TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ

Jul 3, 2025 | ವಿಶೇಷ |

ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ

ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ

: ಎಸ್ಪಿ ನಾರಾಯಣ ಅವರ ದಾಳಿಗೆ ಬೆದರಿ ಪಲಾಯನ !

ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ

: ಎಸ್ಪಿ ನಾರಾಯಣ ಅವರ ದಾಳಿಗೆ ಬೆದರಿ ಪಲಾಯನ !

ಅಂಕೋಲಾ : ಅಕ್ರಮ ಇಸ್ಪೀಟ್ ಜೂಜಾಟಕ್ಕೆ ಉಕ ಪೊಲೀಸ್ ವರಿಷ್ಠಾಧಿಕಾರಿ ಎಮ್. ನಾರಾಯಣ ಅವರ ನೇತೃತ್ವದ ಖಾಕಿ ಪಡೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಜೂಜುಕೋರರು ನೆಲೆ ಕಳೆದುಕೊಳ್ಳುವಂತಾಗಿದೆ. ಇದರಿಂದಾಗಿ ಅಂಕೋಲಾ, ಕುಮಟಾ ಹಾಗೂ ಭಟ್ಕಳ ಪ್ರದೇಶಗಳಲ್ಲಿ ಜೂಜಾಟ ನಡೆಸುತ್ತಿದ್ದ ಜೂಜುಕೋರರು ಇದೀಗ ಕರ್ನಾಟಕದ ಗಡಿ ಪ್ರದೇಶವಾದ ನೆರೆಯ ಗೋವಾದ ರಾಜ್ಯದ ಪೊಳೆಂ ಭಾಗಕ್ಕೆ ವಲಸೆ ಹೋಗಿ ಅಡ್ಧೆ ಸ್ಥಾಪಿಸಿದ್ದು, ಎಸ್ಪಿ ನಾರಾಯಣ ದಕ್ಷತೆಗೆ ಹಿಡಿದ ಕನ್ನಡಿಯಂತಿದೆ.

ಈ ಮೊದಲು ಗೋಕರ್ಣದ ದೇವರಬಾವಿ, ಅಂಕೋಲಾದ ಬೆಳಸೆ, ಮಾರುಗದ್ದೆ, ಮಕ್ಕಿಗದ್ದೆ, ಹಾಗೂ ಹಿಚ್ಕಡ ಸೇರಿದಂತೆ ಹಲವಾರು ಕಡೆಗಳಲ್ಲಿ ಇಸ್ಪೀಟ್ ಜೂಜಾಟದ ಅಡ್ಡೆಗಳು ಬಿಂದಾಸ್ ನಡೆಯುತ್ತಿದ್ದು, ನೂರಾರು ಜೂಜುಕೋರರು ಇವುಗಳಲ್ಲಿ ಭಾಗವಹಿಸುತ್ತಿದ್ದರು. ಈ ಸಹಕಾರಕ್ಕೆ ಪ್ರತಿಫಲವಾಗಿ ಪೊಲೀಸರಿಗೂ ‘ಕಪ್ಪ ಕಾಣಿಕೆ‘ ರೂಪದಲ್ಲಿ ಪಾಲು ಸಂದಾಯವಾಗುತ್ತಿರುವದು ಕೂಡ ಸಾರ್ವಜನಿಕರಿಗೆ ಗುಟ್ಟಾಗಿ ಉಳಿದಿರುವ ಸಂಗತಿಯಾಗಿರಲಿಲ್ಲ.

ಆದರೆ ಎಮ್. ನಾರಾಯಣ ಅವರು ಉಕ ಜಿಲ್ಲಾ ಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ ನಂತರ ಈ ಚಿತ್ರಣ ಸಂಪೂರ್ಣ ಬದಲಾಗಿದೆ. ಅವರ ನೇತೃತ್ವದಲ್ಲಿ ಖಾಕಿ ಪಡೆ ನಡೆಸಿದ ಆಪರೇಷನಗಳಿಂದಾಗಿ ಜೂಜುಕೋರರ ದಂಧೆಗೆ ತಡೆಬಿದ್ದಿದ್ದು, ಜೂಜುಕೋರರಿಗೆ ಅಂಕೋಲಾ ಹಾಗೂ ಕುಮಟಾ ಪ್ರದೇಶಗಳಲ್ಲಿ ಅಡ್ಡೆ ನೆಲೆಸಲು ಅವಕಾಶವೇ ಸಿಕ್ಕಿಲ್ಲ.

ಜೂಜಾಟದ ಮಾಸ್ಟರಮೈಂಡ್ ಪಾಪಣ್ಣ ಹಾಗೂ ಮಾದನಗೇರಿಯ ಸುಧಾಕರ ಈ ದಂಧೆಯ ಪ್ರಮುಖ ರೂವಾರಿಗಳಾಗಿದ್ದು, ಅಂಕೋಲಾದಿAದ ಭಟ್ಕಳದವರೆಗೆ ವಿವಿಧ ಜೂಜುಕೋರರನ್ನು ಸೇರಿಸಿ, ಗೋವಾದ ಪೊಳೆಂ ಪ್ರದೇಶದಲ್ಲಿ ಜೂಜಾಟಕ್ಕೆ ಅವಕಾಶ ಕಲ್ಪಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಕ ಜಿಲ್ಲೆಯಿಂದ ಜೂಜುಕೋರರನ್ನು ಕರೆಯಿಸಿಕೊಳ್ಳುವ ಕಿರಾತಕರು :

ಗೋವಾದ ಪೊಳೆಂನಲ್ಲಿ ಸ್ಥಾಪಿತವಾಗಿರುವ ಈ ಜೀಜು ಅಡ್ಡೆಗೆ ಉಕ ಜಿಲ್ಲೆಯಿಂದ ಜೂಜುಕೋರರನ್ನು ಕರೆಯಿಸಿಕೊಂಡು ಎಲೆಯಾಟವನ್ನು ಕಳೆದ 1 ತಿಂಗಳಿAದ ನಡೆಸಲಾಗುತ್ತಿದೆ. ಬರುವ ಜೂಜುಕೋರರಿಗೆ ಕಾರಿನ ಬಾಡಿಗೆ ಹಣವನ್ನು ಸಂದಾಯ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

 ಎಸ್ಪಿ ನಾರಾಯಣ ಅವರ ಸಾಮಾಜಿಕ ಕಳಕಳಿಯು ಕಾರ್ಯಾಚರಣೆಯಿಂದಾಗಿ ಉಕ ಜಿಲ್ಲೆಯಲ್ಲಿ ಜನರು ನೆಮ್ಮದಿಯ ನಿಟ್ಟಿಸಿರು ಬಿಡುವಂತಾಗಿದೆ.

Share:

Rate:

Previousಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
Nextಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;

Related Posts

ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ವತಿಯಿಂದ ಶ್ರವಣಗೆ ಸನ್ಮಾನ

ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ವತಿಯಿಂದ ಶ್ರವಣಗೆ ಸನ್ಮಾನ

August 16, 2023

ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಪ್ರವೀಣಕುಮಾರ

ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಪ್ರವೀಣಕುಮಾರ

January 10, 2024

ಸುಕ್ರಜ್ಜಿಯ ಮಂಗಳೂರು ಆಸ್ಪತ್ರೆ ಪ್ರಯಾಣಕ್ಕೆ ನೆರವಾದ ರಾಮು ಅರ್ಗೇಕರ್

ಸುಕ್ರಜ್ಜಿಯ ಮಂಗಳೂರು ಆಸ್ಪತ್ರೆ ಪ್ರಯಾಣಕ್ಕೆ ನೆರವಾದ ರಾಮು ಅರ್ಗೇಕರ್

June 10, 2022

ಹಾವು ಕಚ್ಚಿ ಯುವಕ ಸಾವು

ಹಾವು ಕಚ್ಚಿ ಯುವಕ ಸಾವು

April 28, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy