TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಪ್ಯಾರಾ ಮೆಡಿಕಲ್ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆ

Jan 8, 2024 | ಅಪರಾಧ, ವಿಶೇಷ |

ಪ್ಯಾರಾ ಮೆಡಿಕಲ್ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆ

ವರದಿ: ದಿನಕರ ನಾಯ್ಕ ಅಲಗೇರಿ.

ಅಂಕೋಲಾ : ಪ್ಯಾರಾ ಮೆಡಿಕಲ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು, ಉಡುಪಿಗೆ ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಹೋದವಳು, ಇನ್ನು ಮನಗೆ ಬಾರದೆ ನಾಪತ್ತೆಯಾಗಿದ್ದಾಳೆ. ಅವಳನ್ನು ಹುಡುಕಿಕೊಡುವಂತೆ ಎಂದು ಯುವತಿಯ ತಾಯಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ನೀಡಿದ್ದಾರೆ.

 ಮಾದನಗೇರಿಯ ಬಳಲೆಯವಳಾದ ಪ್ರೀತಿ ಶ್ರೀನಿವಾಸ ನಾಯ್ಕ (ಪ್ರಾಯ 21 ವರ್ಷ) ನಾಪತ್ತೆಯಾದವಳಾಗಿದ್ದಾಳೆ.

 ನಾಪತ್ತೆಯಾದ ಪ್ರೀತಿ ಶ್ರೀನಿವಾಸ ನಾಯ್ಕ ಅವರ ತಾಯಿ ಮಾದೇವಿ ಶ್ರೀನಿವಾಸ ನಾಯ್ಕ ಸೋಮವಾರದಂದು ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿ ತನ್ನ ಮಗಳಾದ ಪ್ರೀತಿ ನಾಯ್ಕ ಮಂಗಳೂರಿನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದವಳು. ಕಳೆದ ಮೂರು ತಿಂಗಳ ಹಿಂದೆ ಕಾಲೇಜ್ ಬಿಟ್ಟು ಮನೆಯಲ್ಲಿಯೇ ಬಂದು ಉಳಿದುಕೊಂಡಿದ್ದಳು.

ನವAಬರ 11 ರಂದು ಬೆಳಿಗ್ಗೆ 06- 00 ಗಂಟೆಗೆ ಉಡುಪಿಗೆ ಕೆಲಸಕ್ಕೆ ಹೋಗುತ್ತೇನೆ ಅಂತಾ ಮನೆಯಲ್ಲಿ ಹೇಳಿ ಅಂಕೋಲಾ ತಾಲೂಕಿನ ಬಳಲೆ, ಮಾದನಗೇರಿಯಲ್ಲಿರುವ ತನ್ನ ಮನೆಯಿಂದ ಹೋದವಳು ಇದೂವರೆಗೂ ವಾಪಸ್ ಮನೆಗೆ ಬಾರದೇ. ಪೋನ್ ಸಂಪರ್ಕಕ್ಕೂ ಸಿಗದೇ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾಳೆ ಎಂದು ದೂರಿನಲ್ಲಿ ನಮೂದಿಸಿದ್ದಾರೆ.

ಪ್ರೀತಿ 5 ಪುಟ್ 3 ಇಂಚ್ ಎತ್ತರವಿದ್ದು, ಕನ್ನಡ ಭಾಷೆ ಬಲ್ಲವಳಾಗಿದ್ದು, ಗೋದಿ ಮೈ ಬಣ್ಣ, ಉದ್ದನೆಯ ಮುಖ, ಸಾದಾರಣ ಮೈ ಕಟ್ಟು ಹೊಂದಿದ್ದಾಳೆ. ನಾಪತ್ತೆಯಾಗುವ ವೇಳೆಯಲ್ಲಿ ಗುಲಾಬಿ ಬಣ್ಣದ ಟಾಪ್, ಬಿಳಿ ಬಣ್ಣದ ಲಗಿನ್ಸ್ ಪ್ಯಾಂಟ್, ಬಿಳಿ ಬಣ್ಣದ ವೇಲ್, ಕುತ್ತಿಗೆಯಲ್ಲಿ ಕಪ್ಪು ದಾರ, ಬಲಕೈಯಲ್ಲಿ ಕಪ್ಪು ದಾರ ಮತ್ತು ಗದೆ ಲೊಕೇಟ್ ಧರಿಸಿದ್ದಾಳೆ ಎಂದು ಯುವತಿಯ ತಾಂಯಿ ಮಾದೇವಿ ಶ್ರೀನಿವಾಸ ನಾಯ್ಕ ತನ್ನ ದೂರಿನಲ್ಲಿ ವಿವರಿಸಿದ್ದಾರೆ.

ಇವರ ಬಗ್ಗೆ ಎಲ್ಲಾದರೂ ಮಾಹಿತಿ ಕಂಡು ಬಂದಲ್ಲಿ ಅಂಕೋಲಾ ಠಾಣೆಯ ಮೊಬೈಲ ಸಂಖ್ಯೆ 9480805250 _ಅಥವಾ 9480805268 ನಂಬರಗೆ ಸಂಪರ್ಕಿಸುವAತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share:

Rate:

Previousಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್‌ನಿಂದ ಅಮದಳ್ಳಿ ದೇವಸ್ಥಾನಕ್ಕೆ 3 ಲಕ್ಷ ರು. ನೆರವು
Nextಅಲಗೇರಿ ಕ್ರಾಸ ಬಳಿ IRB ರಸ್ತೆ ಡಿವೈಡರ ಹಾಗೂ ಮಲ್ಟಿ ಸ್ಪೆಸಾಲಟಿ ಆಸ್ಪತ್ರೆಗಾಗಿ ಜ 9 ಕ್ಕೆ ಅರೆಬೆತ್ತಲೆ ಮೆರವಣಿಗೆ

Related Posts

ಹಟ್ಟಿಕೇರಿ ಗ್ರಾಪಂ ವ್ಯಾಪ್ತಿಯ ಮೂಲಭೂತ ಸೌಕರ್ಯ ವಂಚಿತ ಕುಗ್ರಾಮಗಳಿಗೆ ರಸ್ತೆ ಸಂಪರ್ಕಕ್ಕೆ ಸೇತುವೆ ಮಾಡಿ ಕೊಡಲು ಶಾಸಕ ಸೈಲ್ ಗೆ ಮನವಿ

ಹಟ್ಟಿಕೇರಿ ಗ್ರಾಪಂ ವ್ಯಾಪ್ತಿಯ ಮೂಲಭೂತ ಸೌಕರ್ಯ ವಂಚಿತ ಕುಗ್ರಾಮಗಳಿಗೆ ರಸ್ತೆ ಸಂಪರ್ಕಕ್ಕೆ ಸೇತುವೆ ಮಾಡಿ ಕೊಡಲು ಶಾಸಕ ಸೈಲ್ ಗೆ ಮನವಿ

July 23, 2023

ಸುಕ್ರಜ್ಜಿಯ ಮಂಗಳೂರು ಆಸ್ಪತ್ರೆ ಪ್ರಯಾಣಕ್ಕೆ ನೆರವಾದ ರಾಮು ಅರ್ಗೇಕರ್

ಸುಕ್ರಜ್ಜಿಯ ಮಂಗಳೂರು ಆಸ್ಪತ್ರೆ ಪ್ರಯಾಣಕ್ಕೆ ನೆರವಾದ ರಾಮು ಅರ್ಗೇಕರ್

June 10, 2022

ಅಕ್ರಮವಾಗಿ ಮರಳು ತುಂಬಿಕೊ0ಡು ಸಾಗುತ್ತಿದ್ದ  407 ವಾಹನವನ್ನು ವಶಕ್ಕೆ ಪಡೆದ ಅಂಕೋಲಾ ಪೊಲೀಸರು

ಅಕ್ರಮವಾಗಿ ಮರಳು ತುಂಬಿಕೊ0ಡು ಸಾಗುತ್ತಿದ್ದ 407 ವಾಹನವನ್ನು ವಶಕ್ಕೆ ಪಡೆದ ಅಂಕೋಲಾ ಪೊಲೀಸರು

March 30, 2024

ನಿರ್ಗಮಿತ ಜಿಲ್ಲಾಧಿಕಾರಿಗೆ ಜನಶಕ್ತಿ ಸನ್ಮಾನ

ನಿರ್ಗಮಿತ ಜಿಲ್ಲಾಧಿಕಾರಿಗೆ ಜನಶಕ್ತಿ ಸನ್ಮಾನ

August 2, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy