TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಜಿ.ಸಿ. ಕಾಲೇಜ್ ರಸ್ತೆಯಲ್ಲಿರುವ ಮನೆಯಲ್ಲಿ 8.75 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

Jan 14, 2024 | ಅಪರಾಧ |

ಜಿ.ಸಿ. ಕಾಲೇಜ್ ರಸ್ತೆಯಲ್ಲಿರುವ ಮನೆಯಲ್ಲಿ 8.75 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

ರಾಘು ಕಾಕರಮಠ.

ಅಂಕೋಲಾ : ಮನೆಯ ಬೆಡ್ ರೂಮಿನ ಕಪಾಟಿನಲ್ಲಿ ಇಟ್ಟಿದ್ದ ಲಕ್ಷಾಂತರ ರೂಪಾಯಿಯ (8.25 ಲಕ್ಷ ರೂ ಮೌಲ್ಯದ) ಚಿನ್ನ ( GOLD ) ಕಳ್ಳತನವಾದ ಘಟನೆ ಜಿ.ಸಿ.ಕಾಲೇಜ್ ರಸ್ತೆಯ ದೇವಿದಾಸ ಪೊಂದು ಪ್ರಭು ಅವರ ಮನೆಯಲ್ಲಿ ನಡೆದಿದೆ.

ಈ ಬಗ್ಗೆ ದೇವಿದಾಸ ಪೊಂದು ಪ್ರಭು ಶನಿವಾರ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದೂರಿನಲ್ಲಿ ಏನಿದೆ..?

ಯಾರೋ ಕಳ್ಳರು 27-12-2022 ರ ಸಂಜೆ 5 ಗಂಟೆಯ ಅವಧಿಯಿಂದ 4-12-2023 ರ ಸಂಜೆ 4 ಗಂಟೆಯ ಅವಧಿಯಲ್ಲಿ ಮನೆಯ ಬೆಡ್ ರೂಮಿನ ಕಪಾಟಿನಲ್ಲಿ ಪೌಚ್ ಪರ್ಸ್ನಲ್ಲಿ ಇಟ್ಟಿದ್ದ, ನನ್ನ ಪತ್ನಿಗೆ ಸಂಬAದಿಸಿದ 11 ಬಂಗಾರದ ಬಳೆಗಳು ( 175 ಗ್ರಾಂ ತೂಕದ ) 8 ಲಕ್ಷದ 75 ಸಾವಿರ ಮೌಲ್ಯದ ಕಳ್ಳತನ ಮಾಡಿಕೊಂಡು ಹೋಗಿದ್ದು, ಇದನ್ನು ಪತ್ತೆ ಮಾಡಿ ಕೊಡಬೇಕೆಂದು ಪೊಲೀಸ್ ದೂರು ನೀಡಿದ್ದಾರೆ. ತಮ್ಮ ಮನೆಗೆ ಬರುವ ಕೆಲಸದವಳನ್ನು ವಿಚಾರಿಸುವ ಪ್ರಯತ್ನದಲ್ಲಿ ದೂರು ನೀಡಲು ವಿಳಂಬವಾಗಿದೆ ಎಂದು ದೂರಿನಲ್ಲಿ ನಮೂದಿಸಲಾಗಿದೆ.

 ಘಟನೆ ನಡೆದು ಒಂದು ವರ್ಷವಾಗಿದ್ದರಿಂದ ಪೊಲೀಸರಿಗೆ ಪ್ರಕರಣದ ಪತ್ತೆಯು ಕೂಡ ಸವಾಲಾಗಿ ಪರಿಗಣಿಸಿದೆ. ಪಿಎಸೈ ಸುಹಾಸ್ ಆರ್. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share:

Rate:

Previousನಾಟಕ ರಚನೆಯ ನಿಷ್ಣಾತ ಸುಜೀತ
Nextವಾಕಿಂಗ್‌ಗೆ ತೆರಳಿದಾಗ ವಾಹನ ಬಡಿದು ಸಾವು

Related Posts

ಯಾವುದೇ ಪರವಾನಿಗೆ ಇಲ್ಲದೆ ಮರಗಳ ಮಾರಣ ಹೋಮ :

ಯಾವುದೇ ಪರವಾನಿಗೆ ಇಲ್ಲದೆ ಮರಗಳ ಮಾರಣ ಹೋಮ :

August 11, 2024

ಸಿಬಿಐ ಅಧಿಕಾರಿ ಎಂದು ಹೇಳಿ ರಮೇಶ ನಾಯಕ ಅವರಿಗೆ ಬ್ಲಾಕಮೇಲ್

ಸಿಬಿಐ ಅಧಿಕಾರಿ ಎಂದು ಹೇಳಿ ರಮೇಶ ನಾಯಕ ಅವರಿಗೆ ಬ್ಲಾಕಮೇಲ್

October 25, 2023

ಕಾರ್ ಕೊಡಿಸುದಾಗಿ ವಂಚನೆ : ದೂರು ದಾಖಲು

ಕಾರ್ ಕೊಡಿಸುದಾಗಿ ವಂಚನೆ : ದೂರು ದಾಖಲು

December 21, 2023

ಊಟ ಮಾಡಿ ಮಲಗಿಕೊಂಡಿದ್ದ ಯುವತಿ ನಾಪತ್ತೆ

ಊಟ ಮಾಡಿ ಮಲಗಿಕೊಂಡಿದ್ದ ಯುವತಿ ನಾಪತ್ತೆ

November 3, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy