TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಂಕೋಲಾದ ಸ್ವ ಸಹಾಯ ಸಂಘದ ಮಹಿಳೆಯರ ಹಣ ನುಂಗಿದ ವೆಂಕಟೇಶ ಮಜ್ಜಿಗುಡ್ಡಾ ಅರೆಸ್ಟ್ ..!

Feb 1, 2025 | Uncategorized, ಅಪರಾಧ, ವಿಶೇಷ |

ಅಂಕೋಲಾದ ಸ್ವ ಸಹಾಯ ಸಂಘದ ಮಹಿಳೆಯರ ಹಣ ನುಂಗಿದ ವೆಂಕಟೇಶ ಮಜ್ಜಿಗುಡ್ಡಾ ಅರೆಸ್ಟ್ ..!

ಅಂಕೋಲಾದ ಸ್ವ–ಸಹಾಯ ಸಂಘದ ಮಹಿಳೆಯರ ಹಣ ನುಂಗಿದ ವೆಂಕಟೇಶ ಮಜ್ಜಿಗುಡ್ಡಾ ಅರೆಸ್ಟ್ ..!

ಅಂಕೋಲಾ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಮ್ಯಾನೇಜರ್ ಆಗಿದ್ದ ವೆಂಕಟೇಶ ಮಜ್ಜಿಗುಡ್ಡಾ

ಅಂಕೋಲಾದ ಸ್ವ–ಸಹಾಯ ಸಂಘದ ಮಹಿಳೆಯರ ಹಣ ನುಂಗಿದ ವೆಂಕಟೇಶ ಮಜ್ಜಿಗುಡ್ಡಾ ಅರೆಸ್ಟ್ ..!

ಅಂಕೋಲಾ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಮ್ಯಾನೇಜರ್ ಆಗಿದ್ದ ವೆಂಕಟೇಶ ಮಜ್ಜಿಗುಡ್ಡಾ

ವರದಿ : ದಿನಕರ ನಾಯ್ಕ. ಅಲಗೇರಿ.

ಅಂಕೋಲಾ : ಸ್ತಿçà ಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿ, ಅದನ್ನು ಸಂಘದವರು ಮರು ಪಾವತಿ ಮಾಡಿದರೂ ಸಹ, ದಾಖಲೆಗಳಲ್ಲಿ ನಮೂದಿಸದೇ ಅಪರಾತಪರಾ ಮಾಡಿದ್ದ ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾಗಿದ್ದ ವೆಂಕಟೇಷ ಮಜ್ಜಿಗಡ್ಡಾ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಬಂಧಿಸಿ ನ್ಯಾಯಾಲಯ ಮುಂದೆ ಹಾಜರ ಪಡಿಸಿದ್ದಾರೆ.

          ಕಳೆದ ಒಂದುವರೆ ವರ್ಷದಿಂದ ತಲೆ ಮರೆಸಿಕೊಂಡಿದ್ದ ವೆಂಕಟೇಷ ಮಜ್ಜಿಗಡ್ಡಾ ಅವರನ್ನು (ಸಿಡಿಆರ್) ತಾಂತ್ರಿಕ ಸಾಕ್ಷಿಯ ಮೇರೆಗೆ ಸಿಐಡಿ ಅಧಿಕಾರಿಗಳು ಬಾಗಲಕೋಟೆಯಲ್ಲಿ ವಶಕ್ಕೆ ಪಡೆದು ಅಂಕೋಲಾದ ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದಾರೆ.

          ಹೆಚ್ಚಿನ ತನಿಖೆಗಾಗಿ ವೆಂಕಟೇಷ ಮಜ್ಜಿಗಡ್ಡಾ ಅವರು ನಮಗೆ ಬೇಕಾಗಿದೆ ಎಂದು ನ್ಯಾಯಾಧೀಶರ ಮುಂದೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. 

          ವೆಂಕಟೇಷ ಮಜ್ಜಿಗಡ್ಡಾ ಅವರ ಮೇಲಿದ್ದ ಆರೋಪವೇನು..?

ಸ್ತಿçà ಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿ, ಅದನ್ನು ಸಂಘದವರು ಮರು ಪಾವತಿ ಮಾಡಿದರೂ ಸಹ, ದಾಖಲೆಗಳಲ್ಲಿ ನಮೂದಿಸದೇ ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾಗಿದ್ದ ವೆಂಕಟೇಷ ಮಜ್ಜಿಗಡ್ಡಾ ನಮಗೆ ಮೋಸ ಮಾಡಿದ್ದಾರೆ ಎಂದು ಸಂಘದ ಮಹಿಳೆಯರು ಇವರ ವಿರುದ್ದ ಗಂಭೀರ ಆರೋಪ ಮಾಡಿದ್ದರು. ಹಾಗೆ ಬ್ಯಾಂಕಿನ ಇತರೆ ಸಿಬ್ಬಂದಿಗಳ ಐಡಿ ಬಳಸಿ ಬ್ಯಾಂಕ ಹಾಗೂ ಗ್ರಾಹಕರಿಗೆ ವಂಚಿಸಿರುವ ಬಗ್ಗೆ ದೂರು ಕೇಳಿ ಬಂದಿತ್ತು.

ಈ ವಿಚಾರಕ್ಕೆ ಸಂಬAದಿಸಿದAತೆ ಪರಿಶೀಲನೆ ನಡೆಸಿದ ಬ್ಯಾಂಕಿನ ಪ್ರಮುಖ ಅಧಿಕಾರಿಗಳ ತನಿಖಾ ತಂಡಕ್ಕೆ ತಪ್ಪು ಕಂಡು ಬಂದಿರುವ ಹಿನ್ನಲೆಯಲ್ಲಿ ಇವರನ್ನು ಸೇವೆಯಿಂದಲೆ ವಜಾಗೊಳಿಸಿ ಕೆನರಾ ಬ್ಯಾಂಕಿನ ರಾಜ್ಯ ಮುಖ್ಯ ಅಧಿಕಾರಿ ಆದೇಶ ಹೊರಡಿಸಿದ್ದರು.

Share:

Rate:

Previousಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಡಿಶ್ ಕೃಷ್ಣ ಇನ್ನಿಲ್ಲ
Nextಅಶ್ಲೀಲ ಸಂದೇಶ ಕಳುಹಿಸಿದ ಪುರೋಹಿತನ ಗ್ರಹಚಾರ ಬಿಡಿಸಲು ಪೊಲೀಸ್  ಠಾಣೆಯ ಮೆಟ್ಟಿಲೇರಿದ ಮಹಿಳೆ

Related Posts

ಸಾರಿಗೆ ಇಲಾಖೆಯ ಎಸ್.ಆರ್. ಬಂಟರಿಗೆ ಉತ್ತಮ ಸಿಬ್ಬಂದಿ ಪ್ರಶಸ್ತಿ

ಸಾರಿಗೆ ಇಲಾಖೆಯ ಎಸ್.ಆರ್. ಬಂಟರಿಗೆ ಉತ್ತಮ ಸಿಬ್ಬಂದಿ ಪ್ರಶಸ್ತಿ

August 16, 2023

ಕಾರವಾರದ ಕಿಮ್ಸ್ ನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದ ಅಂಕೋಲಾದ ಯುವತಿ ನಾಪತ್ತೆ

ಕಾರವಾರದ ಕಿಮ್ಸ್ ನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದ ಅಂಕೋಲಾದ ಯುವತಿ ನಾಪತ್ತೆ

November 17, 2023

ನಿವೃತ್ತಿ ಹೊಂದಿದ 11ಜನ ಅಧಿಕಾರಿ, ಸಿಬ್ಬಂದಿಗೆ ಸನ್ಮಾನ

ನಿವೃತ್ತಿ ಹೊಂದಿದ 11ಜನ ಅಧಿಕಾರಿ, ಸಿಬ್ಬಂದಿಗೆ ಸನ್ಮಾನ

June 10, 2022

ಕೇಣಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಬುಕ್ಕಿಯ ಮೇಲೆ ಪ್ರಕರಣ

ಕೇಣಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಬುಕ್ಕಿಯ ಮೇಲೆ ಪ್ರಕರಣ

June 24, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy