TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಪಾರ್ಟಿಗೆ ಹೋದವರಲ್ಲಿ ಒರ್ವ ನೀರಿನಲ್ಲಿ ಮುಳುಗಿ ಸಾವು

Jan 17, 2024 | ಅಪರಾಧ |

ಪಾರ್ಟಿಗೆ ಹೋದವರಲ್ಲಿ ಒರ್ವ ನೀರಿನಲ್ಲಿ ಮುಳುಗಿ ಸಾವು

ವರದಿ : ದಿನಕರ ನಾಯ್ಕ. ಅಲಗೇರಿ.

ಅಂಕೋಲಾ : ಪಾರ್ಟಿಗೆ ತೆರಳಿದ್ದ ವೇಳೆ ಈಜಾಡುತ್ತಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಸಂತೆಪೇಟೆಯಲ್ಲಿ ಬುಧವಾರ ನಡೆದಿದೆ.

 ಕುಮಟಾದ ಸೆವೆನ್ ಹೆವೆನ್ ರೇಸಾರ್ಟ್ನಲ್ಲಿ ಕುಕ್ ಆಗಿದ್ದ ನೇಪಾಳ ಮೂಲದ ದೇವ ಮೃತಪಟ್ಟವ.

ನಡೆದದ್ದೇನು..?

ಕುಮಟಾದ 8 ಜನರ ಗೆಳೆಯರ ತಂಡ ಸಂತೆಪೇಟೆಯ ಹನಿ ಹೊಟೇಲ ಹಿಂಬ0ದಿಯಲ್ಲಿರುವ ಗಂಗಾವಳಿ ನದಿಗೆ ಈಜಲು ಇಳಿದಿದ್ದರು. ಈ ವೇಳೆ ದೇವ ನೋಡು ನೋಡುತ್ತಲೆ ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾನೆ.

ಅಂಕೋಲಾ ಪೊಲೀಸ್ ಠಾನೆಯ ಪಿಎಸೈ ಉದ್ದಪ್ಪ ಧರೆಪ್ಪನವರ್, ಎಎಸೈ ಲಲಿತಾ ರಜಪೂತ್, ಪೊಲೀಸ್ ಸಿಬ್ಬಂದಿ ನಾಗರಾಜ್ ಗೌಡ ಘಟನೆಯ ಸಂಪೂಣ್ ವಿವರ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

Share:

Rate:

Previousಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.
Nextಅಂಕೋಲಾದಲ್ಲಿ ಬಾಂಬ ನಿಷ್ಕ್ರಿಯ ದಳದಿಂದ ಪರಿಶೀಲನೆ :

Related Posts

ಹೆಗ್ಗಾರದಲ್ಲಿ  ಮುಕ್ತವಾಗಿ ತೆರೆದುಕೊಂಡ ಅಕ್ರಮವಾಗಿ ಡಿಸೈಲ ಹಾಗೂ ಪೆಟ್ರೋಲ ಇಳಿಸುವ ದಂಧೆ..?

ಹೆಗ್ಗಾರದಲ್ಲಿ ಮುಕ್ತವಾಗಿ ತೆರೆದುಕೊಂಡ ಅಕ್ರಮವಾಗಿ ಡಿಸೈಲ ಹಾಗೂ ಪೆಟ್ರೋಲ ಇಳಿಸುವ ದಂಧೆ..?

February 24, 2024

ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆಗೆ ಬಂದ ವ್ಯಕ್ತಿಯನ್ನ ಬಾಗಿಲಲ್ಲೆ ಕಾಯಿಸಿದ ಸಿಬ್ಬಂದಿ :

ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆಗೆ ಬಂದ ವ್ಯಕ್ತಿಯನ್ನ ಬಾಗಿಲಲ್ಲೆ ಕಾಯಿಸಿದ ಸಿಬ್ಬಂದಿ :

July 29, 2023

ಅಂಕೋಲಾದಲ್ಲಿ ಹೆಚ್ಚಿದ ನಕಲಿ ನೋಟಿನ ಹಾವಳಿ

ಅಂಕೋಲಾದಲ್ಲಿ ಹೆಚ್ಚಿದ ನಕಲಿ ನೋಟಿನ ಹಾವಳಿ

August 30, 2023

ಮಾ. 24,25 ರಂದು ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ಸುಗ್ಗಿ ಉತ್ಸವ

ಮಾ. 24,25 ರಂದು ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ಸುಗ್ಗಿ ಉತ್ಸವ

March 19, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy