TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

Nov 13, 2025 | ಅಪರಾಧ |

ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಗೋಕರ್ಣ : ಬೇಲೆಹಿತ್ತಲದ ಮೀನು ಮಾರುಕಟ್ಟೆಯ ಪಕ್ಕದ ಸಾರ್ವಜನಿಕ ರಸ್ತೆಯ ಬದಿಯಲ್ಲಿ ನಿಂತು ಮಟಕಾ ಆಟ ನಡೆಸುತ್ತಿದ್ದಾಗ ಗೋಕರ್ಣ ಠಾಣೆಯ ಪಿಸೈ ಖಾದರ ಭಾಷಾ ಅವರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಗೋಕರ್ಣದ ಚೌಡಗೇರಿಯ ನಾರಾಯಣ ಕುಸ್ಲು ಗೌಡ ಇವರ ಮೇಲೆ ಮಟಕಾ ಆಡಿಸುತ್ತಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಬೇಲೆಹಿತ್ತಲದ ಮೀನು ಮಾರುಕಟ್ಟೆಯ ಪಕ್ಕದ ಸಾರ್ವಜನಿಕ ರಸ್ತೆಯ ಬದಿಯಲ್ಲಿ ನಿಂತು ಮಟಕಾ ಬರೆಯುತ್ತಿದ್ದಾಗ ಪಿಸೈ ಖಾದರ ಭಾಷಾ ದಾಳಿ ಅವರು ಸಿಬ್ಬಂದಿಯೊAದಿಗೆ ದಾಳಿ ನಡೆಸಿದಾಗ ಮಟ್ಕಾದಿಂದ ಪಡೆದ ಅಕ್ರಮ ನಗದು ಹಣ ಮತ್ತು ಮಟಕಾ ಆಡಲು ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎಎಸೈ ಲಕ್ಷಿö್ಮÃ ರಾಮಾ ಗುನಗಾ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ಆರೋಪಿ ನಾರಾಯಣ ಕುಸ್ಲು ಗೌಡ ಅವರ ಮೇಲೆ ಕೆ.ಪಿ. ಆಕ್ಟ್ ಅನ್ವಯ 78(3) ಪ್ರಕರಣ ದಾಖಲಾಗಿದೆ.

Share:

Rate:

Previousಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
Nextಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ

Related Posts

ಬಸ್ ಚಲಿಸುತ್ತಿರುವಾಗಲೆ ಕಳಚಿ ಬಿದ್ದ ಬಾಗಿಲು : ಅಂಕೋಲಾದಲ್ಲಿ ತಪ್ಪಿದ ಭಾರಿ ಅನಾಹುತ

ಬಸ್ ಚಲಿಸುತ್ತಿರುವಾಗಲೆ ಕಳಚಿ ಬಿದ್ದ ಬಾಗಿಲು : ಅಂಕೋಲಾದಲ್ಲಿ ತಪ್ಪಿದ ಭಾರಿ ಅನಾಹುತ

July 8, 2023

ಜಿ.ಸಿ. ಕಾಲೇಜ್ ರಸ್ತೆಯಲ್ಲಿರುವ ಮನೆಯಲ್ಲಿ 8.75 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

ಜಿ.ಸಿ. ಕಾಲೇಜ್ ರಸ್ತೆಯಲ್ಲಿರುವ ಮನೆಯಲ್ಲಿ 8.75 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

January 14, 2024

ಕಾರ್ ಕೊಡಿಸುದಾಗಿ ವಂಚನೆ : ದೂರು ದಾಖಲು

ಕಾರ್ ಕೊಡಿಸುದಾಗಿ ವಂಚನೆ : ದೂರು ದಾಖಲು

December 21, 2023

ಅಂಕೋಲಾದಲ್ಲಿ ನಡೆಯುತ್ತಿದ್ದ ಮನೆಗಳ್ಳತನ ಹಾಗೂ ದ್ವಿಚಕ್ರ ವಾಹನ ಕಳ್ಳತನದ ಆರೋಪಿಗಳನ್ನ ಬಂಧಿಸಿದ ಪೊಲೀಸರು

ಅಂಕೋಲಾದಲ್ಲಿ ನಡೆಯುತ್ತಿದ್ದ ಮನೆಗಳ್ಳತನ ಹಾಗೂ ದ್ವಿಚಕ್ರ ವಾಹನ ಕಳ್ಳತನದ ಆರೋಪಿಗಳನ್ನ ಬಂಧಿಸಿದ ಪೊಲೀಸರು

August 29, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy