TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ

Dec 9, 2025 | ಅಪರಾಧ |

ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ

ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿ ಬಿದ್ದ ಮಾಜಿ ಮಟ್ಕಾ ಬುಕ್ಕಿ

ರಾಘು ಕಾಕರಮಠ.

ಅಂಕೋಲಾ : ಮಹಿಳೆ ಸ್ನಾನ ಮಾಡುತ್ತಿರುವನ್ನು ಇಣಕಿ ನೋಡಲು ಹೋದ ಮಾಜಿ ಮಟ್ಕಾ ಬುಕ್ಕಿಯೊಬ್ಬ ಧರ್ಮದೇಟು ತಿಂದ ಮೋಜಿನ ಘಟನೆ ಬಾಳೆಗುಳಿಯಲ್ಲಿ ನಡೆದಿದೆ.

 ಅಂಕೋಲಾದಿAದ8 ಕೀಮಿಅಂತರದಲ್ಲಿರುವಮಾಜಿಮಟ್ಕಾಬುಕ್ಕಿಪಾಪುಈನೀಚ್ಕೃತ್ಯಕ್ಕೆಮುಂದಾಗಿಈಗಇಂಗುತಿಂದಮಂಗನ0ತಾಗಿದ್ದಾನೆಎಂದುತಿಳಿದುಬಂದಿದೆ.

 ಈತ ಸ್ಮಶಾನ ಬಳಿ ತನ್ನ ಕಾರನ್ನ ಇಟ್ಟು ಬೆಕ್ಕಿನ ಹೆಜ್ಜೆಯಲ್ಲಿ, ಮಹಿಳೆಯೊಬ್ಬರು ಸ್ನಾನ ಮಾಡುವದನ್ನು ಇಣಕಿ ನೋಡಲು ಕಾದು ಕುಳಿತಿದ್ದ ಎನ್ನಲಾಗಿದೆ. ಮಹಿಳೆ ಸ್ನಾನ ಮಾಡುತ್ತಿರುವಾಗ ಕಿಡಕಿಯ ಹೊರಗಡೆ ಸಣ್ಣ ಸದ್ದು ಕೇಳಿಸುತ್ತಿರುವದನ್ನ ಗಮನಿಸಿದ ಮಹಿಳೆ ಮನೆಯವರಿಗೆ ವಿಷಯ ಮುಟ್ಟಿಸಿದ್ದಾಳೆ.

 ಮಹಿಳೆಯ ಮನೆಯವರು ಯಾವ ಸದ್ದು ಎಂದು ಗಮನಿಸಿದಾಗ ಇತ ಕಿಡಕಿ ಇಣಕಿ ನೋಡುತ್ತಿರುವದನ್ನು ಇತನನ್ನು ಏನು ನೋಡುತ್ತಿದ್ದೀಯಾ ಎಂದು ಕೇಳಿದಾಗ ಗಾಬರಿಗೊಂಡ ಪಾಪು ಚಳಿಯಲ್ಲಿಯು ಬೆವರಿ ಸುಸ್ತಾಗಿ ತಡವರಿಸಿ, ತಾನು ತಂದ ಮೀನು ಕಚ್ಚಿಕೊಂಡು ನಾಯಿ ಈ ಕಡೆ ಓಡಿ ಬಂತು. ಅದನ್ನು ಹಿಂಬಾಲಿಸುತ್ತಲೆ ಈ ಕಡೆ ಬಂದೆ ಎಂದು ಸಬೂಬು ನೀಡಿದ್ದಾನೆ. ಮೀನು ಕಿಡಕಿಯೊಳಗಿತ್ತಾ ಎಂದು ಧರ್ಮದೇಟು ನೀಡಿ ಪ್ರಸಂಗವು ಹಸಿಬಿಸಿ ಚರ್ಚೆಗೆ ಕಾರಣವಾಗಿದೆ.

Share:

Rate:

Previousಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
Nextಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ

Related Posts

 ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು

 ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು

January 12, 2025

ಅಘಘಾತಗೊಂಡ ಕಾರಲ್ಲಿ ಪತ್ತೆಯಾದ ಲಕ್ಷಾಂತರ ರೂಪಾಯಿಯ ಗೋವಾ ಸರಾಯಿ

ಅಘಘಾತಗೊಂಡ ಕಾರಲ್ಲಿ ಪತ್ತೆಯಾದ ಲಕ್ಷಾಂತರ ರೂಪಾಯಿಯ ಗೋವಾ ಸರಾಯಿ

September 6, 2023

ನಾಲಾಯಕ್ ಎಲಿಸ್ ಏಕಲಪಾಟಿಯನ್ನು ಗಡಿಪಾರು ಮಾಡುವಂತೆ ಭಜರಂಗ ದಳದಿಂದ ಪ್ರತಿಭಟನೆ

ನಾಲಾಯಕ್ ಎಲಿಸ್ ಏಕಲಪಾಟಿಯನ್ನು ಗಡಿಪಾರು ಮಾಡುವಂತೆ ಭಜರಂಗ ದಳದಿಂದ ಪ್ರತಿಭಟನೆ

September 1, 2023

ಸಾಲಕೊಡಿಸುವ ನೆಪದಲ್ಲಿ ಪಲ್ಲಂಗ ಏರಲು ಸಿದ್ದನಾದ ಬ್ಯಾಂಕ ಗುಮಾಸ್ತನಿಗೆ ಬಿತ್ತು ಧರ್ಮದೇಟು

ಸಾಲಕೊಡಿಸುವ ನೆಪದಲ್ಲಿ ಪಲ್ಲಂಗ ಏರಲು ಸಿದ್ದನಾದ ಬ್ಯಾಂಕ ಗುಮಾಸ್ತನಿಗೆ ಬಿತ್ತು ಧರ್ಮದೇಟು

February 8, 2025

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy