TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಜಿ.ಸಿ. ಕಾಲೇಜ್ ರಸ್ತೆಯಲ್ಲಿರುವ ಮನೆಯಲ್ಲಿ 8.75 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

Jan 14, 2024 | ಅಪರಾಧ |

ಜಿ.ಸಿ. ಕಾಲೇಜ್ ರಸ್ತೆಯಲ್ಲಿರುವ ಮನೆಯಲ್ಲಿ 8.75 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

ರಾಘು ಕಾಕರಮಠ.

ಅಂಕೋಲಾ : ಮನೆಯ ಬೆಡ್ ರೂಮಿನ ಕಪಾಟಿನಲ್ಲಿ ಇಟ್ಟಿದ್ದ ಲಕ್ಷಾಂತರ ರೂಪಾಯಿಯ (8.25 ಲಕ್ಷ ರೂ ಮೌಲ್ಯದ) ಚಿನ್ನ ( GOLD ) ಕಳ್ಳತನವಾದ ಘಟನೆ ಜಿ.ಸಿ.ಕಾಲೇಜ್ ರಸ್ತೆಯ ದೇವಿದಾಸ ಪೊಂದು ಪ್ರಭು ಅವರ ಮನೆಯಲ್ಲಿ ನಡೆದಿದೆ.

ಈ ಬಗ್ಗೆ ದೇವಿದಾಸ ಪೊಂದು ಪ್ರಭು ಶನಿವಾರ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದೂರಿನಲ್ಲಿ ಏನಿದೆ..?

ಯಾರೋ ಕಳ್ಳರು 27-12-2022 ರ ಸಂಜೆ 5 ಗಂಟೆಯ ಅವಧಿಯಿಂದ 4-12-2023 ರ ಸಂಜೆ 4 ಗಂಟೆಯ ಅವಧಿಯಲ್ಲಿ ಮನೆಯ ಬೆಡ್ ರೂಮಿನ ಕಪಾಟಿನಲ್ಲಿ ಪೌಚ್ ಪರ್ಸ್ನಲ್ಲಿ ಇಟ್ಟಿದ್ದ, ನನ್ನ ಪತ್ನಿಗೆ ಸಂಬAದಿಸಿದ 11 ಬಂಗಾರದ ಬಳೆಗಳು ( 175 ಗ್ರಾಂ ತೂಕದ ) 8 ಲಕ್ಷದ 75 ಸಾವಿರ ಮೌಲ್ಯದ ಕಳ್ಳತನ ಮಾಡಿಕೊಂಡು ಹೋಗಿದ್ದು, ಇದನ್ನು ಪತ್ತೆ ಮಾಡಿ ಕೊಡಬೇಕೆಂದು ಪೊಲೀಸ್ ದೂರು ನೀಡಿದ್ದಾರೆ. ತಮ್ಮ ಮನೆಗೆ ಬರುವ ಕೆಲಸದವಳನ್ನು ವಿಚಾರಿಸುವ ಪ್ರಯತ್ನದಲ್ಲಿ ದೂರು ನೀಡಲು ವಿಳಂಬವಾಗಿದೆ ಎಂದು ದೂರಿನಲ್ಲಿ ನಮೂದಿಸಲಾಗಿದೆ.

 ಘಟನೆ ನಡೆದು ಒಂದು ವರ್ಷವಾಗಿದ್ದರಿಂದ ಪೊಲೀಸರಿಗೆ ಪ್ರಕರಣದ ಪತ್ತೆಯು ಕೂಡ ಸವಾಲಾಗಿ ಪರಿಗಣಿಸಿದೆ. ಪಿಎಸೈ ಸುಹಾಸ್ ಆರ್. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share:

Rate:

Previousನಾಟಕ ರಚನೆಯ ನಿಷ್ಣಾತ ಸುಜೀತ
Nextವಾಕಿಂಗ್‌ಗೆ ತೆರಳಿದಾಗ ವಾಹನ ಬಡಿದು ಸಾವು

Related Posts

ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿ ಮಾರಣಾಂತಿಕವಾಗಿ ಹಲ್ಲೆ

ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿ ಮಾರಣಾಂತಿಕವಾಗಿ ಹಲ್ಲೆ

July 2, 2022

ಅಂಕೋಲೆಯ ಅಚವೆಯೊಲ್ಲೊಬ್ಬ ಸತ್ಯಾನಂದ ಪರಮಶಿವ ಶೇಖರಸ್ವಾಮೀಜಿ..!<br>ನಕಲಿ ಸ್ವಾಮಿಗೆ ಧರ್ಮದೇಟು ನೀಡಿಕಾವಿ ಕಳಚಿಸಿದ ಭಜರಂಗದಳದ ಕಾರ್ಯಕರ್ತರು

ಅಂಕೋಲೆಯ ಅಚವೆಯೊಲ್ಲೊಬ್ಬ ಸತ್ಯಾನಂದ ಪರಮಶಿವ ಶೇಖರಸ್ವಾಮೀಜಿ..!
ನಕಲಿ ಸ್ವಾಮಿಗೆ ಧರ್ಮದೇಟು ನೀಡಿಕಾವಿ ಕಳಚಿಸಿದ ಭಜರಂಗದಳದ ಕಾರ್ಯಕರ್ತರು

July 24, 2022

ನಾಪತ್ತೆಯಾದ ಬಾವಿಕೇರಿಯ ಅರವಿಂದ ವೆಂಕಟ್ರಮಣ ನಾಯಕ

ನಾಪತ್ತೆಯಾದ ಬಾವಿಕೇರಿಯ ಅರವಿಂದ ವೆಂಕಟ್ರಮಣ ನಾಯಕ

October 21, 2023

ಅಂಕೋಲಾದಲ್ಲಿ ಖತರ್ನಾಕ್ ಕಳ್ಳನ ಬಂಧನ

ಅಂಕೋಲಾದಲ್ಲಿ ಖತರ್ನಾಕ್ ಕಳ್ಳನ ಬಂಧನ

September 4, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy