TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಉತ್ಸವ ಸಮಿತಿ ಅಧ್ಯಕ್ಷ ರಾಗಿ ಮಾರುತಿ ಆಗೇರ

Sep 21, 2025 | ವಿಶೇಷ |

ಉತ್ಸವ ಸಮಿತಿ ಅಧ್ಯಕ್ಷ ರಾಗಿ ಮಾರುತಿ ಆಗೇರ

ಉತ್ಸವ ಸಮಿತಿ ಅಧ್ಯಕ್ಷ ರಾಗಿ ಮಾರುತಿ ಆಗೇರ

ಅಂಕೋಲಾ ; ಪಟ್ಟಣದ ಪ್ರತಿಷ್ಠಿತ ಹೊನ್ನೆಕೇರಿಯ ಶ್ರೀ ಶಾರದಾ ದೇವಿ ಉತ್ಸವ ಸಮಿತಿಯ ನೂತನ ಅಧ್ಯಕ್ಷ ರಾಗಿ ಮಾರುತಿ ರಾಮ ಆಗೇರ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷ ರಾಗಿ ಶಿವಾನಂದ ಹೊನ್ನಪ್ಪ ಆಗೇರ, ಆಯ್ಜೆಯಾಗಿದ್ದಾರೆ. 35 ನೇ ವರ್ಷದ ಶಾರದಾ ದೇವಿ ಉತ್ಸವದ ಅಂಗವಾಗಿ ಸೆ. 22 ರಂದು ಶ್ರೀ ದೇವಿಯ ಪ್ರತಿಷ್ಠಾಪನೆ, ಸೆ. 27 ರಂದು ಮಹಾಪೂಜೆ ಹಾಗೂ ಸೆ. 28 ರಂದು ವಿರ್ಸಜನಾ ಕಾರ್ಯಕ್ರಮ ನಡೆಯಲಿದೆ.

ಹೊನ್ನೇಕೇರಿಯ ಧ್ರುವ ಮಾರುತಿ ಆಗೇರ ಅವರು ಶ್ರೀ ಶಾರದಾ ದೇವಿಯ ಮೂರ್ತಿ ಮಾಡಿಸಿಕೊಟ್ಟು ಧನ್ಯತೆ ಸಮರ್ಪಿಸಿದ್ದಾರೆ.

Share:

Rate:

Previousಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
Nextಬಾಳೆಗುಳಿಯಲ್ಲಿ ಗಾಂಜಾ ಸೇವಿಸಿದ್ದ ಅಲಗೇರಿ ಯುವಕನ ಬಂಧನ

Related Posts

ಅಲಗೇರಿ ಪ್ರಾಥಮಿಕ ಶಾಲೆಯಲ್ಲಿ ವಿಜೃಭಣೆಯ ಸ್ವಾತಂತ್ರೋತ್ಸವ: ಕನ್ನಡ ಶಾಲೆ ಉತ್ತೇಜಿಸಲು ದಾನಿಗಳಿಂದ ಹರಿದು ಬಂದ ಸಹಕಾರ

ಅಲಗೇರಿ ಪ್ರಾಥಮಿಕ ಶಾಲೆಯಲ್ಲಿ ವಿಜೃಭಣೆಯ ಸ್ವಾತಂತ್ರೋತ್ಸವ: ಕನ್ನಡ ಶಾಲೆ ಉತ್ತೇಜಿಸಲು ದಾನಿಗಳಿಂದ ಹರಿದು ಬಂದ ಸಹಕಾರ

August 18, 2023

ಚಂದ್ರಯಾನ ಯಶಸ್ವಿಯಾಗುವಂತೆ ಅಂಕೋಲಾ ಭಜರಂಗದಳದ ವತಿಯಿಂದ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ

ಚಂದ್ರಯಾನ ಯಶಸ್ವಿಯಾಗುವಂತೆ ಅಂಕೋಲಾ ಭಜರಂಗದಳದ ವತಿಯಿಂದ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ

August 23, 2023

ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಪಿಎಸೈ ಜಯಶ್ರೀ ಪ್ರಭಾಕರ ಕೊಡುಗೆ ಅಪಾರ :

ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಪಿಎಸೈ ಜಯಶ್ರೀ ಪ್ರಭಾಕರ ಕೊಡುಗೆ ಅಪಾರ :

October 24, 2023

ತುರ್ತು ಪರಿಸ್ಥಿತಿಯಲ್ಲಿದ್ದ ಗರ್ಭಿಣಿಗೆ ಯಶಸ್ವಿ ಹೆರಿಗೆ; ವೈದ್ಯಕೀಯ ತಂಡಕ್ಕೆ ಸನ್ಮಾನ

ತುರ್ತು ಪರಿಸ್ಥಿತಿಯಲ್ಲಿದ್ದ ಗರ್ಭಿಣಿಗೆ ಯಶಸ್ವಿ ಹೆರಿಗೆ; ವೈದ್ಯಕೀಯ ತಂಡಕ್ಕೆ ಸನ್ಮಾನ

June 10, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy