TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಪ್ರವೀಣಕುಮಾರ

Jan 10, 2024 | ವಿಶೇಷ |

ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಪ್ರವೀಣಕುಮಾರ

ಅಂಕೋಲಾ : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪಿಎಸೈ ಆಗಿ ಗುರುತಿಸಿಕೊಂಡಿದ್ದ ಪ್ರವೀಣಕುಮಾರ ಆರ್. ಅವರು ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಅಧಿಕಾರ ಸ್ವೀಕರಿಸಿದರು.

2015 ರ ಬ್ಯಾಚಿನ್ ಪಿಎಸೈ ಆಗಿರುವ ಪ್ರವೀಣಕುಮಾರ ಆರ್. ಅವರು ಉಕ ಜಿಲ್ಲೆಯ ದಾಂಡೇಲಿ, ಮುಂಡಗೋಡ ಹಾಗೂ ಕಾರವಾರದ ಚಿತ್ತಾಕುಲ ಹಾಗೂ ಅಂಕೋಲಾದಲ್ಲಿ ಸೇವೆ ಸಲ್ಲಿಸಿದ್ದರು.

ಪ್ರವೀಣಕುಮಾರ ಅವರು ಮೂಲತ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕಟ್ಟಿಗೆಹಳ್ಳದವರಾಗಿದ್ದು, ಕ್ರಿಯಾಶೀಲ ಪಿಎಸೈ ಎಂದೇ ಗುರುತಿಸಿಕೊಂಡಿದ್ದಾರೆ.

Share:

Rate:

Previousವೃದ್ದ ದಂಪತಿಗಳ ಭೀಕರ ಕೊಲೆಗೈದ ಸುಖೇಶ ನಾಯಕ ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆ ಪ್ರಕಟ
Nextರಾಮಮಂದಿರ ಉದ್ಘಾಟನೆ ಪ್ರಯುಕ್ತ ಜ.23 ಕ್ಕೆ ಬೃಹತ್ ಶೋಭಾ ಯಾತ್ರೆ

Related Posts

ಮಾಂಗಲ್ಯ ಸರವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟ ರ್ ಎ.ಎ.ಮುಜಾವರ

ಮಾಂಗಲ್ಯ ಸರವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟ ರ್ ಎ.ಎ.ಮುಜಾವರ

September 23, 2023

ದೇವರ ಬೃಹತ ಮೂರ್ತಿಯನ್ನೆ ಕಯ್ದೊಯ್ದ ಭೂಪ್:

ದೇವರ ಬೃಹತ ಮೂರ್ತಿಯನ್ನೆ ಕಯ್ದೊಯ್ದ ಭೂಪ್:

February 1, 2024

ಚಂದ್ರಯಾನ – 3 ಯಶಸ್ಸಿ : ಕೆಎಲ್‌ಇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಭ್ರಮಾಚರಣೆ

ಚಂದ್ರಯಾನ – 3 ಯಶಸ್ಸಿ : ಕೆಎಲ್‌ಇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಭ್ರಮಾಚರಣೆ

August 24, 2023

ಅಂಕೋಲಾದಲ್ಲಿ  ಮುಂದುವರೆದ ವರುಣಾರ್ಭಟ : ಅಪಾಯ ಮಟ್ಟದಲ್ಲಿ ಉಕ್ಕಿ ಹರಿಯುತ್ತಿರುವ ಗಂಗಾವಳಿ

ಅಂಕೋಲಾದಲ್ಲಿ ಮುಂದುವರೆದ ವರುಣಾರ್ಭಟ : ಅಪಾಯ ಮಟ್ಟದಲ್ಲಿ ಉಕ್ಕಿ ಹರಿಯುತ್ತಿರುವ ಗಂಗಾವಳಿ

July 23, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy