TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಹೆಲ್ಮಟ್ ಧರಿಸದ ಬೈಕ್ ಸವಾರರಿಗೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಂಕೋಲಾ ಪೊಲೀಸರು

Jan 1, 2024 | ವಿಶೇಷ |

ಹೆಲ್ಮಟ್ ಧರಿಸದ ಬೈಕ್ ಸವಾರರಿಗೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಂಕೋಲಾ ಪೊಲೀಸರು

ರಾಘು ಕಾಕರಮಠ.

ಇಲ್ಲಿಯ ರಾಷ್ಟಿçÃಯ ಹೆದ್ದಾರಿಯಲ್ಲಿ ಹೊಸ ವರ್ಷದ ಮೊದಲ ದಿನದಂದು ಪೊಲೀಸರು ಗುಲಾಬಿ ಹೂ ಹಿಡಿದು ನಿಂತಿದ್ದರು. ಹೆಲ್ಮೆಟ್ ಧರಿಸದೇ ಇದ್ದ ಸವಾರರು ತಮಗೆಲ್ಲಿ ಪೊಲೀಸರು ಪೈನ್ (ದಂಡ) ಹಾಕುತ್ತಾರೋ ಎಂಬ ಆತಂಕದಲ್ಲಿವರಿಗೆ ಪೊಲೀಸರು ಗುಲಾಬಿ ಹೂ ನೀಡಿ ಹೆಲ್ಮೆಟ್ ಧರಿಸುವಂತೆ ಅಂಕೋಲಾ ಪೊಲೀಸರು ವಿನೂತನವಾಗಿ ಜಾಗೃತಿ ಮೂಡಿಸಿ ಗಮನ ಸೆಳೆದರು.

ಅಂಕೋಲಾದ ರಾಷ್ಟಿçÃಯ ಹೆದ್ದಾರಿಯಲ್ಲಿ ಇಲ್ಲಿಯ ಠಾಣೆಯ ಎಎಸೈ ಲಲಿತಾ ರಜಪೂತ್ ಹಾಗೂ ಎಚ್.ಆರ್.ಪಿ. ವಾಹನ ಸಿಬ್ಬಂದಿ ಸಂತೋಷ ಪ್ರೇಮಾನಂದ ನಾಯ್ಕ ಬೈಕ್ ಸವಾರರಿಗೆ ಗುಲಾಬಿ ನೀಡಿ ಕಿವಿಮಾತು ಹೇಳಿ, ಕಾನೂನು ಪಾಲನೆ ಮಾಡುವಂತೆ ಮನವಿ ಮಾಡಿದರು.

ಹೆಲ್ಮೆಟ್ ಧರಿಸದೇ ಬಂದವರು ಪೊಲೀಸರರನ್ನು ಹೆದ್ದಾರಿಯಲ್ಲಿ ದೂರದಲ್ಲೆ ಕಂಡು ಏನ್ ಮಾಡೋದಪ್ಪಾ ಈಗ ಎಂದು ಮನದಲ್ಲಿ ಎನ್ನುತ್ತಿರುವಾಗಲೆ, ಪೊಲೀಸರ ಕೈ ಯಲ್ಲಿ ಹೂವನ್ನು ಕಂಡು ಸವಾರರು ಸಮಾಧಾನದ ನಿಟ್ಟಿಸಿರು ಬಿಟ್ಟರು. ಪೊಲೀಸರಿಂದ ಹೆಲ್ಮೆಟ್ ಧರಿಸದೇ ಇರುವದರಿಂದ ಆಗುವ ಅನಾಹುತದಿಂದ ಪರಿಣಾಮದ ಬಗ್ಗೆ ನೀತಿ ಪಾಠವನ್ನು ಕೆಲಿ, ಇನ್ನು ಮುಂದೆ ಹೆಲ್ಮೆಟ್ ಧರಿಸುವದಾಗಿ ಹೇಳಿ ಬೈಕ್ ಚಲಾಯಿಸಿ ಮುಂದೆ ಸಾಗಿದ್ದು ಕಂಡು ಬಂತು.

ಇತ್ತೀಚಿನ ದಿನಗಳಲ್ಲಿ ಸಂಭವಿಸುತ್ತಿರುವ ಬೈಕ್ ಅಪಘಾತಗಳಲ್ಲಿ ಬೈಕ್ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದರಲ್ಲಿ ಬಹುತೇಕರಿಗೆ ತಲೆಗೆ ಪೆಟ್ಟಾಗಿ ಹೆಚ್ಚಿನ ತೊಂದರೆ ಎದುರಿಸುವಂತಾಗಿದೆ. ಹೀಗಾಗಿ ಅಂಕೋಲಾ ಪೊಲೀಸರು ಈಗ ಬೈಕ್ ಸವಾರರಲ್ಲಿ ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸಿದರು.

Share:

Rate:

Previousಸಂಪ್ರದಾಯಿಕ ಶವ ಸಂಸ್ಕಾರದ ಪರಿಣತ ಮಹಾಬಲೇಶ್ವರ ಇನ್ನಿಲ್ಲ.
Nextಪೊಲೀಸರ ಮಹತ್ತರ ಸೇವೆಯ ಹಿಂದೆ ಪೊಲೀಸ ಕುಟುಂಬದ ತ್ಯಾಗವು ಮಹತ್ವದಾಗಿದೆ : ಸಂತೋಷ ಶೆಟ್ಟಿ.

Related Posts

ಮೈಮುಟ್ಟಿ ಮಜಾ ತೆಗೆದುಕೊಳ್ಳಲು ಯತ್ನಿಸಿದ ಗುಜರಿ ಸಾಮಾನು ತೆಗೆದುಕೊಳ್ಳುವ ವ್ಯಕ್ತಿಗೆ ಧರ್ಮದೇಟು

ಮೈಮುಟ್ಟಿ ಮಜಾ ತೆಗೆದುಕೊಳ್ಳಲು ಯತ್ನಿಸಿದ ಗುಜರಿ ಸಾಮಾನು ತೆಗೆದುಕೊಳ್ಳುವ ವ್ಯಕ್ತಿಗೆ ಧರ್ಮದೇಟು

December 14, 2024

ಸಾರಿಗೆ ಇಲಾಖೆಯ ಎಸ್.ಆರ್. ಬಂಟರಿಗೆ ಉತ್ತಮ ಸಿಬ್ಬಂದಿ ಪ್ರಶಸ್ತಿ

ಸಾರಿಗೆ ಇಲಾಖೆಯ ಎಸ್.ಆರ್. ಬಂಟರಿಗೆ ಉತ್ತಮ ಸಿಬ್ಬಂದಿ ಪ್ರಶಸ್ತಿ

August 16, 2023

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

June 10, 2022

ಮಣಿಪುರ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ-ಪೈಶಾಚಿಕ ನಗ್ನ ಮೆರವಣಿಗೆ ಕೃತ್ಯಕ್ಕೆ : ಶಾಂತಾರಾಮ ನಾಯಕ ಖಂಡನೆ

ಮಣಿಪುರ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ-ಪೈಶಾಚಿಕ ನಗ್ನ ಮೆರವಣಿಗೆ ಕೃತ್ಯಕ್ಕೆ : ಶಾಂತಾರಾಮ ನಾಯಕ ಖಂಡನೆ

July 26, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy