TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಪ್ರವೀಣಕುಮಾರ

Jan 10, 2024 | ವಿಶೇಷ |

ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಪ್ರವೀಣಕುಮಾರ

ಅಂಕೋಲಾ : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪಿಎಸೈ ಆಗಿ ಗುರುತಿಸಿಕೊಂಡಿದ್ದ ಪ್ರವೀಣಕುಮಾರ ಆರ್. ಅವರು ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಪಿಎಸೈ ಆಗಿ ಅಧಿಕಾರ ಸ್ವೀಕರಿಸಿದರು.

2015 ರ ಬ್ಯಾಚಿನ್ ಪಿಎಸೈ ಆಗಿರುವ ಪ್ರವೀಣಕುಮಾರ ಆರ್. ಅವರು ಉಕ ಜಿಲ್ಲೆಯ ದಾಂಡೇಲಿ, ಮುಂಡಗೋಡ ಹಾಗೂ ಕಾರವಾರದ ಚಿತ್ತಾಕುಲ ಹಾಗೂ ಅಂಕೋಲಾದಲ್ಲಿ ಸೇವೆ ಸಲ್ಲಿಸಿದ್ದರು.

ಪ್ರವೀಣಕುಮಾರ ಅವರು ಮೂಲತ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕಟ್ಟಿಗೆಹಳ್ಳದವರಾಗಿದ್ದು, ಕ್ರಿಯಾಶೀಲ ಪಿಎಸೈ ಎಂದೇ ಗುರುತಿಸಿಕೊಂಡಿದ್ದಾರೆ.

Share:

Rate:

Previousವೃದ್ದ ದಂಪತಿಗಳ ಭೀಕರ ಕೊಲೆಗೈದ ಸುಖೇಶ ನಾಯಕ ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆ ಪ್ರಕಟ
Nextರಾಮಮಂದಿರ ಉದ್ಘಾಟನೆ ಪ್ರಯುಕ್ತ ಜ.23 ಕ್ಕೆ ಬೃಹತ್ ಶೋಭಾ ಯಾತ್ರೆ

Related Posts

ನಿರ್ಗಮಿತ ಜಿಲ್ಲಾಧಿಕಾರಿಗೆ ಜನಶಕ್ತಿ ಸನ್ಮಾನ

ನಿರ್ಗಮಿತ ಜಿಲ್ಲಾಧಿಕಾರಿಗೆ ಜನಶಕ್ತಿ ಸನ್ಮಾನ

August 2, 2023

ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ವತಿಯಿಂದ ಶ್ರವಣಗೆ ಸನ್ಮಾನ

ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ವತಿಯಿಂದ ಶ್ರವಣಗೆ ಸನ್ಮಾನ

August 16, 2023

ಹಾಸ್ಯ ಕಲಾವಿದ ಅಲಗೇರಿಯ ಮಂಜುಗೆ ಹಾವು ಕಡಿತ : ಪ್ರಾಣಾಪಾಯದಿಂದ ಪಾರು

ಹಾಸ್ಯ ಕಲಾವಿದ ಅಲಗೇರಿಯ ಮಂಜುಗೆ ಹಾವು ಕಡಿತ : ಪ್ರಾಣಾಪಾಯದಿಂದ ಪಾರು

August 28, 2023

ಭಾವಿಕೇರಿಯ ಕಡಲ ಕಿನಾರೆಯಲಿ ಮೀನುಗಾರದ ಬಲೆಗೆ ಬಿದ್ದ ಹಾರುವ ಅಪರೂಪದ “ ಗಿರಿ ಮೀನು” (ಹಕ್ಕಿ ಮೀನು)

ಭಾವಿಕೇರಿಯ ಕಡಲ ಕಿನಾರೆಯಲಿ ಮೀನುಗಾರದ ಬಲೆಗೆ ಬಿದ್ದ ಹಾರುವ ಅಪರೂಪದ “ ಗಿರಿ ಮೀನು” (ಹಕ್ಕಿ ಮೀನು)

December 8, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy