TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ

Nov 12, 2025 | ಅಪರಾಧ, ವಿಶೇಷ |

ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ

ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ

ಅಂಕೋಲಾ : ಇಲ್ಲಿಯ ಪೊಲೀಸ್ ಠಾಣೆಯ ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ಧಿ ಅವರು ಮಂಗಳವಾರ ಕರ್ತವ್ಯ ಸ್ವೀಕರಿದ್ದಾರೆ.

 ಅಂಕೋಲಾ ಪೊಲೀಸ್ ಠಾಣೆಯ ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುನೀತ್ ನಾಯ್ಕ ಅವರನ್ನು ಕರ್ತವ್ಯ ಲೋಪದ ಅಡಿಯಲ್ಲಿ ಅಂಕೋಲಾ ಠಾಣೆಯಿಂದ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜಿಸಿದ್ದರಿಂದ ಮಂಗಳವಾರ ಸಂಜೆ ಪುನೀತ್ ನಾಯ್ಕ ಭಟ್ಕಳ ಠಾಣೆಗೆ ತೆರಳಿ ಹಾಜರಾಗಿದ್ದಾರೆ.

 ಪುನೀತ್ ನಾಯ್ಕ ಅವರಿದ್ದ ಸ್ಥಾನವು ತೆರವಾಗಿದ್ದರಿಂದ ಗುಪ್ತಚರ ಇಲಾಖೆಯಲ್ಲಿ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಸಲು ಹಲವು ಸಿಬ್ಬಂದಿಗಳು ಉತ್ಸುಕರಾಗಿದ್ದರು ಎನ್ನಲಾಗಿದೆ. ಅಂತಿಮವಾಗಿ ಸಿಪಿಐ ಚಂದ್ರಶೇಖರ ಮಠಪತಿ ಅವರು ಶೇಖರ ಸಿದ್ಧಿ ಅವರನ್ನು ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ನೇಮಿಸಿದ್ದಾರೆ ಎಂದು ತಿಳಿದು ಬಂದಿದೆ.

 ಗುಪ್ತಚರ ಇಲಾಖೆಯ ಸಿಬ್ಬಂದಿಗೆ ಪೊಲೀಸ್ ಇಲಾಖೆಯಲ್ಲಿ ತನ್ನದೆ ಆದ ಸ್ಥಾನಮಾನವಿದೆ. ಮುಖ್ಯವಾಗಿ ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ಬೆರೆತು ಆಂತರಿಕ ಮಾಹಿತಿಗಗಳನ್ನು ಕಲೆ ಹಾಕುವ ನೈಪುಣ್ಯತೆ ಗುಪ್ತಚರ ಇಲಾಖೆಯ ಸಿಬ್ಬಂದಿಗೆ ಇರಬೇಕಾಗುತ್ತದೆ. ಜೊತೆಗೆ ಇಲಾಖೆಯ ಸಿಬ್ಬಂದಿಯವರೊAದಿಗೆ ಆತ್ಮೀಯತೆಯಿಂದ ಇರುವ ಕಲೆಗಾರಿಕೆಯು ಮಹತ್ವದ್ದಾಗಿದೆ.

ಅಧಿಕಾರಿಗಳನ್ನು ಸಹ ಎಲ್ಲ ರೀತಿಯಲ್ಲೂ ಸಮಾದಾನ ಪಡಿಸಿ, ಅವರನ್ನು ಅತಿ ಹತ್ತಿರದ ಆತ್ಮೀಯತೆ ಹೊಂದಿರುವ ಸಿಬ್ಬಂದಿ ಎಂದರೆ ಅದು ಗುಪ್ತಚರ ಇಲಾಖೆಯ ಸಿಬ್ಬಂದಿಯದ್ದಾಗಿದೆ. ಒಟ್ಟಾರೆ ಅಂಕೋಲೆ ತಾಲೂಕಿನಲ್ಲಿ ಗುಪ್ತಚರ ಇಲಾಖೆಯ ಸಿಬ್ಬಂದಿಯ ನಡೆ ಮಾತ್ರ ನಾಗರಿಕರ ಗಮನದಲ್ಲಿ ಅವಲೋಕನಕ್ಕೆ ತೆರೆದುಕೊಂಡಿದೆ.

Share:

Rate:

Previousಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
Nextಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

Related Posts

ಅನ್ನಪೂರ್ಣ ಕ್ರೆಡಿಟ್ ಸೌಹಾರ್ದ ಸೊಸೈಟಿಗೆ ಭೇಟಿ ನೀಡಿ ಶುಭ ಹಾರೈಸಿದ ಸಚಿವ ಮಂಕಾಳು ವೈದ್ಯ

ಅನ್ನಪೂರ್ಣ ಕ್ರೆಡಿಟ್ ಸೌಹಾರ್ದ ಸೊಸೈಟಿಗೆ ಭೇಟಿ ನೀಡಿ ಶುಭ ಹಾರೈಸಿದ ಸಚಿವ ಮಂಕಾಳು ವೈದ್ಯ

June 30, 2023

ಜೈಹಿಂದ್ ಆಟೋರಿಕ್ಷಾ ಮಾಲಕ ಮತ್ತು ಚಾಲಕರ ಸಂಘದ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ಜೈಹಿಂದ್ ಆಟೋರಿಕ್ಷಾ ಮಾಲಕ ಮತ್ತು ಚಾಲಕರ ಸಂಘದ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

August 16, 2023

ಜಾಗದ ಒತ್ತುವರಿ ವಿಚಾರವಾಗಿ ಹಳೆಯ ದ್ವೇಷದಿಂದ ಹಲ್ಲೆ ನಡೆಸಿ ಜೀವ ಬೆದರಿಕೆ

ಜಾಗದ ಒತ್ತುವರಿ ವಿಚಾರವಾಗಿ ಹಳೆಯ ದ್ವೇಷದಿಂದ ಹಲ್ಲೆ ನಡೆಸಿ ಜೀವ ಬೆದರಿಕೆ

October 18, 2023

ಕಾರ್ಯನಿರತ ಪತ್ರಕರ್ತರ ಸಂಘದ ಸ್ವಾತಂತ್ರ್ಯೋತ್ಸವ  ಕ್ರಿಕೆಟ್ ಕಪ್ 2023: ಕರಾವಳಿ ಕಾವಲು ಪಡೆ ತಂಡ ಚಾಂಪಿಯನ್

ಕಾರ್ಯನಿರತ ಪತ್ರಕರ್ತರ ಸಂಘದ ಸ್ವಾತಂತ್ರ್ಯೋತ್ಸವ ಕ್ರಿಕೆಟ್ ಕಪ್ 2023: ಕರಾವಳಿ ಕಾವಲು ಪಡೆ ತಂಡ ಚಾಂಪಿಯನ್

August 17, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy