭೇರಿ. ಕಾಂಗ್ರೆಸ್ ಗೆ ಅಭೂತಪೂರ್ವ ಮುನ್ನಡೆ: ಸೈಲ್ ಶುಭಾಶಯ

ಅಲಗೇರಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಂತೋಷ್ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಗೋವಿಂದ ಆಗೇರ ಜಯಭೇರಿ. ಕಾಂಗ್ರೆಸ್ ಗೆ ಅಭೂತಪೂರ್ವ ಮುನ್ನಡೆ: ಸೈಲ್ ಶುಭಾಶಯ

August 9, 2023

ಅಂಕೋಲಾದಲ್ಲಿ ಬಿಂದಾಸ್ ಆಗಿ ತೆರದುಕೊಂಡ ಕುಟಕುಟಿ

ಅಂಕೋಲಾದಲ್ಲಿ ಬಿಂದಾಸ್ ಆಗಿ ತೆರದುಕೊಂಡ ಕುಟಕುಟಿ

January 6, 2025

ಅಂಕೋಲಾ ತಾಲೂಕಿಗೆ ಮಾನ್ಯಾ ನಾಯ್ಕ ಪ್ರಥಮ

ಅಂಕೋಲಾ ತಾಲೂಕಿಗೆ ಮಾನ್ಯಾ ನಾಯ್ಕ ಪ್ರಥಮ

April 10, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy