TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಪ್ರವೀಣಕುಮಾರ

Jan 10, 2024 | ವಿಶೇಷ |

ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಪ್ರವೀಣಕುಮಾರ

ಅಂಕೋಲಾ : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪಿಎಸೈ ಆಗಿ ಗುರುತಿಸಿಕೊಂಡಿದ್ದ ಪ್ರವೀಣಕುಮಾರ ಆರ್. ಅವರು ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಅಧಿಕಾರ ಸ್ವೀಕರಿಸಿದರು.

2015 ರ ಬ್ಯಾಚಿನ್ ಪಿಎಸೈ ಆಗಿರುವ ಪ್ರವೀಣಕುಮಾರ ಆರ್. ಅವರು ಉಕ ಜಿಲ್ಲೆಯ ದಾಂಡೇಲಿ, ಮುಂಡಗೋಡ ಹಾಗೂ ಕಾರವಾರದ ಚಿತ್ತಾಕುಲ ಹಾಗೂ ಅಂಕೋಲಾದಲ್ಲಿ ಸೇವೆ ಸಲ್ಲಿಸಿದ್ದರು.

ಪ್ರವೀಣಕುಮಾರ ಅವರು ಮೂಲತ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕಟ್ಟಿಗೆಹಳ್ಳದವರಾಗಿದ್ದು, ಕ್ರಿಯಾಶೀಲ ಪಿಎಸೈ ಎಂದೇ ಗುರುತಿಸಿಕೊಂಡಿದ್ದಾರೆ.

Share:

Rate:

Previousವೃದ್ದ ದಂಪತಿಗಳ ಭೀಕರ ಕೊಲೆಗೈದ ಸುಖೇಶ ನಾಯಕ ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆ ಪ್ರಕಟ
Nextರಾಮಮಂದಿರ ಉದ್ಘಾಟನೆ ಪ್ರಯುಕ್ತ ಜ.23 ಕ್ಕೆ ಬೃಹತ್ ಶೋಭಾ ಯಾತ್ರೆ

Related Posts

ಮಕ್ಕಳ ಮೇಲೆ ಒತ್ತಡ ಸರಿಯಲ್ಲ : ಪಿಎಸೈಪ್ರೀಯಾಂಕಾ

ಮಕ್ಕಳ ಮೇಲೆ ಒತ್ತಡ ಸರಿಯಲ್ಲ : ಪಿಎಸೈಪ್ರೀಯಾಂಕಾ

December 6, 2023

ನಿವೃತ್ತಿ ಹೊಂದಿದ 11ಜನ ಅಧಿಕಾರಿ, ಸಿಬ್ಬಂದಿಗೆ ಸನ್ಮಾನ

ನಿವೃತ್ತಿ ಹೊಂದಿದ 11ಜನ ಅಧಿಕಾರಿ, ಸಿಬ್ಬಂದಿಗೆ ಸನ್ಮಾನ

June 10, 2022

ಹುಟ್ಟೂರು ಅಲಗೇರಿಯಲ್ಲಿ ದಿನಕರರ 114 ನೆಯ ಜನ್ಮ ದಿನಾಚರಣೆ:

ಹುಟ್ಟೂರು ಅಲಗೇರಿಯಲ್ಲಿ ದಿನಕರರ 114 ನೆಯ ಜನ್ಮ ದಿನಾಚರಣೆ:

September 16, 2023

ಜಲದಿಗ್ಬಂಧನಕ್ಕೊಳಗಾಗಿ ಕಾಲು ಕಡಿದುಕೊಂಡವನ ಗೋಳಾಟ

ಜಲದಿಗ್ಬಂಧನಕ್ಕೊಳಗಾಗಿ ಕಾಲು ಕಡಿದುಕೊಂಡವನ ಗೋಳಾಟ

August 25, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy