TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಂಕೋಲಾದಲ್ಲಿ ಬಾಂಬ ನಿಷ್ಕ್ರಿಯ ದಳದಿಂದ ಪರಿಶೀಲನೆ :

Jan 21, 2024 | ವಿಶೇಷ |

ಅಂಕೋಲಾದಲ್ಲಿ ಬಾಂಬ ನಿಷ್ಕ್ರಿಯ ದಳದಿಂದ ಪರಿಶೀಲನೆ :

ಅರುಣ ಶೆಟ್ಟಿ@shetti.arun@gmail.com

ಅಂಕೋಲಾ : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಿದ್ದತೆಗಳು ನಡೆದಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿರುವ ಪ್ರಮುಖ ದೇವಾಲಯುಗಳಿಗೆ ಬಾಂಬ ನಿಷ್ಕ್ರಿಯ ದಳದವರು ಆಗಮಿಸಿ ಭಾನುವಾರ ತಪಾಸನೆ ನಡೆಸಿದರು.

ಎಎಸೈ ಸಂಜು ಬೋವಿ ತಂಡ ಜೊತೆಗೆ ಬಾಂಬ ಪತ್ತೆ ಪರಿಣಿತಿ ಜೊತೆಗೆ ಬಾಂಬ ಪತ್ತೆ ಪರಿಣಿತಿ ಹೊಂದಿದ ಶೈನಿ ಡಾಗ್ ಕಾರವಾರದಿಂದ ಆಗಮಿಸಿ ಪಟ್ಟಣದೆಲ್ಲೆಡೆ ಮತ್ತು ದೇವಸ್ಥಾನಗಳಿಗೆ ತೆರಳಿ ಪರಿಶೀಲಿಸಿದರು.

 ಅಂಕೋಲಾ ಪಟ್ಟಣದಲ್ಲಿ ಶ್ವಾನ ದಳದವರು ಓಡಾಟ ನಡೆಸಿದ್ದರಿಂದಾಗಿ ನಾಗರಿಕರು ಒಮ್ಮೆಲೆ ಆತಂತಕ್ಕೆ ಒಳಗಾದ ಘಟನೆಯು ನಡೆಯಿತು. ನಂತರ ಈ ತಪಾಸಣೆ ನಡೆದದ್ದು ಶ್ರೀ ರಾಮನ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ನಿಮಿತ್ತ ಎಂದು ಅರಿತ ಮೇಲೆ ನಾಗರಿಕರು ನಿಟ್ಟಿಸಿರುಇ ಬಿಡುವಂತಾಯಿತು.

ತಾಲೂಕು ಕೇಂದ್ರಗಳ ಪ್ರಮುಖ ವೃತ್ತ, ಸ್ಥಳಗಳಲ್ಲಿ ರಾಮನ ಬಂಟಿAಗ್, ಬ್ಯಾನರ್, ಫ್ಲೆಕ್ಸ್ ಅಳವಡಿಸಲಾಗಿದೆ. ಒಂದೆಡೆ ಸಂಭ್ರಮ ಜೋರಾಗಿದ್ದರೆ, ಕೆಲವರು ಅಡ್ಡಿಪಡಿಸದಿರಲಿ ಎಂದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಫ್ಲೆಕ್ಸ್ ಬಂಟಿAಗ್ಸ್ ಗಳ ಮೇಲೆ ನಿಗಾ ಇಟ್ಟು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸನ್ನದ್ದವಾಗಿದೆ.

Share:

Rate:

Previousಪಾರ್ಟಿಗೆ ಹೋದವರಲ್ಲಿ ಒರ್ವ ನೀರಿನಲ್ಲಿ ಮುಳುಗಿ ಸಾವು
Nextಬೇಲೆಕೇರಿ ಬಂದರಿನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ

Related Posts

ಅಂಕೋಲಾದ‌ ಮಣ್ಣಿನ ಮಗ ಎಸಿಪಿ ರವೀಶ ನಾಯಕರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪುರಸ್ಕಾರ

ಅಂಕೋಲಾದ‌ ಮಣ್ಣಿನ ಮಗ ಎಸಿಪಿ ರವೀಶ ನಾಯಕರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪುರಸ್ಕಾರ

August 14, 2024

ತುರ್ತು ಪರಿಸ್ಥಿತಿಯಲ್ಲಿದ್ದ ಗರ್ಭಿಣಿಗೆ ಯಶಸ್ವಿ ಹೆರಿಗೆ; ವೈದ್ಯಕೀಯ ತಂಡಕ್ಕೆ ಸನ್ಮಾನ

ತುರ್ತು ಪರಿಸ್ಥಿತಿಯಲ್ಲಿದ್ದ ಗರ್ಭಿಣಿಗೆ ಯಶಸ್ವಿ ಹೆರಿಗೆ; ವೈದ್ಯಕೀಯ ತಂಡಕ್ಕೆ ಸನ್ಮಾನ

June 10, 2022

ಚಂದ್ರಯಾನ ಯಶಸ್ವಿಯಾಗುವಂತೆ ಅಂಕೋಲಾ ಭಜರಂಗದಳದ ವತಿಯಿಂದ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ

ಚಂದ್ರಯಾನ ಯಶಸ್ವಿಯಾಗುವಂತೆ ಅಂಕೋಲಾ ಭಜರಂಗದಳದ ವತಿಯಿಂದ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ

August 23, 2023

ಹಟ್ಟಿಕೇರಿಯ ಶಾಲೆಯಲ್ಲಿ ಗೋ ಪ್ರೇಮಿಗಳ ಕುಟುಂಬದ ವತಿಯಿಂದ 77 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಭಾಷಣ ಸ್ಪರ್ಧೆ

ಹಟ್ಟಿಕೇರಿಯ ಶಾಲೆಯಲ್ಲಿ ಗೋ ಪ್ರೇಮಿಗಳ ಕುಟುಂಬದ ವತಿಯಿಂದ 77 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಭಾಷಣ ಸ್ಪರ್ಧೆ

August 14, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy