TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಉತ್ಸವ ಸಮಿತಿ ಅಧ್ಯಕ್ಷ ರಾಗಿ ಮಾರುತಿ ಆಗೇರ

Sep 21, 2025 | ವಿಶೇಷ |

ಉತ್ಸವ ಸಮಿತಿ ಅಧ್ಯಕ್ಷ ರಾಗಿ ಮಾರುತಿ ಆಗೇರ

ಉತ್ಸವ ಸಮಿತಿ ಅಧ್ಯಕ್ಷ ರಾಗಿ ಮಾರುತಿ ಆಗೇರ

ಅಂಕೋಲಾ ; ಪಟ್ಟಣದ ಪ್ರತಿಷ್ಠಿತ ಹೊನ್ನೆಕೇರಿಯ ಶ್ರೀ ಶಾರದಾ ದೇವಿ ಉತ್ಸವ ಸಮಿತಿಯ ನೂತನ ಅಧ್ಯಕ್ಷ ರಾಗಿ ಮಾರುತಿ ರಾಮ ಆಗೇರ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷ ರಾಗಿ ಶಿವಾನಂದ ಹೊನ್ನಪ್ಪ ಆಗೇರ, ಆಯ್ಜೆಯಾಗಿದ್ದಾರೆ. 35 ನೇ ವರ್ಷದ ಶಾರದಾ ದೇವಿ ಉತ್ಸವದ ಅಂಗವಾಗಿ ಸೆ. 22 ರಂದು ಶ್ರೀ ದೇವಿಯ ಪ್ರತಿಷ್ಠಾಪನೆ, ಸೆ. 27 ರಂದು ಮಹಾಪೂಜೆ ಹಾಗೂ ಸೆ. 28 ರಂದು ವಿರ್ಸಜನಾ ಕಾರ್ಯಕ್ರಮ ನಡೆಯಲಿದೆ.

ಹೊನ್ನೇಕೇರಿಯ ಧ್ರುವ ಮಾರುತಿ ಆಗೇರ ಅವರು ಶ್ರೀ ಶಾರದಾ ದೇವಿಯ ಮೂರ್ತಿ ಮಾಡಿಸಿಕೊಟ್ಟು ಧನ್ಯತೆ ಸಮರ್ಪಿಸಿದ್ದಾರೆ.

Share:

Rate:

Previousಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
Nextಬಾಳೆಗುಳಿಯಲ್ಲಿ ಗಾಂಜಾ ಸೇವಿಸಿದ್ದ ಅಲಗೇರಿ ಯುವಕನ ಬಂಧನ

Related Posts

ಸೆ. 8 ರಂದು ಹಳಿಯಾಳದಲ್ಲಿ ಭಾರತ ಜೋಡೊ ಕಾರ್ಯಕ್ರಮದ ವರ್ಷಾಚರಣೆಯ ಸಂಭ್ರಮ : ಸಾಯಿ ಗಾಂವಕರ

ಸೆ. 8 ರಂದು ಹಳಿಯಾಳದಲ್ಲಿ ಭಾರತ ಜೋಡೊ ಕಾರ್ಯಕ್ರಮದ ವರ್ಷಾಚರಣೆಯ ಸಂಭ್ರಮ : ಸಾಯಿ ಗಾಂವಕರ

September 6, 2023

ಕಲಾಕಾರ ದಿನೇಶ ಮೇತ್ರಿಗೆ ಕೇಣಿ ನಾಗರಿಕರಿಂದ ಸನ್ಮಾನ

ಕಲಾಕಾರ ದಿನೇಶ ಮೇತ್ರಿಗೆ ಕೇಣಿ ನಾಗರಿಕರಿಂದ ಸನ್ಮಾನ

November 21, 2023

ರಾಘವೇಂದ್ರ ಡಿ.ನಾಯಕ ದೇವರಬಾವಿಯವರಿಗೆ ರಾಜ್ಯ ಶ್ರೇಷ್ಠ ಸಹಕಾರಿ ಪ್ರಶಸ್ತಿ

ರಾಘವೇಂದ್ರ ಡಿ.ನಾಯಕ ದೇವರಬಾವಿಯವರಿಗೆ ರಾಜ್ಯ ಶ್ರೇಷ್ಠ ಸಹಕಾರಿ ಪ್ರಶಸ್ತಿ

August 29, 2023

ಅಂಕೋಲಾದಲ್ಲಿ  ಮುಂದುವರೆದ ವರುಣಾರ್ಭಟ : ಅಪಾಯ ಮಟ್ಟದಲ್ಲಿ ಉಕ್ಕಿ ಹರಿಯುತ್ತಿರುವ ಗಂಗಾವಳಿ

ಅಂಕೋಲಾದಲ್ಲಿ ಮುಂದುವರೆದ ವರುಣಾರ್ಭಟ : ಅಪಾಯ ಮಟ್ಟದಲ್ಲಿ ಉಕ್ಕಿ ಹರಿಯುತ್ತಿರುವ ಗಂಗಾವಳಿ

July 23, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy