TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಎಸೈ ಮನೆಯಲ್ಲಿ ಚಿನ್ನ ಕದ್ದ ಇಬ್ಬರು ಚಾಲಾಕಿ ಯುವತಿಯರು ಪೊಲೀಸ್ ವಶಕ್ಕೆ

Jan 11, 2024 | ಅಪರಾಧ |

ಎಸೈ ಮನೆಯಲ್ಲಿ ಚಿನ್ನ ಕದ್ದ ಇಬ್ಬರು ಚಾಲಾಕಿ ಯುವತಿಯರು ಪೊಲೀಸ್ ವಶಕ್ಕೆ

ಅಂಕೋಲಾ : ಇಲ್ಲಿನ ಪೊಲೀಸ್ ಠಾಣೆಯ ಎಸೈ ಒಬ್ಬರ ಮನೆಯಲ್ಲಿ ಚಾಲಾಕಿತನದಿಂದ ಚಿನ್ನ ಕದ್ದ ಇಬ್ಬರು ಯುವತಿಯರನ್ನ ಅಂಕೋಲಾ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಗುರುವಾರ ನಡೆದಿದೆ.

ಕೋಟೆವಾಡಾದ ರೋಮಾನಾ ಮೌಲಾಲಿ ತಂದೆ ಹುಸೇನಸಾಬ ಹಾಗೂ ಅಮದಳ್ಳಿಯ ಸುಮೇಧಾ ದಿಗಂಬರ ಮಹಾಲೆ ಬಂಧಿತ ಆರೋಪಿಗಳು.

ಈ ಚಾಲಾಕಿ ಯುವತಿಯು ಒಬ್ಬಳು ಕೋಟೆವಾಡಾದವಳಾಗಿದ್ದು, ಇನ್ನೊಬ್ಬಳು ಅಮದಳ್ಳಿಯವಳಾಗಿದ್ದಾಳೆ. ಈ ಯುವತಿಯರಿಂದ ಕದ್ದ ಚಿನ್ನವನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

ಘಟನೆ ಏನಾಗಿತ್ತು..?

ಪಟ್ಟಣದ ಕೋಟೆವಾಡಾದ ರಸ್ತೆಯಲ್ಲಿರುವ ಮನೆಯಲ್ಲಿ ಎಸೈ ಅವರ ಪತ್ನಿ ಟೇಲರಿಂಗ್ ಕೆಲಸ ಮಾಡುತ್ತಾರೆ. ಈ ಇಬ್ಬರು ಯುವತಿಯರು ಬಟ್ಟೆ ಹೊಲೆಯಲು ನೀಡಲು ಆಗಾಗ ಬಂದು ಪರಿಚಿತರಾಗಿದ್ದರು. ಕೆಲವು ದಿನಗಳ ಹಿಂದೆ  ಎಸೈ ಅವರ ಪತ್ನಿ ೩೪ ಗ್ರಾಂ ತೂಕದ ಬಳೆ ಹಾಗೂ ೩ ಗ್ರಾಂ ತೂಕ ಉಂಗುರವನ್ನು ಟೇಬಲ ಮೇಲೆ ಇಟ್ಟಿದ್ದರು. ಈ ವೇಳೆ ಈ ಬಂಗಾರದ ಆಭರಣ ಕಳ್ಳತನವಾಗಿತ್ತು. ಈ ಬಗ್ಗೆ ಅಂಕೋಲಾ ಪೊಲೀಸ್ ಠಾನೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿತ್ತು.

ಚಿನ್ನವನ್ನು ಚಾಲಾಕಿತನದಿಂದ ಕಳವು ಮಾಡಿಕೊಂಡು ಈ ಯುವತಿಯರು ತೆಗೆದುಕೊಂಡು ಹೋಗಿ ಕಣ್ಣಕಣೇಶ್ವರ ದೇವಸ್ಥಾನದ ಸಮೀಪ ಇರುವ ಮುತೂಡ್ ಪೈನಾನ್ಸ್ನಲ್ಲಿ ಅಡವಿಗೆ ಇಟ್ಟು ಹಣ ಪಡೆದುಕೊಂಡಿದ್ದರು. ಪೊಲೀಸರು ಈ ಯುವತಿಯರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡ ವೇಳೆ ಕಳವು ಮಾಡಿದ್ದು ಒಪ್ಪಿಕೊಂಡಿರುವದಾಗಿ ತಿಳಿದುಬಂದಿದೆ. ಪೊಲೀಸರಿಂದ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದ್ದು, ಪೊಲೀಸ್ ಪ್ರಕಟಣೆಯು ಮಾದ್ಯಮಕ್ಕೆ ತಲುಪಿಸಿದ ನಂತರವೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

Share:

Rate:

Previousಮೆರಥಾನ್ ಓಟದಲ್ಲಿ ಪದಕ ಪಡೆದ ಅವರ್ಸಾ ದ ಆರ್ಮಿ ಕೋಚಿಂಗ್ ವಿದ್ಯಾರ್ಥಿಗಳು
Nextಪ್ರದೀಪ ಮಾಣೇಶ್ವರ ನಾಯಕರದು ಯಾವುದೇ ತಪ್ಪಿಲ್ಲ : ದೇವಸ್ಥಾನದ ಅಧ್ಯಕ್ಷ ಪ್ರವೀಣ ನಾಯಕ ಸ್ಪಷ್ಠನೆ

Related Posts

ಅಂಕೋಲಾ ಬಸ್  ನಿಲ್ದಾಣದಲ್ಲಿ  ಯುವತಿ ನಾಪತ್ತೆ

ಅಂಕೋಲಾ ಬಸ್  ನಿಲ್ದಾಣದಲ್ಲಿ  ಯುವತಿ ನಾಪತ್ತೆ

October 11, 2024

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

June 10, 2022

ಅಂಕೋಲಾದಲ್ಲಿ ನಾಗ ಮೂರ್ತಿಯೆ ನಾಪತ್ತೆ

ಅಂಕೋಲಾದಲ್ಲಿ ನಾಗ ಮೂರ್ತಿಯೆ ನಾಪತ್ತೆ

August 10, 2024

ಹೆಗ್ರೆಯಲ್ಲಿ ಹಾವು  ಕಡಿದು ರೈತ ಸಾವು

ಹೆಗ್ರೆಯಲ್ಲಿ ಹಾವು  ಕಡಿದು ರೈತ ಸಾವು

September 5, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy