TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ವಾಕಿಂಗ್‌ಗೆ ತೆರಳಿದಾಗ ವಾಹನ ಬಡಿದು ಸಾವು

Jan 15, 2024 | ಅಪರಾಧ |

ವಾಕಿಂಗ್‌ಗೆ ತೆರಳಿದಾಗ ವಾಹನ ಬಡಿದು ಸಾವು

ಅಂಕೋಲಾ : ವಾಕಿಂಗ್‌ಗೆ ತೆರಳಿದಾಗ ಟಾಟಾಏಸ್ ವಾಹನ ಬಡಿದು ಸ್ಥಳದಲ್ಲಿಯೇ ಸಾವು ಕಂಡ ಘಟನೆ ರಾಷ್ಟಿçÃಯ ಹೆದ್ದಾರಿಯ ಕೋಟೇವಾಡಾದ ಲಿಂಬುಚಾಳ ಎದುರಿನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಸಪ್ನ ಹೋಟೆಲ್ ಹಿಂದುಗಡೆಯ ನಿವಾಸಿಯಾಗಿದ್ದ ಲಕ್ಷ್ಮೀ ರಮೇಶ್ ನಾಯಕ (65) ಮೃತಪಟ್ಟವರು.

ಪಿಕಾಕ್ ಬಾರ ಬಳಿಯಿಂದ ಅಜ್ಜಿಕಟ್ಟಾಕ್ಕೆ ಕಡೆಗೆ ಲಕ್ಷ್ಮೀ ನಾಯಕ ಅವರು ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಅಂಕೋಲಾ ಕಡೆಗೆ ಕಾರವಾರದಿಂದ ಡಿಜೆ ಸೌಂಡ್ ಸಿಸ್ಟ್ಂ ತುಂಬಿಕೊ0ಡು ಬರುತ್ತಿದ್ದ ಟಾಟಾಏಸ್ ವಾಹನವು ಲಕ್ಷೀ ನಾಯಕ ಅವರಿಗೆ ಹಿಂಬ0ದಿಯಿ0ದ ಬಂದು ಅಫಘಾತ ಪಡಿಸಿದೆ. ಲಕ್ಷೀ ನಾಯಕ ಅವರು ತೀವ್ರವಾಗಿ ಗಾಯಗೊಂಡಿದ್ದರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಗುಣದಲ್ಲಿ ಸಾಕ್ಷಾತ್ ಲಕ್ಷೀಯೆ ಆಗಿದ್ದ ಲಕ್ಷ್ಮೀ ನಾಯಕ ಕುಟುಂಬದ ಅನ್ನಪೂರ್ಣೆಯಂತಿದ್ದರು. ಸರಳ ವ್ಯಕ್ತಿತ್ವದರಾದ ಲಕ್ಷ್ಮೀ ನಾಯಕ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಧಿಕಾರಿಯಾಗಿ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.

ಲಕ್ಷ್ಮೀ ನಾಯಕ ಅವರು ಪತಿ ರಮೇಶ ನಾಯಕ, ಪುತ್ರಿ ಮಂಜುಶಾ, ಅಳಿಯ ಅಪೂರ್ವ ಸೇರಿದಂತೆ ಅಪಾರ ಬ0ಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

Share:

Rate:

Previousಜಿ.ಸಿ. ಕಾಲೇಜ್ ರಸ್ತೆಯಲ್ಲಿರುವ ಮನೆಯಲ್ಲಿ 8.75 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ
Nextಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.

Related Posts

ಗರ್ಭಿಣಿಯಾಗಿ 9 ತಿಂಗಳು ಕಳೆದರೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗಿಲ್ಲ ಮಾಹಿತಿ

ಗರ್ಭಿಣಿಯಾಗಿ 9 ತಿಂಗಳು ಕಳೆದರೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗಿಲ್ಲ ಮಾಹಿತಿ

November 10, 2023

ವೃದ್ದ ದಂಪತಿಗಳನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣ : ಡಿ. 27 (ಇಂದು) ತೀರ್ಪು

ವೃದ್ದ ದಂಪತಿಗಳನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣ : ಡಿ. 27 (ಇಂದು) ತೀರ್ಪು

December 27, 2023

ಹೆಗ್ರೆಯಲ್ಲಿ ಹಾವು  ಕಡಿದು ರೈತ ಸಾವು

ಹೆಗ್ರೆಯಲ್ಲಿ ಹಾವು  ಕಡಿದು ರೈತ ಸಾವು

September 5, 2022

ರೇಬಿಸ್ ರೋಗಕ್ಕೆ ತುತ್ತಾದ ಹಸುವಿನಿಂದ ದಾರಿ ಹೋಕರ ಮೇಲೆ ದಾಳಿ

ರೇಬಿಸ್ ರೋಗಕ್ಕೆ ತುತ್ತಾದ ಹಸುವಿನಿಂದ ದಾರಿ ಹೋಕರ ಮೇಲೆ ದಾಳಿ

August 3, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy