TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

Nov 13, 2025 | ಅಪರಾಧ |

ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಗೋಕರ್ಣ : ಬೇಲೆಹಿತ್ತಲದ ಮೀನು ಮಾರುಕಟ್ಟೆಯ ಪಕ್ಕದ ಸಾರ್ವಜನಿಕ ರಸ್ತೆಯ ಬದಿಯಲ್ಲಿ ನಿಂತು ಮಟಕಾ ಆಟ ನಡೆಸುತ್ತಿದ್ದಾಗ ಗೋಕರ್ಣ ಠಾಣೆಯ ಪಿಸೈ ಖಾದರ ಭಾಷಾ ಅವರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಗೋಕರ್ಣದ ಚೌಡಗೇರಿಯ ನಾರಾಯಣ ಕುಸ್ಲು ಗೌಡ ಇವರ ಮೇಲೆ ಮಟಕಾ ಆಡಿಸುತ್ತಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಬೇಲೆಹಿತ್ತಲದ ಮೀನು ಮಾರುಕಟ್ಟೆಯ ಪಕ್ಕದ ಸಾರ್ವಜನಿಕ ರಸ್ತೆಯ ಬದಿಯಲ್ಲಿ ನಿಂತು ಮಟಕಾ ಬರೆಯುತ್ತಿದ್ದಾಗ ಪಿಸೈ ಖಾದರ ಭಾಷಾ ದಾಳಿ ಅವರು ಸಿಬ್ಬಂದಿಯೊAದಿಗೆ ದಾಳಿ ನಡೆಸಿದಾಗ ಮಟ್ಕಾದಿಂದ ಪಡೆದ ಅಕ್ರಮ ನಗದು ಹಣ ಮತ್ತು ಮಟಕಾ ಆಡಲು ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎಎಸೈ ಲಕ್ಷಿö್ಮÃ ರಾಮಾ ಗುನಗಾ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ಆರೋಪಿ ನಾರಾಯಣ ಕುಸ್ಲು ಗೌಡ ಅವರ ಮೇಲೆ ಕೆ.ಪಿ. ಆಕ್ಟ್ ಅನ್ವಯ 78(3) ಪ್ರಕರಣ ದಾಖಲಾಗಿದೆ.

Share:

Rate:

Previousಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
Nextಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ

Related Posts

ಕಾನೂನು ರಕ್ಷಕರ ವೇಷದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆನ್‌ಲೈನ್ ವಂಚಕರಿ0ದ ಹಣ ವಸೂಲಿ ದಂಧೆ

ಕಾನೂನು ರಕ್ಷಕರ ವೇಷದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆನ್‌ಲೈನ್ ವಂಚಕರಿ0ದ ಹಣ ವಸೂಲಿ ದಂಧೆ

September 22, 2024

ಅಕ್ರಮವಾಗಿ ಡಿಸೈಲ ಇಳಿಸದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ..?

ಅಕ್ರಮವಾಗಿ ಡಿಸೈಲ ಇಳಿಸದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ..?

August 15, 2024

ಕೊಂಕಣ ರೇಲ್ವೆಯ ಪ್ರಯಾಣಿಕರ ವಸ್ತುಗಳನ್ನು ಕಳ್ಳತನ ನಡೆಸುವ ಗ್ಯಾಂಗ್ ಅಂಕೋಲಾದಲ್ಲಿ ಸಕ್ರೀಯ

ಕೊಂಕಣ ರೇಲ್ವೆಯ ಪ್ರಯಾಣಿಕರ ವಸ್ತುಗಳನ್ನು ಕಳ್ಳತನ ನಡೆಸುವ ಗ್ಯಾಂಗ್ ಅಂಕೋಲಾದಲ್ಲಿ ಸಕ್ರೀಯ

September 28, 2023

ಅಂಗಡಿಬೈಲನಲ್ಲಿ ಕೋಳಿ ಅಂಕ ನಡೆಸಿ ಪಾರುಪತ್ಯ ಮರೆದ ಜೂಜುಕೋರರು

ಅಂಗಡಿಬೈಲನಲ್ಲಿ ಕೋಳಿ ಅಂಕ ನಡೆಸಿ ಪಾರುಪತ್ಯ ಮರೆದ ಜೂಜುಕೋರರು

March 27, 2025

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy